ETV Bharat / sitara

ಹಲವು ಅನುಮಾನಗಳಿಗೆ ಕಾರಣವಾದ ಡಿಂಪಲ್ ಕ್ವೀನ್ ಶೃಂಗೇರಿ ಭೇಟಿ .....!

ಸ್ಯಾಂಡಲ್ ವುಡ್​​ನ ಡಿಂಪಲ್ ಕ್ವೀನ್ ರಚಿತಾ ರಾಮ್ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆ ದರ್ಶನ ಪಡೆದಿದ್ದಾರೆ.

author img

By

Published : Jan 21, 2020, 3:27 PM IST

Kn_ckm_02_Rachita_Ram_in_Srungeri_av_7202347
ಹಲವು ಅನುಮಾನಗಳಿಗೆ ಕಾರಣವಾದ ಡಿಂಪಲ್ ಕ್ವೀನ್ ಶೃಂಗೇರಿ ಭೇಟಿ .....!

ಚಿಕ್ಕಮಗಳೂರು: ಸ್ಯಾಂಡಲ್ ವುಡ್​​ನ ಡಿಂಪಲ್ ಕ್ವೀನ್ ರಚಿತಾ ರಾಮ್ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆ ದರ್ಶನ ಪಡೆದಿದ್ದಾರೆ.

ಆದರೇ ಅವರು ಇಂದೇ ಶೃಂಗೇರಿಗೆ ಭೇಟಿ ನೀಡಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಏಕೆಂದರೆ ಕಳೆದ ಐದು ದಿನಗಳಿಂದ ಶಾರದಾಂಭೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಚಂಡಿ ಯಾಗ ಮಾಡಿಸುತ್ತಿದ್ದಾರೆ. ಇವತ್ತು ಯಾಗದ ಪೂರ್ಣಾಹುತಿ ಕಾರ್ಯ ನಡೆಯುತ್ತಿದ್ದು, ದೇವೇಗೌಡರ ಇಡೀ ಕುಟುಂಬವೇ ಶೃಂಗೇರಿಯಲ್ಲಿದೆ. ನಟಿ ರಚಿತಾ ಇವತ್ತೇ ಶೃಂಗೇರಿಗೆ ಬಂದಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ದೇವೇಗೌಡರ ಕುಟುಂಬದ ಪೂಜೆಗೆ ರಚಿತಾ ರಾಮ್ ಬಂದಿದ್ದಾರ ಎಂಬ ಪ್ರಶ್ನೆ ಪ್ರತಿಯೊಬ್ಬರಿಗೂ ಕಾಡುತ್ತಿದೆ. ಆದರೆ ರಚಿತಾ ರಾಮ್ ಗೌಡರ ಪೂಜೆಯಲ್ಲಿ ಭಾಗಿಯಾಗಿಲ್ಲ. ದೇವಸ್ಥಾನಕ್ಕೆ ಬಂದು ಶಾರದಾಂಭೆ ಹಾಗೂ ತೋರಣ ಗಣಪತಿ ದರ್ಶನ ಪಡೆದು ಹೊರನಾಡಿಗೆ ಹೋಗಬೇಕು ಎಂದು ಹಿಂದಿರುಗಿದ್ದಾರೆ ಇದೆ ಸಂದರ್ಭದಲ್ಲಿ ರಚಿತಾಳನ್ನ ಕಂಡು ಅಲ್ಲಿದ್ದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದಿದ್ದು ವಿಶೇಷವಾಗಿತ್ತು.

ಚಿಕ್ಕಮಗಳೂರು: ಸ್ಯಾಂಡಲ್ ವುಡ್​​ನ ಡಿಂಪಲ್ ಕ್ವೀನ್ ರಚಿತಾ ರಾಮ್ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆ ದರ್ಶನ ಪಡೆದಿದ್ದಾರೆ.

