ETV Bharat / sitara

'ಗುಳ್ಟು' ನವೀನ್​​​​ಗೆ ಸಿಕ್ತು ಪವರ್ ಬಲ...ಹೊಸ ಚಿತ್ರದ ಟೈಟಲ್​ ಬಿಡುಗಡೆ ಮಾಡಿದ ಪುನೀತ್​​​​

author img

By

Published : Oct 28, 2019, 9:07 PM IST

'ಧರಣಿ ಮಂಡಲ ಮಧ್ಯದೊಳಗೆ' ಚಿತ್ರದ ಟೈಟಲ್​​​​​​​ನಷ್ಟೇ ಪೋಸ್ಟರ್ ಕೂಡಾ ವಿಭಿನ್ನವಾಗಿದ್ದು, ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಚಿತ್ರದ ಟೈಟಲನ್ನು ಇಂದು ಬಿಡುಗಡೆ ಮಾಡಿದ್ದಾರೆ.

'ಧರಣಿ ಮಂಡಲ ಮಧ್ಯದೊಳಗೆ'

'ಗುಳ್ಟು' ಸಿನಿಮಾ ಖ್ಯಾತಿಯ ನವೀನ್ ಶಂಕರ್ ಅಭಿನಯದ ಹೊಸ ಚಿತ್ರ 'ಧರಣಿ ಮಂಡಲ ಮಧ್ಯದೊಳಗೆ' ಟೈಟಲ್​ ಪೋಸ್ಟರನ್ನು ಪವರ್ ಸ್ಟಾರ್ ಪುನೀತ್ ರಾಜ್​​​​ಕುಮಾರ್​ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

  • " class="align-text-top noRightClick twitterSection" data="">

'ಗುಳ್ಟು' ಚಿತ್ರದ ನಂತರ ನವೀನ್ ಶಂಕರ್, ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ನವೀನ್ ಜೊತೆ ಸ್ಯಾಂಡಲ್​​ವುಡ್ ಶಾಕುಂತಲೆ ಐಶಾನಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರವನ್ನು ಟಾಲಿವುಡ್​ ಸ್ಟಾರ್​ ನಿರ್ದೇಶಕ ಪೂರಿ ಜಗನ್ನಾಥ್ ಗರಡಿಯಲ್ಲಿ ಪಳಗಿರುವ ಶ್ರೀಧರ್ ಷಣ್ಮುಖ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಟೈಟಲ್ನಷ್ಟೇ ಪೋಸ್ಟರ್ ಕೂಡಾ ವಿಭಿನ್ನವಾಗಿದ್ದು, ಚಿತ್ರದ ಮೇಲೆ ಕ್ಯೂರಿಯಾಸಿಟಿ ಹುಟ್ಟುಹಾಕಿದೆ. ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಕೀರ್ತನ್ ಪೂಜಾರಿ ಛಾಯಾಗ್ರಹಣ, ರೋಣದ ಬಕ್ಕೇಶ್ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ಇದೆ. ಗೌಸ್ ಪೀರ್ ,ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

Dharani Mandala Madhyadolage
'ಧರಣಿ ಮಂಡಲ ಮಧ್ಯದೊಳಗೆ' ಪೋಸ್ಟರ್

'ಗುಳ್ಟು' ಸಿನಿಮಾ ಖ್ಯಾತಿಯ ನವೀನ್ ಶಂಕರ್ ಅಭಿನಯದ ಹೊಸ ಚಿತ್ರ 'ಧರಣಿ ಮಂಡಲ ಮಧ್ಯದೊಳಗೆ' ಟೈಟಲ್​ ಪೋಸ್ಟರನ್ನು ಪವರ್ ಸ್ಟಾರ್ ಪುನೀತ್ ರಾಜ್​​​​ಕುಮಾರ್​ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

  • " class="align-text-top noRightClick twitterSection" data="">

'ಗುಳ್ಟು' ಚಿತ್ರದ ನಂತರ ನವೀನ್ ಶಂಕರ್, ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ನವೀನ್ ಜೊತೆ ಸ್ಯಾಂಡಲ್​​ವುಡ್ ಶಾಕುಂತಲೆ ಐಶಾನಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರವನ್ನು ಟಾಲಿವುಡ್​ ಸ್ಟಾರ್​ ನಿರ್ದೇಶಕ ಪೂರಿ ಜಗನ್ನಾಥ್ ಗರಡಿಯಲ್ಲಿ ಪಳಗಿರುವ ಶ್ರೀಧರ್ ಷಣ್ಮುಖ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಟೈಟಲ್ನಷ್ಟೇ ಪೋಸ್ಟರ್ ಕೂಡಾ ವಿಭಿನ್ನವಾಗಿದ್ದು, ಚಿತ್ರದ ಮೇಲೆ ಕ್ಯೂರಿಯಾಸಿಟಿ ಹುಟ್ಟುಹಾಕಿದೆ. ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿತ್ರಕ್ಕೆ ಕೀರ್ತನ್ ಪೂಜಾರಿ ಛಾಯಾಗ್ರಹಣ, ರೋಣದ ಬಕ್ಕೇಶ್ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ಇದೆ. ಗೌಸ್ ಪೀರ್ ,ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

