ETV Bharat / sitara

ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು: ನೆರವಿಗೆ ಸ್ವಯಂ ಸೇವಕರಲ್ಲಿ ದಚ್ಚು ಮನವಿ - undefined

ನಟ ದರ್ಶನ್ ಬಂಡೀಪುರ ಅರಣ್ಯದ ಕಾಡ್ಗಿಚ್ಚು ನಂದಿಸಲು ನೆರವಾಗುವಂತೆ ಸ್ವಯಂಸೇವಕರಲ್ಲಿ ಮನವಿ ಮಾಡಿದ್ದಾರೆ.  ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ' ಎಂದು ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.

ದರ್ಶನ್​
author img

By

Published : Feb 24, 2019, 8:09 PM IST

ಪ್ರಾಣಿ, ಪಕ್ಷಿಗಳನ್ನು ಹೆಚ್ಚಾಗಿ ಪ್ರೀತಿಸುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಡೀಪುರ ಅರಣ್ಯದ ಕಾಡ್ಗಿಚ್ಚು ನಂದಿಸಲು ನೆರವಾಗುವಂತೆ ಸ್ವಯಂಸೇವಕರಲ್ಲಿ ಮನವಿ ಮಾಡಿದ್ದಾರೆ.

ಆಕಸ್ಮಿಕವಾಗಿ ಹುಟ್ಟಿಕೊಂಡ ಕಾಡ್ಗಿಚ್ಚಿಗೆ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯ ಸುಟ್ಟು ಕರಗಲಾಗಿದೆ. ಸುಮಾರು ೨೫೦೦ ಎಕರೆ ಪ್ರದೇಶದ ಅರಣ್ಯದಲ್ಲಿ ಬೆಂಕಿಯ ಕೆನ್ನಾಲಿಗೆ ಸುತ್ತುವರೆದಿದ್ದು ಪ್ರಾಣಿಗಳು ಜೀವಂತ ಸುಟ್ಟು ಬೂದಿಯಾಗಿವೆ. ಜೊತೆಗೆ ಭಾರೀ ಪ್ರಮಾಣದ ಅರಣ್ಯ ಸಂಪತ್ತು ಕೂಡಾ ನಾಶವಾಗಿದೆ.

  • ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ pic.twitter.com/ES0ZsB6Eap

    — Darshan Thoogudeepa (@dasadarshan) February 24, 2019 " class="align-text-top noRightClick twitterSection" data=" ">

ಸದ್ಯ ಕಾಡ್ಗಿಚ್ಚನ್ನು ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದಳ ನಿರಂತರ ಪ್ರಯತ್ನ ಪಡುತ್ತಿದ್ದಾರೆ. ಈಗ ಕಾಡ್ಗಿಚ್ಚನ್ನು ನಂದಿಸಿ ಪ್ರಾಣಿಸಂಕುಲವನ್ನು ರಕ್ಷಿಸಲು ಅರಣ್ಯ ಇಲಾಖೆ ರಾಯಭಾರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ವಯಂ ಸೇವಕರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

  • ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ pic.twitter.com/3fjUpWJWM4

    — Darshan Thoogudeepa (@dasadarshan) February 24, 2019 " class="align-text-top noRightClick twitterSection" data=" ">

'ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ' ಎಂದು ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.

ಪ್ರಾಣಿ, ಪಕ್ಷಿಗಳನ್ನು ಹೆಚ್ಚಾಗಿ ಪ್ರೀತಿಸುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಡೀಪುರ ಅರಣ್ಯದ ಕಾಡ್ಗಿಚ್ಚು ನಂದಿಸಲು ನೆರವಾಗುವಂತೆ ಸ್ವಯಂಸೇವಕರಲ್ಲಿ ಮನವಿ ಮಾಡಿದ್ದಾರೆ.

