ETV Bharat / sitara

ಸ್ಯಾಂಡಲ್​​​ವುಡ್​​ ನಿರ್ಮಾಪಕಿ ಜಯಶ್ರೀದೇವಿ ನಿಧನ

ಕನ್ನಡದ ಖ್ಯಾತ ಸಿನಿಮಾ ನಿರ್ಮಾಪಕಿ ಜಯಶ್ರೀದೇವಿ (60) ಇಹಲೋಕ ತ್ಯಜಿಸಿದ್ದಾರೆ. ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಹೈದರಾಬಾದಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

hyderbad
author img

By

Published : Feb 13, 2019, 1:51 PM IST

ಕನ್ನಡದ ಖ್ಯಾತ ಸಿನಿಮಾ ನಿರ್ಮಾಪಕಿ ಜಯಶ್ರೀದೇವಿ (60) ಇಹಲೋಕ ತ್ಯಜಿಸಿದ್ದಾರೆ. ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಹೈದರಾಬಾದಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಭವಾನಿ, ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ, ಶ್ರೀ ಮಂಜುನಾಥ, ನಿಶ್ಯಬ್ದ ಹಾಗೂ ಮುಕುಂದ ಮುರಾರಿ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಜಯಶ್ರೀ ನಿರ್ಮಾಣ ಮಾಡಿದ್ದರು.

ಇವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬಿನಿ ಮಿಡಿದಿದೆ.

ಕನ್ನಡದ ಖ್ಯಾತ ಸಿನಿಮಾ ನಿರ್ಮಾಪಕಿ ಜಯಶ್ರೀದೇವಿ (60) ಇಹಲೋಕ ತ್ಯಜಿಸಿದ್ದಾರೆ. ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಹೈದರಾಬಾದಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಭವಾನಿ, ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ, ಶ್ರೀ ಮಂಜುನಾಥ, ನಿಶ್ಯಬ್ದ ಹಾಗೂ ಮುಕುಂದ ಮುರಾರಿ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಜಯಶ್ರೀ ನಿರ್ಮಾಣ ಮಾಡಿದ್ದರು.

ಇವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬಿನಿ ಮಿಡಿದಿದೆ.

Intro:Body:



ಸ್ಯಾಂಡಲ್​​​ವುಡ್​​ ನಿರ್ಮಾಪಕಿ ಜಯಶ್ರೀದೇವಿ ನಿಧನ



ಕನ್ನಡದ ಖ್ಯಾತ ಸಿನಿಮಾ ನಿರ್ಮಾಪಕಿ ಜಯಶ್ರೀದೇವಿ (60) ಇಹಲೋಕ ತ್ಯಜಿಸಿದ್ದಾರೆ. ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಹೈದರಾಬಾದಿನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 



ಭವಾನಿ, ನಮ್ಮೂರ ಮಂದಾರ ಹೂವೆ, ಅಮೃತ ವರ್ಷಿಣಿ, ಶ್ರೀ ಮಂಜುನಾಥ, ನಿಶ್ಯಬ್ದ ಹಾಗೂ ಮುಕುಂದ ಮುರಾರಿ ಸೇರಿದಂತೆ ಸಾಕಷ್ಟು ಚಿತ್ರಗಳನ್ನು ಜಯಶ್ರೀ ನಿರ್ಮಾಣ ಮಾಡಿದ್ದರು. 

ಇವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬಿನಿ ಮಿಡಿದಿದೆ. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.