ETV Bharat / sitara

‘INDIA’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾಗೆ ನೆಟ್ಟಿಗರ ಕ್ಲಾಸ್

author img

By

Published : Jun 23, 2021, 7:37 PM IST

‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಬಾಲಿವುಡ್​ ನಟಿ ಕಂಗನಾ ರಣಾವತ್​​ಗೆ ನೆಟ್ಟಿಗರು ಕ್ಲಾಸ್​ ತೆಗೆದುಕೊಂಡಿದ್ದಾರೆ.

outrage of many against Kangana
‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾಗೆ ನೆಟ್ಟಿಗರ ಕ್ಲಾಸ್

ಹೈದರಾಬಾದ್​: ಸಿನಿಮಾ ಅಲ್ಲದೇ ತಮ್ಮ ಅಭಿಪ್ರಾಯ ಹೇಳುವ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಕಂಗನಾ ಹೊಸ ವಿಷಯ ಚರ್ಚೆಗೆ ಎಳೆದು ತಂದಿದ್ದಾರೆ. ಇಂಡಿಯಾ ಎಂಬ ಹೆಸರನ್ನು ಬದಲಿಸಿ ಭಾರತ ಎಂದು ದೇಶವನ್ನು ಕರೆಯಬೇಕು ಎಂದು ಆಗ್ರಹಿಸಿರುವ ಕಂಗನಾಗೆ ನೆಟ್ಟಿಗರು ಕ್ಲಾಸ್​ ತೆಗೆದುಕೊಂಡಿದ್ದಾರೆ.

outrage of many against Kangana
‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾಗೆ ನೆಟ್ಟಿಗರ ಕ್ಲಾಸ್

ದೇಶದ ಹೆಸರನ್ನು ಬದಲಿಸಿದ್ದರಿಂದ ಅಥವಾ ಬದಲಿಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ದೇಶದ ಜನತೆಯ ಆಲೋಚನೆ ಹಾಗೂ ನಡತೆ ಬದಲಾಗಬೇಕು. ಅಂದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ ಎಂದಿದ್ದಾರೆ.

outrage of many against Kangana
‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾಗೆ ನೆಟ್ಟಿಗರ ಕ್ಲಾಸ್

ಕೆಲವರು ನೀವು ಹೇಳಿದಂತೆ ಈ ದೇಶಕ್ಕೆ ಹೆಸರು ಬಂದಿಲ್ಲ. ಶಂಕುತಲಾ ಮತ್ತು ದುಶ್ಯಂತನ ಮಗ ಭರತನಿಂದ ಭಾರತ ಎನ್ನುವ ಹೆಸರು ಬಂದಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಓದಿ:ನನಗೇನು ಸಿಎಂ ಆಗೋಕೆ ಅರ್ಜೆಂಟ್ ಇಲ್ಲ: ಪಕ್ಷ ಅಧಿಕಾರಕ್ಕೆ ತರುವುದಷ್ಟೇ ಮುಖ್ಯ- ಡಿ ಕೆ ಶಿವಕುಮಾರ್

ಹೈದರಾಬಾದ್​: ಸಿನಿಮಾ ಅಲ್ಲದೇ ತಮ್ಮ ಅಭಿಪ್ರಾಯ ಹೇಳುವ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಕಂಗನಾ ಹೊಸ ವಿಷಯ ಚರ್ಚೆಗೆ ಎಳೆದು ತಂದಿದ್ದಾರೆ. ಇಂಡಿಯಾ ಎಂಬ ಹೆಸರನ್ನು ಬದಲಿಸಿ ಭಾರತ ಎಂದು ದೇಶವನ್ನು ಕರೆಯಬೇಕು ಎಂದು ಆಗ್ರಹಿಸಿರುವ ಕಂಗನಾಗೆ ನೆಟ್ಟಿಗರು ಕ್ಲಾಸ್​ ತೆಗೆದುಕೊಂಡಿದ್ದಾರೆ.

outrage of many against Kangana
‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾಗೆ ನೆಟ್ಟಿಗರ ಕ್ಲಾಸ್

ದೇಶದ ಹೆಸರನ್ನು ಬದಲಿಸಿದ್ದರಿಂದ ಅಥವಾ ಬದಲಿಸುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ದೇಶದ ಜನತೆಯ ಆಲೋಚನೆ ಹಾಗೂ ನಡತೆ ಬದಲಾಗಬೇಕು. ಅಂದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ ಎಂದಿದ್ದಾರೆ.

outrage of many against Kangana
‘ಇಂಡಿಯಾ’ ಅನ್ನೋದು ಗುಲಾಮರ ಹೆಸರು ಎಂದ ಕಂಗನಾಗೆ ನೆಟ್ಟಿಗರ ಕ್ಲಾಸ್

ಕೆಲವರು ನೀವು ಹೇಳಿದಂತೆ ಈ ದೇಶಕ್ಕೆ ಹೆಸರು ಬಂದಿಲ್ಲ. ಶಂಕುತಲಾ ಮತ್ತು ದುಶ್ಯಂತನ ಮಗ ಭರತನಿಂದ ಭಾರತ ಎನ್ನುವ ಹೆಸರು ಬಂದಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಓದಿ:ನನಗೇನು ಸಿಎಂ ಆಗೋಕೆ ಅರ್ಜೆಂಟ್ ಇಲ್ಲ: ಪಕ್ಷ ಅಧಿಕಾರಕ್ಕೆ ತರುವುದಷ್ಟೇ ಮುಖ್ಯ- ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.