ETV Bharat / sitara

ಮೇಘನಾ ರಾಜ್ ಮಗುವಿಗೆ ಕೊರೊನಾ: ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಧ್ರುವ

author img

By

Published : Dec 19, 2020, 9:12 PM IST

ಧ್ರುವ ಸರ್ಜಾ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮೇಘನಾ ರಾಜ್ ಮತ್ತು ಮಗು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥನೆ ಸಲ್ಲಿಸಿದರು.

druva sarja visit to ghati subramanya temple
ಮೇಘನಾ ರಾಜ್ ಮಗುವಿಗೆ ಕೊರೊನಾ : ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಧ್ರುವ

ದೊಡ್ಡಬಳ್ಳಾಪುರ: ಮೇಘನಾ ರಾಜ್ ಮಗುವಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಧ್ರುವ ಸರ್ಜಾ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮೇಘನಾ ರಾಜ್ ಮತ್ತು ಮಗು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥನೆ ಸಲ್ಲಿಸಿದರು.

ಮೇಘನಾ ರಾಜ್ ಮಗುವಿಗೆ ಕೊರೊನಾ: ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಧ್ರುವ

ಚಿರಂಜೀವಿ ಸರ್ಜಾ ಅಗಲಿಕೆಯ ನಂತರ ಮೇಘನಾ ರಾಜ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದರು. ಮಗುವಿನ ನಾಮಕರಣದ ಸಿದ್ಧತೆಯಲ್ಲಿರುವಾಗ ಮೇಘನಾ ರಾಜ್ ಸೇರಿದಂತೆ ಮಗು ಮತ್ತು ಅಪ್ಪ-ಅಮ್ಮ ಸುಂದರ್ ರಾಜ್ ಮತ್ತು ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ಸೊಂಕು ತಗುಲಿತ್ತು.

ಸದ್ಯ ಎಲ್ಲರು ಚೇತರಿಸಿಕೊಂಡಿದ್ದಾರೆ. ಈ ಸಮಯದಲ್ಲಿ ದೊಡ್ಡಬಳ್ಳಾಪುರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರಲ್ಲಿ ಧ್ರುವ ಸರ್ಜಾ ಪೂಜೆ ಸಲ್ಲಿಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ, ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಮಾಡಿಸಿ ದೇವರ ದರ್ಶನ ಪಡೆದಿದ್ದಾರೆ.

ದೊಡ್ಡಬಳ್ಳಾಪುರ: ಮೇಘನಾ ರಾಜ್ ಮಗುವಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಧ್ರುವ ಸರ್ಜಾ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮೇಘನಾ ರಾಜ್ ಮತ್ತು ಮಗು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥನೆ ಸಲ್ಲಿಸಿದರು.

ಮೇಘನಾ ರಾಜ್ ಮಗುವಿಗೆ ಕೊರೊನಾ: ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಧ್ರುವ

ಚಿರಂಜೀವಿ ಸರ್ಜಾ ಅಗಲಿಕೆಯ ನಂತರ ಮೇಘನಾ ರಾಜ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದರು. ಮಗುವಿನ ನಾಮಕರಣದ ಸಿದ್ಧತೆಯಲ್ಲಿರುವಾಗ ಮೇಘನಾ ರಾಜ್ ಸೇರಿದಂತೆ ಮಗು ಮತ್ತು ಅಪ್ಪ-ಅಮ್ಮ ಸುಂದರ್ ರಾಜ್ ಮತ್ತು ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ಸೊಂಕು ತಗುಲಿತ್ತು.

ಸದ್ಯ ಎಲ್ಲರು ಚೇತರಿಸಿಕೊಂಡಿದ್ದಾರೆ. ಈ ಸಮಯದಲ್ಲಿ ದೊಡ್ಡಬಳ್ಳಾಪುರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರಲ್ಲಿ ಧ್ರುವ ಸರ್ಜಾ ಪೂಜೆ ಸಲ್ಲಿಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ಕೊಟ್ಟ ಧ್ರುವ, ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಮಾಡಿಸಿ ದೇವರ ದರ್ಶನ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.