ETV Bharat / jagte-raho

ಹಾಲಿನ ವಾಹನ-ಬೈಕ್ ನಡುವೆ ಡಿಕ್ಕಿ: ಓರ್ವ ಸಾವು - Bike accident

ಅರಕಲಗೂಡು ತಾಲೂಕಿನ ತಟ್ಟವಾಳು ಕೂನನಕೊಪ್ಪಲು ಮಧ್ಯದ ಬೆಳವಾಡಿ ರಸ್ತೆಯಲ್ಲಿ ಹೋಗುತ್ತಿದ್ದ ಹಾಲಿನ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದಾನೆ.

Accident
Accident
author img

By

Published : Sep 18, 2020, 11:45 AM IST

ಅರಕಲಗೂಡು: ಹಾಲಿನ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ತಟ್ಟವಾಳು ಕೂನನಕೊಪ್ಪಲು ಮಧ್ಯದ ಬೆಳವಾಡಿ ರಸ್ತೆಯಲ್ಲಿ ನಡೆದಿದೆ.

ಮರವಳಲು ಗ್ರಾಮದ ಹರೀಶ್ (23) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಮತ್ತೊಬ್ಬ ಸವಾರ ಗರುಡನಹಳ್ಳಿ ನಟೇಶ್ ತೀವ್ರ ಗಾಯಗೊಂಡಿದ್ದು, ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕೊಣನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಕಲಗೂಡು: ಹಾಲಿನ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ತಟ್ಟವಾಳು ಕೂನನಕೊಪ್ಪಲು ಮಧ್ಯದ ಬೆಳವಾಡಿ ರಸ್ತೆಯಲ್ಲಿ ನಡೆದಿದೆ.

ಮರವಳಲು ಗ್ರಾಮದ ಹರೀಶ್ (23) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಮತ್ತೊಬ್ಬ ಸವಾರ ಗರುಡನಹಳ್ಳಿ ನಟೇಶ್ ತೀವ್ರ ಗಾಯಗೊಂಡಿದ್ದು, ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕೊಣನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.