ETV Bharat / jagte-raho

ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಲವ್​ ಬರ್ಡ್ಸ್ - Kanpur latest news

ಉತ್ತರ ಪ್ರದೇಶದ ಕಾನ್ಪುರದಲ್ಲಿ ಪ್ರೇಮಿಗಳು ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Lovers committed suicide hanging from tree
ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಲವ್​ ಬರ್ಡ್ಸ್
author img

By

Published : Jan 4, 2021, 3:18 PM IST

ಕಾನ್ಪುರ (ಉತ್ತರ ಪ್ರದೇಶ): ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಅಲೌಲಾಪುರ ಎಂಬ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವಿಕಾಸ್​ ಸಿಂಗ್​ (22) ಹಾಗೂ ಆರತಿ (19) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್​ನೋಟ್​ ಕೂಡ ಸಿಕ್ಕಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಪೊಲೀಸ್​ ವರಿಷ್ಠಾಧಿಕಾರಿ ಬ್ರಜೇಶ್​ ಶ್ರೀವಾತ್ಸವ ಹೇಳಿದ್ದಾರೆ.

ಇದನ್ನೂ ಓದಿ- ಕೋಲ್ಕತಾ : ಬಿಜೆಪಿ ಮುಖಂಡನ ಕಾರಿನ ಮೇಲೆ ಗುಂಡಿನ ದಾಳಿ

ಇವರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದು, ಇದಕ್ಕೆ ಪೋಷಕರ ವಿರೋಧವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಎಸ್ಪಿ ತಿಳಿಸಿದ್ದಾರೆ.

ಕಾನ್ಪುರ (ಉತ್ತರ ಪ್ರದೇಶ): ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಅಲೌಲಾಪುರ ಎಂಬ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವಿಕಾಸ್​ ಸಿಂಗ್​ (22) ಹಾಗೂ ಆರತಿ (19) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್​ನೋಟ್​ ಕೂಡ ಸಿಕ್ಕಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಪೊಲೀಸ್​ ವರಿಷ್ಠಾಧಿಕಾರಿ ಬ್ರಜೇಶ್​ ಶ್ರೀವಾತ್ಸವ ಹೇಳಿದ್ದಾರೆ.

ಇದನ್ನೂ ಓದಿ- ಕೋಲ್ಕತಾ : ಬಿಜೆಪಿ ಮುಖಂಡನ ಕಾರಿನ ಮೇಲೆ ಗುಂಡಿನ ದಾಳಿ

ಇವರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದು, ಇದಕ್ಕೆ ಪೋಷಕರ ವಿರೋಧವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಎಸ್ಪಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.