ETV Bharat / jagte-raho

ಜೀವನದಲ್ಲಿ ಜಿಗುಪ್ಸೆ: ಆತ್ಮಹತ್ಯೆ ದಾರಿ ತುಳಿದ ಯುವಕ

author img

By

Published : Nov 10, 2019, 8:12 PM IST

Updated : Nov 10, 2019, 11:11 PM IST

ಯುವಕನೋರ್ವ ವೈಯಕ್ತಿಕ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚೌಥನಿಯಲ್ಲಿ ನಡೆದಿದೆ.

ಜೀವನದಲ್ಲಿ ಮನನೊಂದು ನೇಣು ಬಿಗಿದುಕೊಂಡ ಯುವಕ ಸಾವು

ಭಟ್ಕಳ: ಯುವಕನೋರ್ವ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿ ತೀವ್ರವಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚೌಥನಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ರಾಜೇಶ ಮಾದೇವ ನಾಯ್ಕ (30) ಎಂದು ಗುರುತಿಸಲಾಗಿದೆ.

ರಾಜೇಶ ಮನೆಯ ಮಲಗುವ ಕೋಣೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದೇಹವನ್ನು ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಜಗದೀಶ್ ನಾಯ್ಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭಟ್ಕಳ: ಯುವಕನೋರ್ವ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿ ತೀವ್ರವಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚೌಥನಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ರಾಜೇಶ ಮಾದೇವ ನಾಯ್ಕ (30) ಎಂದು ಗುರುತಿಸಲಾಗಿದೆ.

ರಾಜೇಶ ಮನೆಯ ಮಲಗುವ ಕೋಣೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ದೇಹವನ್ನು ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಜಗದೀಶ್ ನಾಯ್ಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Intro:ಭಟ್ಕಳ: ಯುವಕನೊರ್ವ ತನ್ನ ವೈಯಕ್ತಿಕ ವಿಚಾರಾದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ತಾಲೂಕಿನ ಚೌಥನಿಯಲ್ಲಿ ನಡೆದಿದೆ.
Body:ಮೃತ ವ್ಯಕ್ತಿ ರಾಜೇಶ ಮಾದೇವ ನಾಯ್ಕ (30)ಎಂದು ತಿಳಿದು ಬಂದಿದ್ದು.ಈತ ತನ್ನ ಮನೆಯ ಮಲಗುವ ಕೋಣೆಯಲ್ಲಿ ಮಧ್ಯಾಹ್ನದ ಹೊತ್ತಿಗೆ ಮೇಲ್ಛಾವಣಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂತರ ಮೃತ ದೇಹವನ್ನು  ಭಟ್ಕಳ ತಾಲೂಕಾಸ್ಪತೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.



ಈ ಕುರಿತು ಜಗದೀಶ ನಾಯ್ಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ

Conclusion:ಉದಯ ನಾಯ್ಕ ಭಟ್ಕಳ
Last Updated : Nov 10, 2019, 11:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.