ETV Bharat / jagte-raho

ಪ್ರಿಯಕರ ಕೈಕೊಟ್ಟನೆಂದು ನೇಣಿಗೆ ಶರಣಾದ ಯುವತಿ!

ಪ್ರೇಮ ವೈಫಲ್ಯದಿಂದ ಮನನೊಂದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.

author img

By

Published : Mar 5, 2019, 1:07 PM IST

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ

ಮಂಡ್ಯ: ಪ್ರಿಯಕರ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ಶ್ರೀರಂಗಪಟ್ಟಣದ ಗಂಜಾಮ್​ನಲ್ಲಿ ನಡೆದಿದೆ.

18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಲಕ್ಷ್ಮಣ್ ಎಂಬ ಯುವಕನಿಂದ ಮೋಸ ಹೋದ ಯುವತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮೋಸ ಮಾಡಿದ ಯುವಕನ ವಿರುದ್ಧ ಪೋಷಕರು ದೂರು ನೀಡಿದ್ದು, ಶ್ರೀರಂಗಪಟ್ಟಣ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಪ್ರಿಯಕರ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ಶ್ರೀರಂಗಪಟ್ಟಣದ ಗಂಜಾಮ್​ನಲ್ಲಿ ನಡೆದಿದೆ.

18 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಲಕ್ಷ್ಮಣ್ ಎಂಬ ಯುವಕನಿಂದ ಮೋಸ ಹೋದ ಯುವತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಮೋಸ ಮಾಡಿದ ಯುವಕನ ವಿರುದ್ಧ ಪೋಷಕರು ದೂರು ನೀಡಿದ್ದು, ಶ್ರೀರಂಗಪಟ್ಟಣ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:

Love failure: Young woman commits suicide in Mandya


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.