Dharani Mandala Madhyadolage
'ಧರಣಿ ಮಂಡಲ ಮಧ್ಯದೊಳಗೆ' ಪೋಸ್ಟರ್
Intro:"ಧರಣಿ ಮಂಡಲ ಮಧ್ಯದೊಳಗೆ" ನಿಂತ ಗುಳ್ಟು ನವೀನ್ ಶಂಕರ್ ಗೆ ಸಿಕ್ತು ಪವರ್ ಸ್ಟಾರ್ ಬಲ..


"ಗುಳ್ಟು" ಸಿನಿಮಾ ಖ್ಯಾತಿಯ ನವೀನ್ ಶಂಕರ್ ಅಭಿನಯದ ಹೊಸ ಚಿತ್ರ " ಧರಣಿ ಮಂಡಲ ಮಧ್ಯದೊಳಗೆ" ಚಿತ್ರದ ಟೈಟಲ್ ಪೋಸಟರ್ ಅನ್ನು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಲಾಂಚ್ ಮಾಡಿದ್ದಾರೆ. ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಗೆ ಫೀದಾ ಆಗಿರುವ ಅಪ್ಪು ಪ್ರೀತಿಯಿಂದ ಟೈಟಲ್ ಪೋಸ್ಟರ್ ಅನ್ನಯ ಲಾಂಚ್ ಮಾಡಿ ಚಿತ್ರ ತಂಡಕ್ಕೆಶುಭ ಹಾರೈಸಿದ್ದಾರೆ. ಇನ್ನೂ ಈ ಚಿತ್ರದಲ್ಲಿ ನವೀನ್ ಶಂಕರ್ ನಾಯಕನಾಗಿ ನಟಿಸ್ತಿದ್ದು.Body:ಗುಳ್ಟು ಚಿತ್ರದ ನಂತರ ನವೀನ್
"ಧರಣಿ ಮಂಡಲ ಮದ್ಯದೋಳಗೆ" ಚಿತ್ರದಲ್ಲಿ ನಾಯನಾಗಿ ಕಾಣಿಸ್ತಿದ್ದಾರೆ.ಅಲ್ಲದೆ.ನವೀನ್ ಶಂಕರ್
ಜೊತೆ ಸ್ಯಾಂಡಲ್ ವುಡ್ ಶಾಕುಂತಲೆ ಐಶಾನಿ ಶೆಟ್ಟಿ ನಾಯಕಿಯಾಗಿ ಸ್ಕ್ರೀನ್ ಶೇರ್ ಮಾಡಲಿದ್ದಾರೆ‌. ಇನ್ನೂ
ಈ ಚಿತ್ರವನ್ನು ಟಾಲಿವುಡ್ ಸ್ಟಾರ್ ಡೈರೆಕ್ಟರ್ ಪೂ ರಿ
ಜಗನಾಥ್ ಗರಡಿಯಲ್ಲಿ ಪಳಗಿರುವ ಶ್ರೀಧರ್ ಷಣ್ಮುಖ ನಿರ್ದೇಶನ ಮಾಡುತ್ತಿದ್ದಾರೆ. ಇದಲ್ಲದೆ ಚಿತ್ರದ ಟೈಟಲ್ ನಷ್ಟೆ ಪೋಸ್ಟರ್ ಕೂಡ ಡಿಫರೆಂಟ್ ಆಗಿದ್ದು. ಚಿತ್ರದ ಮೇಲೆ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡ್ತಿದೆ.ಇದೊಂದು ಹೈಪರ್ ಲಿಂಕ್ ಶೈಲಿಯ ಸಿನಿಮಾ ಆಗಿದೆಯಂತೆ. ಅಂದಹಾಗೆ, ಈ ಚಿತ್ರವನ್ನು ಓಂಕಾರ್ ಹಾಗೂ ಪ್ರಶಾಂತ್ ಅಂಚನ್ ನಿರ್ಮಾಣ ಮಾಡ್ತಿದ್ದು , ಕೀರ್ತನ್ ಪೂಜಾರಿ ಛಾಯಗ್ರಹಣ, ರೋಣದ ಬಕ್ಕೇಶ್ ಮತ್ತು ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನೀಡುತ್ತಿದ್ದಾರೆ. ಗೌಸ್ ಪೀರ್ ,ಶಿವಕುಮಾರ್ ಶೆಟ್ಟಿ ಮತ್ತು ಅಭಿನಂದನ್ ದೇಶ್ ಪ್ರಿಯಾ ,ಸಾಹಿತ್ಯ ಬರೆದಿದ್ದಾರೆ.

ಸತೀಶ ಎಂಬಿ
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.