ETV Bharat / sitara

ಡಾ. ರಾಜ್​​​ಕುಮಾರ್​​​​ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ - free eye checkup by rajkumar trust

ಡಾ. ರಾಜ್​​ಕುಮಾರ್ ಟ್ರಸ್ಟ್ ಬೆಂಗಳೂರು ಹಾಗೂ ಡಾ. ರಾಜ್​​ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ ಬಿಡದಿ ಸಂಸ್ಥೆಯ ವತಿಯಿಂದ ತುಮಕೂರಿನ ಸಿದ್ದಗಂಗಾ ಮಠದ 10 ಸಾವಿರ ಮಕ್ಕಳಿಗೆ ಉಚಿತವಾಗಿ ನೇತ್ರ ತಪಾಸಣೆ ಮಾಡಿಸಲಾಗಿದೆ. ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ಸಿದ್ದಗಂಗಾ ಮಠದಲ್ಲಿ ನಡೆಯಿತು.

free eye checkup by rajkumar trust
ರಾಜ್​​​ಕುಮಾರ್ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ  ಉಚಿತ ನೇತ್ರ ತಪಾಸಣೆ
author img

By

Published : Nov 27, 2019, 7:54 PM IST

ಡಾ. ರಾಜ್​​ಕುಮಾರ್ ಕಣ್ಣುಗಳನ್ನ ದಾನ ಮಾಡುವ ಮೂಲಕ ನೇತ್ರದಾನ ಮಹಾದಾನ ಎಂಬ ಮಹಾನ್ ಕಾರ್ಯಕ್ಕೆ ನಾಂದಿ ಹಾಡಿದ್ರು. ಅದೇ ರೀತಿ ಡಾ. ರಾಜ್​ ಕುಟುಂಬ ತಮ್ಮ ಟ್ರಸ್ಟ್ ಮೂಲಕ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಇದೀಗ ಪುನೀತ್ ರಾಜ್​​ಕುಮಾರ್ ಕೂಡ ತಂದೆಯ ಆದರ್ಶಗಳನ್ನ ಪಾಲಿಸುತ್ತಾ ಬಂದಿದ್ದಾರೆ. ಅದೆಕ್ಕೆ ಉದಾಹರಣೆ ತುಮಕೂರಿನ ಸಿದ್ದಗಂಗಾ ಮಠದ 10 ಸಾವಿರ ಮಕ್ಕಳಿಗೆ ಉಚಿತವಾಗಿ ನೇತ್ರ ತಪಾಸಣೆ ಮಾಡಿಸಿರೋದು.

ಈ ಕಾರ್ಯಕ್ರಮ ಡಾ. ರಾಜ್​​ಕುಮಾರ್ ಟ್ರಸ್ಟ್ ಬೆಂಗಳೂರು ಹಾಗೂ ಡಾ. ರಾಜ್​​ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ ಬಿಡದಿ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ಸಿದ್ದಗಂಗಾ ಮಠದಲ್ಲಿ ನಡೆಯಿತು.

free eye checkup by rajkumar trust
ರಾಜ್​​​ಕುಮಾರ್ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ
free eye checkup by rajkumar trust
ರಾಜ್​​​ಕುಮಾರ್ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ

ಈ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್​​​ಕುಮಾರ್ ಪತ್ನಿ ಅಶ್ವಿನಿ, ಸಹೋದರಿ ಪೂರ್ಣಿಮಾ, ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ನಟ ದೊಡ್ಡಣ್ಣ ಹಾಗೂ ಸಾಧು ಕೋಕಿಲ ಭಾಗಿಯಾಗಿದ್ದರು. ಇನ್ನು ಕಣ್ಣಿನ ಚಿಕಿತ್ಸೆಗೆ ಒಳಗಾದ ಮಕ್ಕಳಿಗೆ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಕನ್ನಡಕಗಳನ್ನ ವಿತರಣೆ ಮಾಡಿದರು.

free eye checkup by rajkumar trust
ರಾಜ್​​​ಕುಮಾರ್ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ

