ETV Bharat / jagte-raho

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ವಿದ್ಯುತ್ ಕಂಬ: ಆಗಿದ್ದೇನು..? - ಅಬ್ದುಲ್ ಗಾಯಗೊಂಡ ಬೈಕ್ ಸವಾರ

ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ವಿದ್ಯುತ್ ಕಂಬ ಬಿದ್ದಿದ್ದು, ಸವಾರ ಗಾಯಗೊಂಡು ಬೈಕ್​ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಜಿಲ್ಲೆಯ ಮುದಗಲ್ ಪಟ್ಟಣದಲ್ಲಿ ನಡೆದಿದೆ.

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ವಿದ್ಯುತ್ ಕಂಬ: ಆಗಿದ್ದೇನು..?
author img

By

Published : Nov 21, 2019, 2:21 AM IST

ರಾಯಚೂರು: ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ವಿದ್ಯುತ್ ಕಂಬ ಬಿದ್ದಿದ್ದು, ಸವಾರಗಾಯಗೊಂಡು ಬೈಕ್​ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಜಿಲ್ಲೆಯ ಮುದಗಲ್ ಪಟ್ಟಣದಲ್ಲಿನಡೆದಿದೆ.

ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಹಳೆಪೇಟೆಯಲ್ಲಿ ಈ ದುರ್ಘಟನೆ ನಡೆದಿದ್ದು, ಅಬ್ದುಲ್ ಗಾಯಗೊಂಡ ಬೈಕ್ ಸವಾರನೆಂದು ಗುರುತಿಸಲಾಗಿದೆ. ಅಬ್ದುಲ್​​ ಹಾಗೂ ಆತನ ಸ್ನೇಹಿತನ ಜೊತೆ ತೆರಳುತ್ತಿದ್ದಾಗ ರಸ್ತೆ ಪಕ್ಕದಲ್ಲಿದ ವಿದ್ಯುತ್ ಕಂಬ ಬೈಕ್ ಮೇಲೆ ಬಿದ್ದು, ಬೈಕ್ ಸವಾರ ಗಾಯಗೊಂಡು ಬೈಕ್ ಜಖಂಗೊಂಡಿದೆ. ವಿದ್ಯುತ್ ಕಂಬದ ಪಕ್ಕದಲ್ಲಿ ಚರಂಡಿ ನೀರು ಹರಿದು ಹೋಗಿರುವುದರಿಂದ ಪಕ್ಕದಲ್ಲಿನ ಮಣ್ಣು ಕುಸಿತದಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಮೂಲ ಕಾರಣವೆಂದು ಸ್ಥಳೀಯರು ‌ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು: ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ವಿದ್ಯುತ್ ಕಂಬ ಬಿದ್ದಿದ್ದು, ಸವಾರಗಾಯಗೊಂಡು ಬೈಕ್​ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಜಿಲ್ಲೆಯ ಮುದಗಲ್ ಪಟ್ಟಣದಲ್ಲಿನಡೆದಿದೆ.

ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಹಳೆಪೇಟೆಯಲ್ಲಿ ಈ ದುರ್ಘಟನೆ ನಡೆದಿದ್ದು, ಅಬ್ದುಲ್ ಗಾಯಗೊಂಡ ಬೈಕ್ ಸವಾರನೆಂದು ಗುರುತಿಸಲಾಗಿದೆ. ಅಬ್ದುಲ್​​ ಹಾಗೂ ಆತನ ಸ್ನೇಹಿತನ ಜೊತೆ ತೆರಳುತ್ತಿದ್ದಾಗ ರಸ್ತೆ ಪಕ್ಕದಲ್ಲಿದ ವಿದ್ಯುತ್ ಕಂಬ ಬೈಕ್ ಮೇಲೆ ಬಿದ್ದು, ಬೈಕ್ ಸವಾರ ಗಾಯಗೊಂಡು ಬೈಕ್ ಜಖಂಗೊಂಡಿದೆ. ವಿದ್ಯುತ್ ಕಂಬದ ಪಕ್ಕದಲ್ಲಿ ಚರಂಡಿ ನೀರು ಹರಿದು ಹೋಗಿರುವುದರಿಂದ ಪಕ್ಕದಲ್ಲಿನ ಮಣ್ಣು ಕುಸಿತದಿಂದ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಮೂಲ ಕಾರಣವೆಂದು ಸ್ಥಳೀಯರು ‌ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಸ್ಲಗ್: ಚಾಲಿಸುತ್ತಿದ್ದ ಬೈಕ್ ಮೇಲೆ ಬಿದ್ದ‌ ವಿದ್ಯುತ್ ಕಂಬ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೦-೧೧-೨೦೧೯
ಸ್ಥಳ: ರಾಯಚೂರು

ಆಂಕರ್: ರಸ್ತೆ ಚಾಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ವಿದ್ಯುತ್ ಕಂಬ ಬಿದ್ದು, ಬೈಕ್ ಸವಾರಗೊಂಡಿದ್ದರೆ, ಬೈಕ್ ಜಖಂ ಆಗಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಹಳೆಪೇಟೆಯಲ್ಲಿ ಈ ದುರ್ಘಟನೆ ನಡೆದಿದ್ದು, ಅಬ್ದುಲ್ ಗಾಯಗೊಂಡ ಬೈಕ್ ಸವಾರನೆಂದು ಗುರುತಿಸಲಾಗಿದೆ. ಪಟ್ಟಣದ ಬೈಕ್ ಮೇಲೆ ಅಬ್ಬುಲ್ ಹಾಗೂ ಇನ್ನೊಬ್ಬ ವ್ಯಕ್ತಿ ತೆರಳುತ್ತಿದ್ರು. ಈ ವೇಳೆ ರಸ್ತೆ ಪಕ್ಕದಲ್ಲಿ ಜೇಸ್ಕಾಂ ವಿದ್ಯುತ್ ಬೈಕ್ ಮೇಲೆ ಬಿದ್ದು, ಬೈಕ್ ಸವಾರಿನಿಗೆ ಗಾಯಗೊಂಡಿದ್ದು, ಬೈಕ್ ಜಖಂಗೊಂಡಿದೆ. ವಿದ್ಯುತ್ ಕಂಬದ ಚರಂಡಿ ನೀರು ಹರಿದು ಹೋಗಿರುವುದರಿಂದ ಕಂಬದ ಪಕ್ಕದಲ್ಲಿನ ಮಣ್ಣು ಕುಸಿತದಿಂದ ಘಟನೆ ಸಂಭವಿಸಿ ಇರಬಹುದೆಂದು ಹೇಳಲಾಗುತ್ತಿದೆ. ಅಲ್ಲದೇ ಅಪಾಯದಲ್ಲಿ ವಿದ್ಯುತ್ ಕಂಬಗಳನ್ನ ಪರಿಶೀಲಿಸಿ ಜೆಸ್ಕಾಂ ಕಂಬಕ್ಕೆ ಏನು ಆಗದಂತೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದ್ರೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ಘಟನೆ ಕಾರಣವೆಂದು ಸ್ಥಳೀಯರು ‌ಆಕ್ರೋಶ ವ್ಯಕ್ತಪಡಿಸಿದ್ರು. ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದಿರುವುದರಿಂದ ಗಾಯ ಹೊರತು ಪಡಿಸಿದ್ರೆ ಜೀವ ಹಾನಿಯಾಗಿಲ್ಲವೆಂದು ಹೇಳಲಾಗುತ್ತಿದೆ. Conclusion:ಮುದಗಲ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.