ETV Bharat / sitara

ಧರ್ಮಸ್ಥಳ ನೀರಿನ ಅಭಾವ:ಆಘಾತ ವ್ಯಕ್ತಪಡಿಸಿದ ಸುಮಲತಾ ಅಂಬರೀಶ್

author img

By

Published : May 18, 2019, 6:58 PM IST

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಗೆ ಅಭಿಷೇಕ ಮಾಡಲು ನೀರಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳವುದು ಅಸಾಧ್ಯವಾಗುತ್ತಿದೆ. ಇದಕ್ಕೆಲ್ಲಾ ಸರ್ಕಾರವನ್ನು ದೂರುವುದು ಪರಿಹಾರವಲ್ಲ ಎಂದು ಸುಮಲತಾ ಅಂಬರೀಶ್ ಹೇಳಿದರು.

ಸುಮಲತಾ ಅಂಬರೀಶ್

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ತಲೆದೋರಿರುವ ನೀರಿನ ಅಭಾವಕ್ಕೆ ನಟಿ,ರಾಜಕಾರಣಿ ಸುಮಲತಾ ಅಂಬರೀಶ್ ಆಘಾತ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ನಡೆದ 'ಅಮರ್' ಚಿತ್ರದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಸೇರಿದಂತೆ ಮಲೆನಾಡಿನಲ್ಲಿ ನೀರಿನ ಅಭಾವ ಉಂಟಾಗಿರೋದು ನೋವು ತಂದಿದೆ. ಮಂಜುನಾಥ ಸ್ವಾಮಿಗೆ ಅಭಿಷೇಕ ಮಾಡಲು ನೀರಿಲ್ಲ ಎಂಬುದನ್ನು ಕೇಳಿ ಆಘಾತವಾಯ್ತು. ಇದಕ್ಕೆಲ್ಲಾ ಸರ್ಕಾರವನ್ನು ದೂರುವುದೇ ಪರಿಹಾರವಲ್ಲ.ಮೊದಲು ನಾವು ಬದಲಾಗಬೇಕು.ಕಾಡು,ವನ್ಯ ಜೀವಿಗಳ ವಿನಾಶ ತಡೆಯಬೇಕು ಅಂತಾ ಜನತೆಗೆ ಕಿವಿಮಾತು ಹೇಳಿದ್ರು.

ಮಾಧ್ಯಮಗೋಷ್ಠಿಯಲ್ಲಿ ಸುಮಲತಾ ಅಂಬರೀಶ್

ಇದೇ ವೇಳೆ ತಮ್ಮ ಮಗನ ಚಿತ್ರದ ಬಗ್ಗೆ ಮಾತಾಡಿದ ಅವರು, 'ಅಮರ್' ಸಿನಿಮಾದಲ್ಲಿ ಅಂಬಿ ನಟಿಸಬೇಕೆನ್ನುವ ನನ್ನ ಬಯಕೆ ಈಡೇರಲಿಲ್ಲ. ದರ್ಶನ್ ನಟಿಸಬೇಕು ಅಂತಾ ಆಸೆ ಪಟ್ಟಿದ್ದೆ, ಅದರಂತೆ ಚಿತ್ರದಲ್ಲಿ ದರ್ಶನ್ ಒಂದು ಪಾತ್ರ ಮಾಡಿದ್ದಾನೆ . ಇದು ನಿಜಕ್ಕೂ ಖುಷಿ ನೀಡಿದೆ ಎಂದರು. ಸಿನಿಮಾದಲ್ಲಿ ಅಭಿ ನನ್ನ ಥರಾನೇ ಕಾಣಿಸ್ತಾನೆ ಅಂತಾ ಅಂಬರೀಶ್ ಯಾವಾಗ್ಲೂ ಹೇಳ್ತಾ ಇದ್ರು ಎಂದು ಸುಮಲತಾ ಮೆಲುಕು ಹಾಕಿದ್ರು.