ಇನ್ನು ಪುನೀತ್ ರಾಜ್​​​ಕುಮಾರ್ ಯುವರತ್ನ ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಇದ್ದ ಕಾರಣ ಈ‌ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ಈ ವಿಷಯವನ್ನು ಪುನೀತ್ ರಾಜ್​​ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ನೇತ್ರ ದಾನ ಮಹಾ ದಾನ.... ಡಾ|| ರಾಜ್‌ಕುಮಾರ್ ಟ್ರಸ್ಟ್, ಬೆಂಗಳೂರು ಮತ್ತು ಡಾ|| ರಾಜ್‌ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ, ಬಿಡದಿ ಸಂಸ್ಥೆಗಳು ನೆನ್ನೆ ಸಿದ್ದಗಂಗಾ ಮಠದ ಸುಮಾರು 10,000 ಶಾಲಾ ಮಕ್ಕಳಿಗೆ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಹಾಗು ಕನ್ನಡಕಗಳ ವಿತರಣೆ ಕಾರ್ಯಕ್ರಮ ನೆರವೇರಿತು..... pic.twitter.com/Ec6VvgiS83

    — Puneeth Rajkumar (@PuneethRajkumar) November 27, 2019 " class="align-text-top noRightClick twitterSection" data=" ">

ಡಾ. ರಾಜ್​​ಕುಮಾರ್ ಕಣ್ಣುಗಳನ್ನ ದಾನ ಮಾಡುವ ಮೂಲಕ ನೇತ್ರದಾನ ಮಹಾದಾನ ಎಂಬ ಮಹಾನ್ ಕಾರ್ಯಕ್ಕೆ ನಾಂದಿ ಹಾಡಿದ್ರು. ಅದೇ ರೀತಿ ಡಾ. ರಾಜ್​ ಕುಟುಂಬ ತಮ್ಮ ಟ್ರಸ್ಟ್ ಮೂಲಕ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಇದೀಗ ಪುನೀತ್ ರಾಜ್​​ಕುಮಾರ್ ಕೂಡ ತಂದೆಯ ಆದರ್ಶಗಳನ್ನ ಪಾಲಿಸುತ್ತಾ ಬಂದಿದ್ದಾರೆ. ಅದೆಕ್ಕೆ ಉದಾಹರಣೆ ತುಮಕೂರಿನ ಸಿದ್ದಗಂಗಾ ಮಠದ 10 ಸಾವಿರ ಮಕ್ಕಳಿಗೆ ಉಚಿತವಾಗಿ ನೇತ್ರ ತಪಾಸಣೆ ಮಾಡಿಸಿರೋದು.

ಈ ಕಾರ್ಯಕ್ರಮ ಡಾ. ರಾಜ್​​ಕುಮಾರ್ ಟ್ರಸ್ಟ್ ಬೆಂಗಳೂರು ಹಾಗೂ ಡಾ. ರಾಜ್​​ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ ಬಿಡದಿ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ಸಿದ್ದಗಂಗಾ ಮಠದಲ್ಲಿ ನಡೆಯಿತು.

free eye checkup by rajkumar trust
ರಾಜ್​​​ಕುಮಾರ್ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ
free eye checkup by rajkumar trust
ರಾಜ್​​​ಕುಮಾರ್ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ

ಈ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್​​​ಕುಮಾರ್ ಪತ್ನಿ ಅಶ್ವಿನಿ, ಸಹೋದರಿ ಪೂರ್ಣಿಮಾ, ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ನಟ ದೊಡ್ಡಣ್ಣ ಹಾಗೂ ಸಾಧು ಕೋಕಿಲ ಭಾಗಿಯಾಗಿದ್ದರು. ಇನ್ನು ಕಣ್ಣಿನ ಚಿಕಿತ್ಸೆಗೆ ಒಳಗಾದ ಮಕ್ಕಳಿಗೆ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಕನ್ನಡಕಗಳನ್ನ ವಿತರಣೆ ಮಾಡಿದರು.

free eye checkup by rajkumar trust
ರಾಜ್​​​ಕುಮಾರ್ ಟ್ರಸ್ಟ್​​​ನಿಂದ ಸಿದ್ದಗಂಗಾ ಮಠದ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ

ಇನ್ನು ಪುನೀತ್ ರಾಜ್​​​ಕುಮಾರ್ ಯುವರತ್ನ ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಇದ್ದ ಕಾರಣ ಈ‌ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿ ಈ ವಿಷಯವನ್ನು ಪುನೀತ್ ರಾಜ್​​ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ನೇತ್ರ ದಾನ ಮಹಾ ದಾನ.... ಡಾ|| ರಾಜ್‌ಕುಮಾರ್ ಟ್ರಸ್ಟ್, ಬೆಂಗಳೂರು ಮತ್ತು ಡಾ|| ರಾಜ್‌ಕುಮಾರ್ ನೇತ್ರ ಸಂಗ್ರಹಣಾ ಕೇಂದ್ರ, ಬಿಡದಿ ಸಂಸ್ಥೆಗಳು ನೆನ್ನೆ ಸಿದ್ದಗಂಗಾ ಮಠದ ಸುಮಾರು 10,000 ಶಾಲಾ ಮಕ್ಕಳಿಗೆ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಹಾಗು ಕನ್ನಡಕಗಳ ವಿತರಣೆ ಕಾರ್ಯಕ್ರಮ ನೆರವೇರಿತು..... pic.twitter.com/Ec6VvgiS83

