ETV Bharat / sitara

ಮುದ್ದೆ ಮಹತ್ವ ಹೇಳಲು ಫೆಬ್ರವರಿ 21ಕ್ಕೆ ಬರ್ತಿದೆ 'ಆನೆಬಲ' - ಕನ್ನಡ ಆನೆಬಲ ಸಿನಿಮಾ ನ್ಯುಸ್​

ಜಾನಪದ ಸಂಸ್ಕೃತಿ ಹಾಗೂ ಗ್ರಾಮ ಸೌಂದರ್ಯವನ್ನೇ ಉದ್ದೇಶವನ್ನಾಗಿಟ್ಟುಕೊಂಡು ಪಕ್ಕಾ ಹಳ್ಳಿ ಸೊಗಡಿನ ಕಥೆಯಾದ 'ಆನೆಬಲ' ಸಿನಿಮಾ ಫೆಬ್ರವರಿ 21ರಂದು ತೆರೆಗೆ ಬರಲಿದೆ ಅಂತ ಸಿನಿಮಾ ನಿರ್ದೇಶಕ ಸೂನಗಹಳ್ಳಿ ರಾಜು ತಿಳಿಸಿದರು.

Anebala movie release date announced
ಆನೆಬಲ ಚಿತ್ರತಂಡದಿಂದ ಸುದ್ದಿಗೋಷ್ಠಿ
author img

By

Published : Jan 22, 2020, 2:12 PM IST

ದಾವಣಗೆರೆ; ಜಾನಪದ ಸಂಸ್ಕೃತಿ ಹಾಗೂ ಗ್ರಾಮ ಸೌಂದರ್ಯವನ್ನೇ ಉದ್ದೇಶವನ್ನಾಗಿಟ್ಟುಕೊಂಡು ಪಕ್ಕಾ ಹಳ್ಳಿ ಸೊಗಡಿನ ಕಥೆಯಾದ 'ಆನೆಬಲ' ಸಿನಿಮಾ ಫೆಬ್ರವರಿ 21ರಂದು ತೆರೆಗೆ ಬರಲಿದೆ ಎಂದು ಸಿನಿಮಾ ನಿರ್ದೇಶಕ ಸೂನಗಹಳ್ಳಿ ರಾಜು ತಿಳಿಸಿದರು.

ಆನೆಬಲ ಚಿತ್ರತಂಡದಿಂದ ಸುದ್ದಿಗೋಷ್ಠಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಆನೆಬಲ' ಸಿನಿಮಾ ಪಕ್ಕಾ ಹಳ್ಳಿ ಕಥೆಯಾಗಿದೆ. ಈ ಚಿತ್ರದಲ್ಲಿ ಜನಪದ ಸಂಸ್ಕೃತಿ, ಸೋಬಾನೆ ಪದಗಳ ಬಳಕೆ, ಹಳ್ಳಿ ಸೊಗಡನ್ನು ಬೇರೆ ಬೇರೆ ಆಯಾಮಗಳಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಯುವ ಜನತೆಯನ್ನು ಸಮಾಜ ಕಟ್ಟುವ ಕೆಲಸಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಅಂಶವನ್ನು ತೋರಿಸಲಾಗಿದೆ. ನಾಯಕನಾಗಿ ಸಾಗರ್, ನಾಯಕಿಯಾಗಿ ರಕ್ಷಿತಾ ಸೇರಿದಂತೆ 120 ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ ಎಂದು ತಿಳಿಸಿದರು.

ಇನ್ನು 'ಮುದ್ದೆ ಮುದ್ದೆ ರಾಗಿ ಮುದ್ದೆ' ಹಾಡು ಈಗಾಗಲೇ ಸಾಮಾಜಿಕ‌ ಜಾಲತಾಣದಲ್ಲಿ ಹಿಟ್ ಆಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಟ್ರೇಲರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೊಳಿಸಲಿದ್ದಾರೆ. ಈಗಾಗಲೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 'ಆನೆಬಲ' ಪೋಸ್ಟರ್ ರಿಲೀಸ್ ಮಾಡಿದ್ದು, ಫೆಬ್ರವರಿ 21ರಂದು ಸಿನಿಮಾ ತೆರೆಗೆ ಬರಲಿದೆ. ಹೊಸಬರ ಸಿನಿಮಾಕ್ಕೆ ಪ್ರೋತ್ಸಾಹಿಸಿ ಎಂದು ಪ್ರೇಕ್ಷಕರಲ್ಲಿ ಚಿತ್ರತಂಡ ಮನವಿ ಮಾಡಿದೆ.

ದಾವಣಗೆರೆ; ಜಾನಪದ ಸಂಸ್ಕೃತಿ ಹಾಗೂ ಗ್ರಾಮ ಸೌಂದರ್ಯವನ್ನೇ ಉದ್ದೇಶವನ್ನಾಗಿಟ್ಟುಕೊಂಡು ಪಕ್ಕಾ ಹಳ್ಳಿ ಸೊಗಡಿನ ಕಥೆಯಾದ 'ಆನೆಬಲ' ಸಿನಿಮಾ ಫೆಬ್ರವರಿ 21ರಂದು ತೆರೆಗೆ ಬರಲಿದೆ ಎಂದು ಸಿನಿಮಾ ನಿರ್ದೇಶಕ ಸೂನಗಹಳ್ಳಿ ರಾಜು ತಿಳಿಸಿದರು.