ಆದರೇ ಅವರು ಇಂದೇ ಶೃಂಗೇರಿಗೆ ಭೇಟಿ ನೀಡಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಏಕೆಂದರೆ ಕಳೆದ ಐದು ದಿನಗಳಿಂದ ಶಾರದಾಂಭೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಚಂಡಿ ಯಾಗ ಮಾಡಿಸುತ್ತಿದ್ದಾರೆ. ಇವತ್ತು ಯಾಗದ ಪೂರ್ಣಾಹುತಿ ಕಾರ್ಯ ನಡೆಯುತ್ತಿದ್ದು, ದೇವೇಗೌಡರ ಇಡೀ ಕುಟುಂಬವೇ ಶೃಂಗೇರಿಯಲ್ಲಿದೆ. ನಟಿ ರಚಿತಾ ಇವತ್ತೇ ಶೃಂಗೇರಿಗೆ ಬಂದಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ದೇವೇಗೌಡರ ಕುಟುಂಬದ ಪೂಜೆಗೆ ರಚಿತಾ ರಾಮ್ ಬಂದಿದ್ದಾರ ಎಂಬ ಪ್ರಶ್ನೆ ಪ್ರತಿಯೊಬ್ಬರಿಗೂ ಕಾಡುತ್ತಿದೆ. ಆದರೆ ರಚಿತಾ ರಾಮ್ ಗೌಡರ ಪೂಜೆಯಲ್ಲಿ ಭಾಗಿಯಾಗಿಲ್ಲ. ದೇವಸ್ಥಾನಕ್ಕೆ ಬಂದು ಶಾರದಾಂಭೆ ಹಾಗೂ ತೋರಣ ಗಣಪತಿ ದರ್ಶನ ಪಡೆದು ಹೊರನಾಡಿಗೆ ಹೋಗಬೇಕು ಎಂದು ಹಿಂದಿರುಗಿದ್ದಾರೆ ಇದೆ ಸಂದರ್ಭದಲ್ಲಿ ರಚಿತಾಳನ್ನ ಕಂಡು ಅಲ್ಲಿದ್ದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದಿದ್ದು ವಿಶೇಷವಾಗಿತ್ತು.

Intro:Kn_ckm_02_Rachita_Ram_in_Srungeri_av_7202347Body:ಚಿಕ್ಕಮಗಳೂರು :-

ನಟಿ ರಚಿತಾ ರಾಮ್ ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆ ದರ್ಶನ ಪಡೆದಿದ್ದಾರೆ. ಆದರೇ ಅವರು ಇಂದೇ ಶೃಂಗೇರಿಗೆ ಭೇಟಿ ನೀಡಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ.ಏಕೆಂದರೆ ಕಳೆದ ಐದು ದಿನಗಳಿಂದ ಶೃಂಗೇರಿ ಶಾರದಾಂಭೆ ಸನ್ನಿಧಿಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಚಂಡಿ ಯಾಗ ಮಾಡಿಸುತ್ತಿದ್ದಾರೆ. ಇವತ್ತು ಯಾಗದ ಪೂರ್ಣಾಹುತಿ ಕಾರ್ಯ ನಡೆಯುತ್ತಿದೆ.. ಇಂದು ದೇವೇಗೌಡರ ಇಡೀ ಕುಟುಂಬವೇ ಶೃಂಗೇರಿಯಲ್ಲಿದ್ದು. ನಟಿ ರಚಿತಾ ಇವತ್ತೇ ಶೃಂಗೇರಿಗೆ ಬಂದಿರೋದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ದೇವೇಗೌಡರ ಕುಟುಂಬದ ಪೂಜೆಗೆ ರಚಿತಾ ರಾಮ್ ಬಂದಿದ್ದಾರ ಎಂಬ ಯಕ್ಷ ಪ್ರಶ್ನೆ ಪ್ರತಿಯೊಬ್ಬರಿಗೂ ಕಾಡುತ್ತಿದೆ.. ಆದರೆ ರಚಿತಾ ರಾಮ್ ಗೌಡರ ಪೂಜೆಯಲ್ಲಿ ಭಾಗಿಯಾಗಿಲ್ಲ. ದೇವಸ್ಥಾನಕ್ಕೆ ಬಂದು ಶಾರದಾಂಭೆ ಹಾಗೂ ತೋರಣ ಗಣಪತಿ ದರ್ಶನ ಪಡೆದು ಹೊರನಾಡಿಗೆ ಹೋಗಬೇಕು ಎಂದು ಹಿಂದಿರುಗಿದ್ದಾರೆ ಇದೆ ಸಂದರ್ಭದಲ್ಲಿ ರಚಿತಾಳನ್ನ ಕಂಡು ಅಲ್ಲಿದ್ದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದಿದ್ದು ವಿಶೇಷವಾಗಿತ್ತು...

Conclusion:ರಾಜಕುಮಾರ್....
ಈಟಿವಿ ಭಾರತ್...
ಚಿಕ್ಕಮಗಳೂರು...
ETV Bharat Logo

Copyright © 2024 Ushodaya Enterprises Pvt. Ltd., All Rights Reserved.