    — Puneeth Rajkumar (@PuneethRajkumar) November 27, 2019 " class="align-text-top noRightClick twitterSection" data=" ">
Intro:Body:ಡಾ ರಾಜ್ ಕುಮಾರ್ ಆದರ್ಶವನ್ನ ಪಾಲಿಸ್ತಾ ಇರೋ‌ ಯುವರತ್ನ!!

ಡಾ ರಾಜ್ ಕುಮಾರ್ ಬದುಕಿರುವಾಗ್ಲೇ ತಮ್ಮ ಕಣ್ಣುಗಳನ್ನ, ದಾನ ಮಾಡುವ ಮೂಲಕ ನೇತ್ರದಾನ ಮಹಾದಾನ ಎಂಬ ಮಹಾನ್ ಕಾರ್ಯಕ್ಕೆ ನಾಂದಿ ಹಾಡಿದ್ರು.ಅದೇ ರೀತಿ ಡಾ ರಾಜ್ ಕುಮಾರ್ ಕುಟುಂಬ, ತಮ್ಮ ಟ್ರಸ್ಟ್ ಮೂಲಕ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಇದೀಗ ಪುನೀತ್ ರಾಜ್ ಕುಮಾರ್ ತಂದೆಯ ಆದರ್ಶಗಳನ್ನ ಪಾಲಿಸ್ತಾ ಬರ್ತಾ ಇದ್ದಾರೆ..ಅದೆಕ್ಕೆ ಬೆಸ್ಟ್ ಉದಾಹರಣೆ,ತುಮಕೂರಿನ ಸಿದ್ದಗಂಗಾ ಮಠದ 10 ಸಾವಿರ ಮಕ್ಕಳಿಗೆ ಉಚಿತವಾಗಿ ನೇತ್ರ ತಪಾಸಣೆಯನ್ನು ಮಾಡಿಸಿರೋದು. ಈ ಕಾರ್ಯಕ್ರಮ ಡಾ ರಾಜ್ ಕುಮಾರ್ ಟ್ರಸ್ಟ್, ಬೆಂಗಳೂರು ಹಾಗೂ ಡಾ ರಾಜ್ ಕುಮಾರ್ ನೇತ್ರ ಸಂಗ್ರಹಣ ಕೇಂದ್ರ ಬಿಡದಿ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಈ ಕಾರ್ಯಕ್ರಮ ಸಿದ್ದಗಂಗಾ ಮಠದಲ್ಲಿ ಮಾಡಲಾಗಿತ್ತು..ನಿನ್ನೆ ನಡೆದ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ, ಸಹೋದರಿ ಪೂರ್ಣಿಮಾ, ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಚಿತ್ರನಟ ದೊಡ್ಡಣ್ಣ ಹಾಗೂ ಸಾಧು ಕೋಕಿಲ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ.. ಇನ್ನು ಕಣ್ಣಿನ ಚಿಕಿತ್ಸೆಗೆ ಒಳಗಾದ ಮಕ್ಕಳಿಗೆ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಕನ್ನಡಕಗಳನ್ನ ವಿತರಣೆ ಮಾಡಲಾಗಿತ್ತು.ಪುನೀತ್ ರಾಜ್ ಕುಮಾರ್ ಯುವರತ್ನ ಸಿನಿಮಾ ಶೂಟಿಂಗ್ ನಲ್ಲಿ, ಬ್ಯುಸಿ ಇದ್ದ ಕಾರಣ ಪುನೀತ್ ರಾಜ್‍ಕುಮಾರ್ ಈ‌ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ..ಹೀಗಾಗಿ ಈ ವಿಷಯವನ್ನು ಪುನೀತ್ ರಾಜ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಒಳ್ಳೆ ಕೆಲಸದ ಬಗ್ಗೆ ಹಂಚಿಕೊಂಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.