ETV Bharat / jagte-raho

ಅಪರಿಚಿತ ವಾಹನ ಡಿಕ್ಕಿ; ಪಾದಚಾರಿ ಸ್ಥಳದಲ್ಲೇ ಸಾವು

author img

By

Published : Nov 19, 2019, 1:40 AM IST

ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಅಬಕಾರಿ ಕಚೇರಿ ಬಳಿ ಇರುವ ರಾಷ್ಟೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ, ಪಾದಚಾರಿ ಸ್ಥಳದಲ್ಲಿಯೇ ಸಾವು

ಹಿರಿಯೂರು: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಅಬಕಾರಿ ಕಚೇರಿ ಬಳಿಯ ರಾಷ್ಟೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಪರಮೇಶ್ವರಪ್ಪ (65) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಪಾದಚಾರಿಗೆ ಡಿಕ್ಕಿ ಹೊಡೆದ ಅಪರಿಚಿತ‌ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹಿರಿಯೂರು ಠಾಣಾ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿರಿಯೂರು: ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಅಬಕಾರಿ ಕಚೇರಿ ಬಳಿಯ ರಾಷ್ಟೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಪರಮೇಶ್ವರಪ್ಪ (65) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಪಾದಚಾರಿಗೆ ಡಿಕ್ಕಿ ಹೊಡೆದ ಅಪರಿಚಿತ‌ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹಿರಿಯೂರು ಠಾಣಾ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಅಪರಿಚಿತ ವಾಹನ ಡಿಕ್ಕಿ, ಪಾದಚಾರಿ ಸ್ಥಳದಲ್ಲಿಯೇ ಸಾವು

ಆ್ಯಂಕರ್:- ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲಯೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಅಬಕಾರಿ ಕಚೇರಿ ಬಳಿ ಇರುವ ರಾ.ಹೆ.4ರಲ್ಲಿ ನಡೆದಿದೆ. ಪರಮೇಶ್ವರಪ್ಪ (65) ಅಪಘಾತದಲ್ಲಿ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಸಂಬಂಧಿಕರ ಆಕ್ರಾಂಧನ ಮುಗಿಲು ಮುಟ್ಟಿದೆ. ಪಾದಚಾರಿ ಪರಮೇಶ್ವರಪ್ಪನನ್ನು ಡಿಕ್ಕಿ ಹೊಡೆದ ಅಪಚಿತ‌ ವಾಹನದ ಸಮೇತ ಚಾಲಕ ಪರಾರಿಯಾಗಿದ್ದು, ಮಾಹಿತಿ ತಿಳಿದು ಬಂದಿಲ್ಲ. ಘಟನ ಸ್ಥಳಕ್ಕೆ ಹಿರಿಯೂರು ನಗರ ಠಾಣೆಯ ಪೋಲಿಸರು ಬೇಟಿ ನೀಡಿ, ಪರಿಶೀಲನೆ ನಡೆಸುವ ಮೂಲಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣಕರ್ತನಾದ ಚಾಲಕನನ್ನು ಬಂಧಿಸಲು ಪೋಲಿಸರು ಬಲೆ ಬೀಸಿದ್ದಾರೆ.

ಫ್ಲೋ....Body:AccidentConclusion:Av
ETV Bharat Logo

Copyright © 2024 Ushodaya Enterprises Pvt. Ltd., All Rights Reserved.