ETV Bharat / jagte-raho

ಕೆಪಿಎಲ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಸಿಸಿಬಿ ವಶಕ್ಕೆ

author img

By

Published : Dec 19, 2019, 4:00 PM IST

Updated : Dec 19, 2019, 4:11 PM IST

ಕೆಪಿಎಲ್ ನಲ್ಲಿ ನಡೆದ‌ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಿದ್ದು, ಪ್ರಕರಣ ಸಂಬಂಧ ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ರನ್ನು ವಿಚಾರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

kpl-betting-case-ksca-secretary-santosh-
ಕೆಪಿಎಲ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಸಿಸಿಬಿ ವಶಕ್ಕೆ

ಬೆಂಗಳೂರು: ಕೆಪಿಎಲ್ ನಲ್ಲಿ ನಡೆದ‌ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಿದ್ದು, ಪ್ರಕರಣ ಸಂಬಂಧ ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ರನ್ನು ವಿಚಾರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಎಲ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಸಿಸಿಬಿ ವಶಕ್ಕೆ

ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದಿದ್ದ ಪೊಲೀಸರು ಇಂದು ಬೆಳಗ್ಗೆ ಮನೆ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೆನನ್ ಪ್ರತ್ಯೇಕವಾಗಿ ಕ್ರಿಕೆಟ್ ಕೋಚಿಂಗ್ ಸೆಂಟರ್ ಪ್ರಾರಂಭ ಮಾಡಿದ್ದರು.‌ ಈ ಮೂಲಕ 16 ಹಾಗೂ 19 ವರ್ಷದೊಳಗಿನ ರಣಜಿ ಕ್ರಿಕೆಟ್ಗೆ ಆಟಗಾರರನ್ನು ಅಕ್ರಮವಾಗಿ ಆಯ್ಕೆ ಮಾಡುತ್ತಿದ್ದ ಆರೋಪ ಇವರ ಮೇಲಿತ್ತು. ವಿಚಾರಣೆ ಹಿನ್ನೆಲೆಯಲ್ಲಿ ಮೆನನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಬಳ್ಳಾರಿ ಟರ್ಸ್ಕಸ್ ತಂಡದ ಮಾಲೀಕ ಅರವಿಂದ್ ರೆಡ್ಡಿಯನ್ನು ಸಿಸಿಬಿ ಕಚೇರಿಗೆ ಕರೆಯಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

ಬೆಂಗಳೂರು: ಕೆಪಿಎಲ್ ನಲ್ಲಿ ನಡೆದ‌ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಿದ್ದು, ಪ್ರಕರಣ ಸಂಬಂಧ ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ರನ್ನು ವಿಚಾರಣೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಎಲ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಸಿಸಿಬಿ ವಶಕ್ಕೆ

ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದಿದ್ದ ಪೊಲೀಸರು ಇಂದು ಬೆಳಗ್ಗೆ ಮನೆ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೆನನ್ ಪ್ರತ್ಯೇಕವಾಗಿ ಕ್ರಿಕೆಟ್ ಕೋಚಿಂಗ್ ಸೆಂಟರ್ ಪ್ರಾರಂಭ ಮಾಡಿದ್ದರು.‌ ಈ ಮೂಲಕ 16 ಹಾಗೂ 19 ವರ್ಷದೊಳಗಿನ ರಣಜಿ ಕ್ರಿಕೆಟ್ಗೆ ಆಟಗಾರರನ್ನು ಅಕ್ರಮವಾಗಿ ಆಯ್ಕೆ ಮಾಡುತ್ತಿದ್ದ ಆರೋಪ ಇವರ ಮೇಲಿತ್ತು. ವಿಚಾರಣೆ ಹಿನ್ನೆಲೆಯಲ್ಲಿ ಮೆನನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಬಳ್ಳಾರಿ ಟರ್ಸ್ಕಸ್ ತಂಡದ ಮಾಲೀಕ ಅರವಿಂದ್ ರೆಡ್ಡಿಯನ್ನು ಸಿಸಿಬಿ ಕಚೇರಿಗೆ ಕರೆಯಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

Intro:Body:

ಕೆಪಿಎಲ್ ಬೆಟ್ಟಿಂಗ್ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಸಿಸಿಬಿ ವಶಕ್ಕೆ



ಬೆಂಗಳೂರು: ಕೆಪಿಎಲ್ ನಲ್ಲಿ ನಡೆದ‌ ಮ್ಯಾಚ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಿದ್ದು ಪ್ರಕರಣ ಸಂಬಂಧ ಕೆಎಸ್ ಸಿಎ ಕಾರ್ಯದರ್ಶಿ ಸಂತೋಷ್ ಮೆನನ್  ಮನೆ ದಾಳಿ ನಡೆಸಿದ್ದ ಸಿಸಿಬಿ ವಿಚಾರಣೆ ಹಿನ್ನೆಲೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದಿದ್ದ ಪೊಲೀಸರು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಮನೆ ಮೇಲೆ ದಾಳಿ ಹಲವು ದಾಖಲಾತಿ ಜಪ್ತಿ ಮಾಡಿಕೊಂಡಿದ್ದರು.

ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೆನನ್ ಪ್ರತ್ಯೇಕವಾಗಿ ಕ್ರಿಕೆಟ್ ಕೋಚಿಂಗ್ ಸೆಂಟರ್ ಒಪನ್ ಮಾಡಿದ್ದರು.‌ ಈ ಮೂಲಕ 16 ಹಾಗೂ 19 ವರ್ಷದೊಳಗಿನ ರಣಜಿ ಕ್ರಿಕೆಟ್ ಗೆ ಆಟಗಾರರನ್ನು ಅಕ್ರಮವಾಗಿ ಆಯ್ಕೆ ಮಾಡುತ್ತಿದ್ದ ಆರೋಪ ಇವರ ಮೇಲಿದೆ.. ವಿಚಾರಣೆ ಹಿನ್ನೆಲೆಯಲ್ಲಿ ಮೆನನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಬಳ್ಳಾರಿ ಟರ್ಸ್ಕಸ್ ತಂಡದ ಮಾಲೀಕ ಅರವಿಂದ್ ರೆಡ್ಡಿಯನ್ನು ಸಿಸಿಬಿ ಕಚೇರಿಗೆ ಕರೆಯಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು..‌


Conclusion:
Last Updated : Dec 19, 2019, 4:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.