ETV Bharat / sitara

ಲೋಕ ಸಮರಕ್ಕೆ ಸಿದ್ಧತೆ...ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದ ಸಿಎಂ ಪುತ್ರ - ಧರ್ಮಸ್ಥಳ ಮಂಜುನಾಥ ಸ್ವಾಮಿ,

ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಬಣ್ಣದ ಲೋಕದಿಂದ ರಾಜಕೀಯಕ್ಕೆ ಜಂಪ್ ಮಾಡುತ್ತಿದ್ದಾರೆ. ಮಂಡ್ಯದ ಕ್ಷೇತ್ರದ ಟಿಕೆಟ್​ ಪಕ್ಕಾ ಆಗಿದ್ದು, ಜೆಡಿಸ್​​ನ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿಖಿಲ್ ಸಖಲ ತಯಾರಿ ನಡೆಸಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜತೆ ನಟ ನಿಖಿಲ್ ಕುಮಾರ ಸ್ವಾಮಿ
author img

By

Published : Mar 4, 2019, 5:03 PM IST

ಮುಂಬರುವ ಲೋಕಸಭಾ ಚುನಾವಣೆಯ ಅಖಾಡಕ್ಕಿಳಿಯಲು ಸಕಲ ಸಿದ್ಧತೆ ನಡೆಸಿರುವ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಗೌಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ರು.

ಇಲ್ಲಿಯ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದ ನಿಖಿಲ್​, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವ್ರರನ್ನು ಭೇಟಿ ಮಾಡಿದ್ರು. ಬಳಿಕ ಸ್ನೇಹಿತರ ಜತೆ ಸೇರಿ ಸರತಿ ಸಾಲಿನಲ್ಲಿ ಕುಳಿತು ದೇವರ ಪ್ರಸಾದ ಸ್ವೀಕರಿಸಿದರು.

ಸ್ನೇಹಿತರೊಂದಿಗೆ ಪ್ರಸಾದ ಸೇವಿಸುತ್ತಿರುವ ನಿಖಿಲ್

ಮುಂಬರುವ ಲೋಕಸಭಾ ಚುನಾವಣೆಯ ಅಖಾಡಕ್ಕಿಳಿಯಲು ಸಕಲ ಸಿದ್ಧತೆ ನಡೆಸಿರುವ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಗೌಡ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ರು.

ಇಲ್ಲಿಯ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದ ನಿಖಿಲ್​, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವ್ರರನ್ನು ಭೇಟಿ ಮಾಡಿದ್ರು. ಬಳಿಕ ಸ್ನೇಹಿತರ ಜತೆ ಸೇರಿ ಸರತಿ ಸಾಲಿನಲ್ಲಿ ಕುಳಿತು ದೇವರ ಪ್ರಸಾದ ಸ್ವೀಕರಿಸಿದರು.

ಸ್ನೇಹಿತರೊಂದಿಗೆ ಪ್ರಸಾದ ಸೇವಿಸುತ್ತಿರುವ ನಿಖಿಲ್

ಧರ್ಮಸ್ಥಳ ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಗೌಡ!!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆ ಡಿಎಸ್ ನಿಂದ ಮಂಡ್ಯ ಕ್ಷೇತ್ರದಿಂದ, ಜಗ್ವಾರ್ ಸ್ಟಾರ್ ನಿಖಿಲ್ ಗೌಡ ನಿಗೆ ಟಿಕೆಟ್ ಸಿಕ್ಕ ಹಿನ್ನಲೆಯಲ್ಲಿ ದಿಲ್ ಖುಷ್ ಆಗಿದ್ದಾರೆ.. ಈ ಹಿನ್ನಲೆಯಲ್ಲಿ ನಿಖಿಲ್ ಗೌಡ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ..ಮಂಜುನಾಥ ಸ್ವಾಮಿಯ ಆರ್ಶೀವಾದ ಪಡೆದ ನಿಖಿಲ್ ಗೌಡ ನಂತ್ರ, ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವ್ರನ್ನ ಭೇಟಿ ಮಾಡಿ ಅವ್ರ ಆರ್ಶೀವಾದ ಪಡೆದಿದ್ದಾರೆ.. ಇದಾದ ಬಳಿಕ ನಿಖಿಲ್ ಗೌಡ ಸ್ನೇಹಿತರು ಸರದಿ ಸಾಲಿನಲ್ಲಿ ಕುಳಿತು ಮಂಜುನಾಥ ಸ್ವಾಮಿಯ ಪ್ರಸಾದ ಸೇವಿಸಿದ್ದಾರೆ.‌.ಸಾಕಷ್ಟು ಕುತೂಹಲ ಹುಟ್ಟಿಸಿರುವ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಗೌಡ ಗೆಲ್ಲಲು ಪಣ ಕೊಟ್ಟಿದ್ದಾರೆ..


--
Sent from Fast notepad




Sent from my Samsung Galaxy smartphone.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.