ಆನೆಬಲ ಚಿತ್ರತಂಡದಿಂದ ಸುದ್ದಿಗೋಷ್ಠಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಆನೆಬಲ' ಸಿನಿಮಾ ಪಕ್ಕಾ ಹಳ್ಳಿ ಕಥೆಯಾಗಿದೆ. ಈ ಚಿತ್ರದಲ್ಲಿ ಜನಪದ ಸಂಸ್ಕೃತಿ, ಸೋಬಾನೆ ಪದಗಳ ಬಳಕೆ, ಹಳ್ಳಿ ಸೊಗಡನ್ನು ಬೇರೆ ಬೇರೆ ಆಯಾಮಗಳಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಯುವ ಜನತೆಯನ್ನು ಸಮಾಜ ಕಟ್ಟುವ ಕೆಲಸಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಅಂಶವನ್ನು ತೋರಿಸಲಾಗಿದೆ. ನಾಯಕನಾಗಿ ಸಾಗರ್, ನಾಯಕಿಯಾಗಿ ರಕ್ಷಿತಾ ಸೇರಿದಂತೆ 120 ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ ಎಂದು ತಿಳಿಸಿದರು.

ಇನ್ನು 'ಮುದ್ದೆ ಮುದ್ದೆ ರಾಗಿ ಮುದ್ದೆ' ಹಾಡು ಈಗಾಗಲೇ ಸಾಮಾಜಿಕ‌ ಜಾಲತಾಣದಲ್ಲಿ ಹಿಟ್ ಆಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಟ್ರೇಲರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೊಳಿಸಲಿದ್ದಾರೆ. ಈಗಾಗಲೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 'ಆನೆಬಲ' ಪೋಸ್ಟರ್ ರಿಲೀಸ್ ಮಾಡಿದ್ದು, ಫೆಬ್ರವರಿ 21ರಂದು ಸಿನಿಮಾ ತೆರೆಗೆ ಬರಲಿದೆ. ಹೊಸಬರ ಸಿನಿಮಾಕ್ಕೆ ಪ್ರೋತ್ಸಾಹಿಸಿ ಎಂದು ಪ್ರೇಕ್ಷಕರಲ್ಲಿ ಚಿತ್ರತಂಡ ಮನವಿ ಮಾಡಿದೆ.

Intro:ದಾವಣಗೆರೆ; ಜಾನಪದ ಸಂಸ್ಕ್ರತಿ, ಗ್ರಾಮ ಸೌಂದರ್ಯವನ್ನು ಇಟ್ಟುಕೊಂಡು ಆನೆಬಲ ಸಿನಿಮಾ ತಯಾರಾಗಿದೆ, ಪಕ್ಕಾ ಹಳ್ಳಿ ಸೊಗಡಿನ ಕಥೆಯಾಗಿದ್ದು, ಫೆಬ್ರುವರಿ 21ರಂದು ತೆರೆಗೆ ಬರಲಿದೆ ಎಂದು ಸಿನಿಮಾ ನಿರ್ದೇಶಕ ಸೂನಗಹಳ್ಳಿ ರಾಜೂ ತಿಳಿಸಿದರು..




Body:ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನೆಬಲ ಸಿನಿಮಾ ಪಕ್ಕಾ ನಾಟಿ ಸ್ಟೈಲಿ ಕಥೆಯಾಗಿದೆ, ಜನಪದ ಸಂಸ್ಕ್ರತಿ , ಸೋಬಾನೆ ಪದಗಳ ಬಳಕೆ, ಹಳ್ಳಿ ಸೊಗಡನ್ನು ಬೇರೆ ಬೇರೆ ಆಯಾಮಗಳಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ, ಯುವ ಜನತೆ ಸಮಾಜ ಕಟ್ಟುವ ಕೆಲಸಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಅಂಶವನ್ನು ಬಳಸಿಕೊಳ್ಳಲಾಗಿದೆ, ನಾಯಕನಾಗಿ ಸಾಗರ್, ನಾಯಕನಟಿ ರಕ್ಷಿತ ಸೇರಿದಂತೆ 120ಕ್ಕೂ ಹೆಚ್ಚು ಕಲಾವಿದರು ಸಿನಿಮಾದಲ್ಲಿ ನಟಿಸಿದ್ದು ಎಲ್ಲರು ಹೊಸಬರೇ ಎಂದು ತಿಳಿಸಿದರು..

ಮುದ್ದೇ ರಾಗಿ ಮುದ್ದೇ ಹಾಡು ಈಗಾಗಲೇ ಸಾಮಾಜಿಕ‌ ಜಾಲತಾಣದಲ್ಲಿ ಹಿಟ್ ಆಗಿವೆ, ಫೆಬ್ರುವರಿ ಮೊದಲ ವಾರದಲ್ಲಿ ಟ್ರೈಲರ್ ನ್ನು ಚಾಲೆಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೊಳಿಸಲಿದ್ದಾರೆ, ಈಗಾಗಲೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆನೆಬಲ ಪೋಸ್ಟರ್ ರಿಲೀಸ್ ಮಾಡಿದ್ದು, ಫೆಬ್ರುವರಿ 21ರಂದು ಸಿನಿಮಾ ತೆರೆಗೆ ಬರಲಿದ್ದು, ಹೊಸಬರ ಸಿನಿಮಾಕ್ಕೆ ಪ್ರೋತ್ಸಾಹಿಸಿ ಎಂದು ಹೇಳಿದರು..

ಪ್ಲೊ..

ಬೈಟ್; ಸೂನಗಹಳ್ಳಿ ರಾಜೂ.. ನಿರ್ದೇಶಕ..

ಬೈಟ್; ಸಾಗರ್.. ನಾಯಕನಟ..


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.