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ತಲೆದೋರಿರುವ ನೀರಿನ ಅಭಾವಕ್ಕೆ ನಟಿ,ರಾಜಕಾರಣಿ ಸುಮಲತಾ ಅಂಬರೀಶ್ ಆಘಾತ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ನಡೆದ 'ಅಮರ್' ಚಿತ್ರದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಸೇರಿದಂತೆ ಮಲೆನಾಡಿನಲ್ಲಿ ನೀರಿನ ಅಭಾವ ಉಂಟಾಗಿರೋದು ನೋವು ತಂದಿದೆ. ಮಂಜುನಾಥ ಸ್ವಾಮಿಗೆ ಅಭಿಷೇಕ ಮಾಡಲು ನೀರಿಲ್ಲ ಎಂಬುದನ್ನು ಕೇಳಿ ಆಘಾತವಾಯ್ತು. ಇದಕ್ಕೆಲ್ಲಾ ಸರ್ಕಾರವನ್ನು ದೂರುವುದೇ ಪರಿಹಾರವಲ್ಲ.ಮೊದಲು ನಾವು ಬದಲಾಗಬೇಕು.ಕಾಡು,ವನ್ಯ ಜೀವಿಗಳ ವಿನಾಶ ತಡೆಯಬೇಕು ಅಂತಾ ಜನತೆಗೆ ಕಿವಿಮಾತು ಹೇಳಿದ್ರು.

ಮಾಧ್ಯಮಗೋಷ್ಠಿಯಲ್ಲಿ ಸುಮಲತಾ ಅಂಬರೀಶ್

ಇದೇ ವೇಳೆ ತಮ್ಮ ಮಗನ ಚಿತ್ರದ ಬಗ್ಗೆ ಮಾತಾಡಿದ ಅವರು, 'ಅಮರ್' ಸಿನಿಮಾದಲ್ಲಿ ಅಂಬಿ ನಟಿಸಬೇಕೆನ್ನುವ ನನ್ನ ಬಯಕೆ ಈಡೇರಲಿಲ್ಲ. ದರ್ಶನ್ ನಟಿಸಬೇಕು ಅಂತಾ ಆಸೆ ಪಟ್ಟಿದ್ದೆ, ಅದರಂತೆ ಚಿತ್ರದಲ್ಲಿ ದರ್ಶನ್ ಒಂದು ಪಾತ್ರ ಮಾಡಿದ್ದಾನೆ . ಇದು ನಿಜಕ್ಕೂ ಖುಷಿ ನೀಡಿದೆ ಎಂದರು. ಸಿನಿಮಾದಲ್ಲಿ ಅಭಿ ನನ್ನ ಥರಾನೇ ಕಾಣಿಸ್ತಾನೆ ಅಂತಾ ಅಂಬರೀಶ್ ಯಾವಾಗ್ಲೂ ಹೇಳ್ತಾ ಇದ್ರು ಎಂದು ಸುಮಲತಾ ಮೆಲುಕು ಹಾಕಿದ್ರು.

Intro:ಇದೇ ಇತಿಹಾಸದಲ್ಲಿ ಮೊದಲ ಬಾರಿಗೆ ಧರ್ಮಸ್ಥಳ ಕ್ಷೇತ್ರದಲ್ಲಿ ನೀರಿನ ಅಭಾವ ಉಂಟಾಗಿದೆ ಈ ಹಿನ್ನಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆಯವರು ಒಂದು ಸುತ್ತೋಲೆ ಹೊರಡಿಸಿದ್ದಾರೆ


Body:ಇನ್ ನೀರಿನ ಅಭಾವದ ಬಗ್ಗೆ ನಟಿ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು ನಾವು ಮಾಡುತ್ತಿರುವ ಕೆಲಸಗಳು ಪರಿಸರ ಹಾನಿ ಪರಿಸರ ನಿರ್ಲಕ್ಷದಿಂದ ನೀರಿನ ಅಭಾವ ಉಂಟಾಗಿದೆ ಇಂದು ಸುಮಲತಾ ಅಂಬರೀಶ್ ಅಭಿಪ್ರಾಯಪಟ್ಟಿದ್ದಾರೆ


Conclusion: ರವಿಕುಮಾರ ಎಂಕೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.