ETV Bharat / sitara

ನಿರ್ಮಾಪಕ ಚಂದ್ರಶೇಖರ್ ನಿಧನಕ್ಕೆ ನಿರ್ಮಾಪಕರ ಸಂಘದ ಅಧ್ಯಕ್ಷ‌ ರಾಮಕೃಷ್ಣ ಸಂತಾಪ

author img

By

Published : Apr 29, 2021, 2:27 PM IST

ಕೋಟಿ ನಿರ್ಮಾಪಕ ರಾಮು ಬಳಿಕ ಇನ್ನೋರ್ವ ಖ್ಯಾತ ನಿರ್ಮಾಪಕ ಚಂದ್ರಶೇಖರ್ ಕೂಡ ಕೋವಿಡ್ ಸೋಂಕಿಗೆ ಬಲಿಯಾಗಿದ್ದು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Kannada producer died from Covid
ನಿರ್ಮಾಪಕರ ಸಂಘದ ಅಧ್ಯಕ್ಷ‌ ರಾಮಕೃಷ್ಣ

ಬೆಂಗಳೂರು: ನಿರ್ಮಾಪಕ ಚಂದ್ರಶೇಖರ್ ಕೊರೊನಾ ಸೋಂಕಿಗೆ ಬಲಿಯಾಗಿರುವುದಕ್ಕೆ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ ಕಂಬನಿ ಮಿಡಿದಿದ್ದಾರೆ.

"ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿಯಾಗಿರುವುದು ನೋವಿನ‌ ವಿಷಯ. ಅವರ ಕುಟುಂಬಕ್ಕೆ ಆ ಭಗವಂತ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ" ಎಂದು ರಾಮಕೃಷ್ಣ ಸಂತಾಪ ಸೂಚಿದ್ದಾರೆ.

ನಿರ್ಮಾಪಕರ ಸಂಘದ ಅಧ್ಯಕ್ಷ‌ ರಾಮಕೃಷ್ಣ

ಓದಿ : ಕೋವಿಡ್‌ ಸೋಂಕು ತಗುಲಿ ಸ್ಯಾಂಡಲ್​ವುಡ್​ ನಿರ್ಮಾಪಕ ಚಂದ್ರಶೇಖರ್ ನಿಧನ

ನಿರ್ಮಾಪಕ ಚಂದ್ರಶೇಖರ್ ನಿಮಿಶಾಂಬ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ‌ ಸೇರಿದಂತೆ ಹಲವು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ಬೆಂಗಳೂರು: ನಿರ್ಮಾಪಕ ಚಂದ್ರಶೇಖರ್ ಕೊರೊನಾ ಸೋಂಕಿಗೆ ಬಲಿಯಾಗಿರುವುದಕ್ಕೆ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ ಕಂಬನಿ ಮಿಡಿದಿದ್ದಾರೆ.

"ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿಯಾಗಿರುವುದು ನೋವಿನ‌ ವಿಷಯ. ಅವರ ಕುಟುಂಬಕ್ಕೆ ಆ ಭಗವಂತ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲಿ" ಎಂದು ರಾಮಕೃಷ್ಣ ಸಂತಾಪ ಸೂಚಿದ್ದಾರೆ.

ನಿರ್ಮಾಪಕರ ಸಂಘದ ಅಧ್ಯಕ್ಷ‌ ರಾಮಕೃಷ್ಣ

ಓದಿ : ಕೋವಿಡ್‌ ಸೋಂಕು ತಗುಲಿ ಸ್ಯಾಂಡಲ್​ವುಡ್​ ನಿರ್ಮಾಪಕ ಚಂದ್ರಶೇಖರ್ ನಿಧನ

ನಿರ್ಮಾಪಕ ಚಂದ್ರಶೇಖರ್ ನಿಮಿಶಾಂಬ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ‌ ಸೇರಿದಂತೆ ಹಲವು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.