ETV Bharat / jagte-raho

ಕಾರು-ಬೈಕ್ ಡಿಕ್ಕಿ: ಹೆಂಡತಿ, ಮಗನೆದುರೇ ಪ್ರಾಣ ಬಿಟ್ಟ ಪತಿ

author img

By

Published : Nov 12, 2019, 5:08 PM IST

Updated : Nov 12, 2019, 8:42 PM IST

ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರ ಮೃತಪಟ್ಟಿದ್ದು, ಹೆಂಡತಿ ಮಗು ರಸ್ತೆಯಲ್ಲೇ ನರಳಾಡಿದ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಕಾರು-ಬೈಕ್ ಡಿಕ್ಕಿ: ಹೆಂಡತಿ,ಮಗನೆದುರೇ ಪ್ರಾಣ ಬಿಟ್ಟ ಗಂಡ

ಗೌರಿಬಿದನೂರು: ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರ ಮೃತಪಟ್ಟಿದ್ದು, ಹೆಂಡತಿ ಮಗು ರಸ್ತೆಯಲ್ಲೇ ನರಳಾಡಿದ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಕಾರು-ಬೈಕ್ ಡಿಕ್ಕಿ: ಹೆಂಡತಿ,ಮಗನೆದುರೇ ಪ್ರಾಣ ಬಿಟ್ಟ ಗಂಡ

ಕೂಲಿ ಕೆಲಸ ಮಾಡುತ್ತಿದ್ದ ನಗರದ ಸಂತೆ ಮೈದಾನ ನಿವಾಸಿ ಶಶಿಕುಮಾರ್ (28) ಮೃತಪಟ್ಟ ದುರ್ದೈವಿ. ಹೆಂಡತಿ ನಂದಿನಿ (21) ಮಗು ಪ್ರಭಾಸ್ (1) ಗಂಭೀರ ಗಾಯಗೊಂಡಿದ್ದು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಂಡತಿ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗೌರಿಬಿದನೂರು ನಗರದ ಬೈಪಾಸ್ ರಸ್ತೆಯ ನರ್ಸಿಂಗ್ ಕಾಲೇಜು ಎದುರುಗಡೆ ಘಟನೆ ನಡೆದಿದ್ದು, ಸ್ಥಳಕ್ಕೆ ಪುರ ಪೊಲೀಸ್ ಠಾಣೆಯ ಪಿಎಸ್ಐ ಅವಿನಾಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗೌರಿಬಿದನೂರು: ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರ ಮೃತಪಟ್ಟಿದ್ದು, ಹೆಂಡತಿ ಮಗು ರಸ್ತೆಯಲ್ಲೇ ನರಳಾಡಿದ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಕಾರು-ಬೈಕ್ ಡಿಕ್ಕಿ: ಹೆಂಡತಿ,ಮಗನೆದುರೇ ಪ್ರಾಣ ಬಿಟ್ಟ ಗಂಡ

ಕೂಲಿ ಕೆಲಸ ಮಾಡುತ್ತಿದ್ದ ನಗರದ ಸಂತೆ ಮೈದಾನ ನಿವಾಸಿ ಶಶಿಕುಮಾರ್ (28) ಮೃತಪಟ್ಟ ದುರ್ದೈವಿ. ಹೆಂಡತಿ ನಂದಿನಿ (21) ಮಗು ಪ್ರಭಾಸ್ (1) ಗಂಭೀರ ಗಾಯಗೊಂಡಿದ್ದು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಂಡತಿ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗೌರಿಬಿದನೂರು ನಗರದ ಬೈಪಾಸ್ ರಸ್ತೆಯ ನರ್ಸಿಂಗ್ ಕಾಲೇಜು ಎದುರುಗಡೆ ಘಟನೆ ನಡೆದಿದ್ದು, ಸ್ಥಳಕ್ಕೆ ಪುರ ಪೊಲೀಸ್ ಠಾಣೆಯ ಪಿಎಸ್ಐ ಅವಿನಾಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಕಾರು ದ್ವಿಚಕ್ರ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರ ಮೃತಪಟ್ಟಿದ್ದು ಹೆಂಡತಿ ಮಗು ರಸ್ತೆಯಲ್ಲೇ ನರಳಾಡಿದ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. Body:ಕೂಲಿ ಕೆಲಸ ಮಾಡುತ್ತಿದ್ದ ಶಶಿಕುಮಾರ್ (28) ನಗರದ ಸಂತೆ ಮೈದಾನ ನಿವಾಸಿ ಎಂದು ತಿಳಿದು ಬಂದಿದೆ.

ಹೆಂಡತಿ ನಂದಿನಿ (21) ಮಗು ಪ್ರಭಾಸ್ (1) ಗಂಭೀರ ಗಾಯಗೊಂಡಿದ್ದು ನಡು ರಸ್ತೆಯಲ್ಲೇ ನರಳಾಡಿದ್ದು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು ಸವಾರ ಮೃತಪಟ್ಟಿದ್ದಾರೆ.ಹೆಂಡತಿ ಮಗುವನ್ನು ಹೆಚ್ಚಿನ ಚಿಕಿತ್ಸೆಗೆ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಗೌರಿಬಿದನೂರು ನಗರದ ಬೈಪಾಸ್ ರಸ್ತೆಯ ನರ್ಸಿಂಗ್ ಕಾಲೇಜು ಎದುರುಗಡೆ ಘಟನೆ ನಡೆದಿದ್ದು ಸ್ಥಳಕ್ಕೆ ಪುರ ಪೊಲೀಸ್ ಠಾಣೆಯ ಪಿಎಸ್ಐ ಅವಿನಾಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.Conclusion:
Last Updated : Nov 12, 2019, 8:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.