ETV Bharat / sitara

ರಾಮಕೃಷ್ಣ ಆತ್ಮಹತ್ಯೆ.. ಅಭಿಮಾನಿಗಳಿಗಿದು ಮಾದರಿಯಾಗದಿರಲಿ : ಯಶ್​​​

author img

By

Published : Feb 18, 2021, 3:18 PM IST

ಯಶ್​​ ಅಭಿಮಾನಿ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಹೋಬಳಿಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.

ರಾಮಕೃಷ್ಣ ಆತ್ಮಹತ್ಯೆ : ಅಭಿಮಾನಿಗಳಿಗಿದು ಮಾದರಿಯಾಗದಿರಲಿ : ಯಶ್​​​
ರಾಮಕೃಷ್ಣ ಆತ್ಮಹತ್ಯೆ : ಅಭಿಮಾನಿಗಳಿಗಿದು ಮಾದರಿಯಾಗದಿರಲಿ : ಯಶ್​​​

ತನ್ನ ಅಂತ್ಯಸಂಸ್ಕಾರದಲ್ಲಿ ಯಶ್ ಭಾಗಿಯಾಗಬೇಕೆಂದು ಬರೆದಿಟ್ಟು ಯಶ್​​ ಅಭಿಮಾನಿ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಹೋಬಳಿಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.

ರಾಮಕೃಷ್ಣ
ರಾಮಕೃಷ್ಣ

ಈ ಬಗ್ಗೆ ಬೇಸರದಿಂದ ಟ್ವೀಟ್​​ ಮಾಡಿರುವ ಯಶ್​​​, ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ.. ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ... ಓಂ ಶಾಂತಿ... ಎಂದು ಯಶ್​​ ಬರೆದುಕೊಂಡಿದ್ದಾರೆ.

yash tweet about ramakrishma suicide
ರಾಮಕೃಷ್ಣ ಡೆತ್​​ ನೋಟ್​​

ಇನ್ನು ರಾಮಕೃಷ್ಣ ತ್ಮ ಅಂತ್ಯ ಸಂಸ್ಕಾರಕ್ಕೆ ಯಶ್​​​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬರಬೇಕೆಂದು ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಅಭಿಮಾನಿಯ ಆಸೆಯಂತೆ ಸಿದ್ದರಾಮಯ್ಯ ಕೋಡಿ ದೊಡ್ಡಿಗೆ ಹೋಗಿ ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಯಶ್​​ ಟ್ವೀಟ್​​ ಮೂಲಕ ಸಂತಾಪ ಸೂಚಿಸಿದ್ದಾರೆ.

  • ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ..
    ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ...
    ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ...
    ಓಂ ಶಾಂತಿ...

    — Yash (@TheNameIsYash) February 18, 2021 " class="align-text-top noRightClick twitterSection" data=" ">

ತನ್ನ ಅಂತ್ಯಸಂಸ್ಕಾರದಲ್ಲಿ ಯಶ್ ಭಾಗಿಯಾಗಬೇಕೆಂದು ಬರೆದಿಟ್ಟು ಯಶ್​​ ಅಭಿಮಾನಿ ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಹೋಬಳಿಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ.

ರಾಮಕೃಷ್ಣ
ರಾಮಕೃಷ್ಣ

ಈ ಬಗ್ಗೆ ಬೇಸರದಿಂದ ಟ್ವೀಟ್​​ ಮಾಡಿರುವ ಯಶ್​​​, ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ.. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ.. ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ... ಓಂ ಶಾಂತಿ... ಎಂದು ಯಶ್​​ ಬರೆದುಕೊಂಡಿದ್ದಾರೆ.

yash tweet about ramakrishma suicide
ರಾಮಕೃಷ್ಣ ಡೆತ್​​ ನೋಟ್​​

ಇನ್ನು ರಾಮಕೃಷ್ಣ ತ್ಮ ಅಂತ್ಯ ಸಂಸ್ಕಾರಕ್ಕೆ ಯಶ್​​​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬರಬೇಕೆಂದು ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಅಭಿಮಾನಿಯ ಆಸೆಯಂತೆ ಸಿದ್ದರಾಮಯ್ಯ ಕೋಡಿ ದೊಡ್ಡಿಗೆ ಹೋಗಿ ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಯಶ್​​ ಟ್ವೀಟ್​​ ಮೂಲಕ ಸಂತಾಪ ಸೂಚಿಸಿದ್ದಾರೆ.

  • ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು.. ಜೀವನ.. ಹೆಮ್ಮೆ..
    ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ...
    ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ.. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ...
    ಓಂ ಶಾಂತಿ...

    — Yash (@TheNameIsYash) February 18, 2021 " class="align-text-top noRightClick twitterSection" data=" ">
ETV Bharat Logo

Copyright © 2024 Ushodaya Enterprises Pvt. Ltd., All Rights Reserved.