ETV Bharat / jagte-raho

ಖಾಸಗಿ ಬಸ್​​​​ ಪಲ್ಟಿಯಾಗಿ 15 ಜನರಿಗೆ ಗಾಯ: ಸಹಾಯಕ್ಕೆ ಬಂದ ತರೀಕೆರೆ ಶಾಸಕ - ತರೀಕೆರೆ ತಾಲೂಕಿನ ಲಿಂಗದಹಳ್ಳಿ ರಸ್ತೆಯಲ್ಲಿ ಬರುವ ಕಲ್ಲತ್ತಿ ಗಿರಿ ಗ್ರಾಮ

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಗ್ರಾಮದ ಬಳಿ ನಡೆದಿದೆ.

Kn_Ckm_01_Bus_accident_av_7202347
ಖಾಸಗಿ ಬಸ್ ಪಲ್ಟಿ, 15 ಜನರಿಗೆ ಗಾಯ: ಸಹಾಯಕ್ಕೆ ಬಂದ ತರೀಕೆರೆ ಶಾಸಕ
author img

By

Published : Nov 28, 2019, 4:52 PM IST

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಗ್ರಾಮದ ಬಳಿ ನಡೆದಿದೆ.

ತರೀಕೆರೆ ತಾಲೂಕಿನ ಲಿಂಗದಹಳ್ಳಿ ರಸ್ತೆಯಲ್ಲಿ ಬರುವ ಕಲ್ಲತ್ತಿಗಿರಿ ಗ್ರಾಮದ ಬಳಿ ಈ ದುರಂತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್​​​ನಲ್ಲಿದ್ದಂತಹ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತರೀಕೆರೆ ತಾಲೂಕು ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ತರೀಕೆರೆ ಶಾಸಕ ಡಿ.ಎನ್.ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಹಾಯ ಮಾಡಿದ್ದಾರೆ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಗ್ರಾಮದ ಬಳಿ ನಡೆದಿದೆ.

ತರೀಕೆರೆ ತಾಲೂಕಿನ ಲಿಂಗದಹಳ್ಳಿ ರಸ್ತೆಯಲ್ಲಿ ಬರುವ ಕಲ್ಲತ್ತಿಗಿರಿ ಗ್ರಾಮದ ಬಳಿ ಈ ದುರಂತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್​​​ನಲ್ಲಿದ್ದಂತಹ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ತರೀಕೆರೆ ತಾಲೂಕು ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ತರೀಕೆರೆ ಶಾಸಕ ಡಿ.ಎನ್.ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಹಾಯ ಮಾಡಿದ್ದಾರೆ.

Intro:Kn_Ckm_01_Bus_accident_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಖಾಸಗೀ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದ್ದು ಈ ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿ ರಸ್ತೆಯಲ್ಲಿ ಬರುವ ಕಲ್ಲತ್ತಿ ಗಿರಿ ಗ್ರಾಮದ ಬಳಿ ಈ ದುರಂತ ನಡೆದಿದ್ದು ಚಾಲಕ ನಿಯಂತ್ರಣ ತಪ್ಪಿ ರಸ್ತೆಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದಂತಹ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಾವಾದ ಕಾರಣ ಕೂಡಲೇ ಎಲ್ಲಾ ಗಾಯಾಳುಗಳನ್ನು ತರೀಕೆರೆ ತಾಲೂಕ್ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ಅತಿಯಾದ ವೇಗವೇ ಈ ದುರಂತಕ್ಕೆ ಕಾರಣ ಎಂದೂ ಹೇಳಲಾಗುತ್ತಿದ್ದು ತರೀಕೆರೆ ಶಾಸಕ ಡಿ ಎನ್ ಸುರೇಶ್ ಕೂಡ ಸ್ಥಳಕ್ಕೇ ಭೇಟಿ ನೀಡಿದ್ದಾರೆ. ಲಿಂಗದಹಳ್ಳಿ ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ....

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.