ETV Bharat / sitara

ಸಂದೇಶ ನೀಡುವ ಬದಲು ಸಹಾಯ ಮಾಡಿ;ನಟ ಅಕ್ಷಯ್ ಕುಮಾರ್ ಮನವಿ

ಅಸ್ಸಾಂ ಪ್ರವಾಹಪೀಡಿತರಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ 2 ಕೋಟಿ ರೂಪಾಯಿ ಹಣ ನೀಡಿದ್ದು ತಮ್ಮ ಕೈಲಾದ ಸಹಾಯ ಮಾಡಿ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ.

author img

By

Published : Jul 21, 2019, 3:00 PM IST

ಅಕ್ಷಯ್ ಕುಮಾರ್

ಅನಗತ್ಯ ಸಂದೇಶಗಳನ್ನು ನಿಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡುವ ಬದಲು ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ.

  • Absolutely heartbreaking to know about the devastation by floods in Assam.All affected, humans or animals,deserve support in this hour of crisis.I’d like to donate 1cr each to the CM Relief Fund & for Kaziranga Park rescue.Appealing to all to contribute @CMOfficeAssam @kaziranga_

    — Akshay Kumar (@akshaykumar) July 17, 2019 " class="align-text-top noRightClick twitterSection" data=" ">

ಅಸ್ಸಾಂನಲ್ಲಿ ಪ್ರವಾಹದಿಂದ ಬಹಳಷ್ಟು ಮಂದಿ ಸಾವನ್ನಪ್ಪಿದ್ದು ಎಷ್ಟೋ ಜನರು ನಿರಾಶ್ರಿತರಾಗಿದ್ದಾರೆ. ಈ ಸಂಬಂಧ ನಟ ಅಕ್ಷಯ್ ಕುಮಾರ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಹಾಗೂ ಕಾಜಿರಂಗ ಪಾರ್ಕ್ ರಕ್ಷಣಾ ಕಾರ್ಯಾಚರಣೆಗೆ 1 ಕೋಟಿ ರೂಪಾಯಿ ಸೇರಿ ಒಟ್ಟು 2 ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಅಲ್ಲದೆ ಜನರು ಈ ಘಟನೆ ಬಗ್ಗೆ ಕನಿಕರ ಪಟ್ಟು ಸೋಶಿಯಲ್ ಮೀಡಿಯಾದಲ್ಲಿ ಸಂದೇಶಗಳನ್ನು ಪೋಸ್ಟ್​ ಮಾಡುವ ಬದಲು ಸಹಾಯ ಮಾಡಲು ಮುಂದಾಗಿ ಎಂದು ಮನವಿ ಮಾಡಿದ್ದಾರೆ.

Akshay kumar
ಅಕ್ಷಯ್ ಕುಮಾರ್

ಸದ್ಯಕ್ಕೆ ಅಕ್ಷಯ್ ಕುಮಾರ್​​​​​​​​​​​​​​​​​​​​​ 'ಮಿಷನ್​​​​ ಮಂಗಳ್​' ಚಿತ್ರದ ಪ್ರಮೋಷನ್​​ನಲ್ಲಿ ಬ್ಯುಸಿ ಇದ್ದಾರೆ. ವಿದ್ಯಾಬಾಲನ್, ನಿತ್ಯಾ ಮೆನನ್, ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ಹಿರಿಯ ನಟ ದತ್ತಣ್ಣ ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಆಗಸ್ಟ್​​ 15 ರಂದು ಬಿಡುಗಡೆಯಾಗಲಿದೆ.

ಅನಗತ್ಯ ಸಂದೇಶಗಳನ್ನು ನಿಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡುವ ಬದಲು ನಿರ್ಗತಿಕರಿಗೆ ಸಹಾಯ ಮಾಡಿ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ.

  • Absolutely heartbreaking to know about the devastation by floods in Assam.All affected, humans or animals,deserve support in this hour of crisis.I’d like to donate 1cr each to the CM Relief Fund & for Kaziranga Park rescue.Appealing to all to contribute @CMOfficeAssam @kaziranga_

    — Akshay Kumar (@akshaykumar) July 17, 2019 " class="align-text-top noRightClick twitterSection" data=" ">

ಅಸ್ಸಾಂನಲ್ಲಿ ಪ್ರವಾಹದಿಂದ ಬಹಳಷ್ಟು ಮಂದಿ ಸಾವನ್ನಪ್ಪಿದ್ದು ಎಷ್ಟೋ ಜನರು ನಿರಾಶ್ರಿತರಾಗಿದ್ದಾರೆ. ಈ ಸಂಬಂಧ ನಟ ಅಕ್ಷಯ್ ಕುಮಾರ್ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಹಾಗೂ ಕಾಜಿರಂಗ ಪಾರ್ಕ್ ರಕ್ಷಣಾ ಕಾರ್ಯಾಚರಣೆಗೆ 1 ಕೋಟಿ ರೂಪಾಯಿ ಸೇರಿ ಒಟ್ಟು 2 ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಅಲ್ಲದೆ ಜನರು ಈ ಘಟನೆ ಬಗ್ಗೆ ಕನಿಕರ ಪಟ್ಟು ಸೋಶಿಯಲ್ ಮೀಡಿಯಾದಲ್ಲಿ ಸಂದೇಶಗಳನ್ನು ಪೋಸ್ಟ್​ ಮಾಡುವ ಬದಲು ಸಹಾಯ ಮಾಡಲು ಮುಂದಾಗಿ ಎಂದು ಮನವಿ ಮಾಡಿದ್ದಾರೆ.

Akshay kumar
ಅಕ್ಷಯ್ ಕುಮಾರ್

ಸದ್ಯಕ್ಕೆ ಅಕ್ಷಯ್ ಕುಮಾರ್​​​​​​​​​​​​​​​​​​​​​ 'ಮಿಷನ್​​​​ ಮಂಗಳ್​' ಚಿತ್ರದ ಪ್ರಮೋಷನ್​​ನಲ್ಲಿ ಬ್ಯುಸಿ ಇದ್ದಾರೆ. ವಿದ್ಯಾಬಾಲನ್, ನಿತ್ಯಾ ಮೆನನ್, ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ಹಿರಿಯ ನಟ ದತ್ತಣ್ಣ ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಆಗಸ್ಟ್​​ 15 ರಂದು ಬಿಡುಗಡೆಯಾಗಲಿದೆ.

Intro:Body:

akshay kumar


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.