ಆಕಸ್ಮಿಕವಾಗಿ ಹುಟ್ಟಿಕೊಂಡ ಕಾಡ್ಗಿಚ್ಚಿಗೆ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯ ಸುಟ್ಟು ಕರಗಲಾಗಿದೆ. ಸುಮಾರು ೨೫೦೦ ಎಕರೆ ಪ್ರದೇಶದ ಅರಣ್ಯದಲ್ಲಿ ಬೆಂಕಿಯ ಕೆನ್ನಾಲಿಗೆ ಸುತ್ತುವರೆದಿದ್ದು ಪ್ರಾಣಿಗಳು ಜೀವಂತ ಸುಟ್ಟು ಬೂದಿಯಾಗಿವೆ. ಜೊತೆಗೆ ಭಾರೀ ಪ್ರಮಾಣದ ಅರಣ್ಯ ಸಂಪತ್ತು ಕೂಡಾ ನಾಶವಾಗಿದೆ.

  • ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ pic.twitter.com/ES0ZsB6Eap

    — Darshan Thoogudeepa (@dasadarshan) February 24, 2019 " class="align-text-top noRightClick twitterSection" data=" ">

ಸದ್ಯ ಕಾಡ್ಗಿಚ್ಚನ್ನು ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದಳ ನಿರಂತರ ಪ್ರಯತ್ನ ಪಡುತ್ತಿದ್ದಾರೆ. ಈಗ ಕಾಡ್ಗಿಚ್ಚನ್ನು ನಂದಿಸಿ ಪ್ರಾಣಿಸಂಕುಲವನ್ನು ರಕ್ಷಿಸಲು ಅರಣ್ಯ ಇಲಾಖೆ ರಾಯಭಾರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ವಯಂ ಸೇವಕರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

  • ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ pic.twitter.com/3fjUpWJWM4

    — Darshan Thoogudeepa (@dasadarshan) February 24, 2019 " class="align-text-top noRightClick twitterSection" data=" ">

'ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ' ಎಂದು ದರ್ಶನ್ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.


ಬಂಡೀಪುರ ಅರಣ್ಯದಲ್ಲಿನ ಕಾಡ್ಗಿಚ್ಚು ನಂದಿಸಲು ನೇರವಾಗುವಂತೆ ಸ್ವಯಂಸೇವಕರಲ್ಲಿ ಮನವಿ ಮಾಡಿದ ದಚ್ಚು.

ಬಂಡೀಪುರ ಹುಲಿ ಸಂರಕ್ಷೀತ ಅಭಯಾರಣ್ಯ ಕಾಡ್ಗಿಚ್ಚಿಗೆ ಸುಟ್ಟು ಭಸ್ಮವಾಗಿದೆ.ಸುಮಾರು ೨೫೦೦ಎಕರೆ ಪ್ರದೇಶದ ಅರಣ್ಯದಲ್ಲಿ ಬೆಂಕಿಯ ಕೆನ್ನಾಲಿಗೆ ಸುತ್ತುವರಿದಿದ್ದು ಅಪಾರ ಪ್ರಾಣಿಗಳು ಸುಟ್ಟು ಬೂದಿಯಾಗಿದ್ದು.ಅಪಾರ ಅರಣ್ಯ ಸಂಪತ್ತು ನಾಶವಾಗಿದೆ.ಸದ್ಯ ಕಾಡ್ಗಿಚ್ಚನ್ನು ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದಳ ನಿರಂತರ ಪ್ರಯತ್ನಪಡುತ್ತಿದ್ದಾರೆ.ಈಗ ಕಾಡ್ಗಿಚ್ಚನ್ನು ನಂದಿಸಿ ಪ್ರಾಣಿಸಂಕುಲವನ್ನು ರಕ್ಷಿಸಲು ಅರಣ್ಯ ಇಲಾಖೆಯ ರಾಯಭಾರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ವಯಂ ಸೇವಕರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ ಮಾಡಿ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸತೀಶ ಎಂಬಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.