ETV Bharat / sitara

ತಮಿಳುನಾಡಿನ ಶನೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದ ಡಿಸಿಎಂ, ನಟ ಯಶ್‌

author img

By

Published : Jan 3, 2021, 3:03 PM IST

ವಿಶೇಷ ಹೆಲಿಕಾಫ್ಟರ್ ಮೂಲಕ ನಟ ಯಶ್ ಮತ್ತು ಡಿಸಿಎಂ ಅಶ್ವತ್ಥ ನಾರಾಯಣ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಡಿಸಿಎಂ ಜೊತೆ ತಮಿಳುನಾಡಿದ ಶನೇಶ್ವರ ದೇವಾಲಯಕ್ಕೆ ಯಶ್​ ಭೇಟಿ
ಡಿಸಿಎಂ ಜೊತೆ ತಮಿಳುನಾಡಿದ ಶನೇಶ್ವರ ದೇವಾಲಯಕ್ಕೆ ಯಶ್​ ಭೇಟಿ

ರಾಕಿಂಗ್ ಸ್ಟಾರ್ ಯಶ್ ಮತ್ತು ಡಿಸಿಎಂ ಅಶ್ವತ್ಥ ನಾರಾಯಣ ಅವರು ಇಂದು ತಮಿಳುನಾಡಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Yash visit Shaneshwar Temple in Tamil Nadu with DCM
ತಮಿಳುನಾಡಿನ ಶನೇಶ್ವರ ದೇವಾಲಯದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ನಟ ಯಶ್​

ವಿಶೇಷ ಹೆಲಿಕಾಫ್ಟರ್ ಮೂಲಕ ಇಬ್ಬರೂ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಾಲಯಕ್ಕೆ ಆಗಮಿಸಿದರು.

Yash visit Shaneshwar Temple in Tamil Nadu with DCM
ತಮಿಳುನಾಡಿನ ಶನೇಶ್ವರ ದೇವಾಲಯದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ನಟ ಯಶ್​

ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಯಶ್ ಭಾಗದ ಕೆಜಿಎಫ್ ಶೂಟಿಂಗ್ ಮುಗಿದಿದೆ ಎನ್ನಲಾಗಿದೆ. ಇದೇ ತಿಂಗಳಲ್ಲಿ ಚಿತ್ರದ ಶೂಟಿಂಗ್​ ಸಂಪೂರ್ಣವಾಗಿ ಮುಕ್ತಾಯವಾಗಲಿದೆ ಎಂಬ ಮಾಹಿತಿ ದೊರೆತಿದೆ.

ರಾಕಿಂಗ್ ಸ್ಟಾರ್ ಯಶ್ ಮತ್ತು ಡಿಸಿಎಂ ಅಶ್ವತ್ಥ ನಾರಾಯಣ ಅವರು ಇಂದು ತಮಿಳುನಾಡಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Yash visit Shaneshwar Temple in Tamil Nadu with DCM
ತಮಿಳುನಾಡಿನ ಶನೇಶ್ವರ ದೇವಾಲಯದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ನಟ ಯಶ್​

ವಿಶೇಷ ಹೆಲಿಕಾಫ್ಟರ್ ಮೂಲಕ ಇಬ್ಬರೂ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಾಲಯಕ್ಕೆ ಆಗಮಿಸಿದರು.

Yash visit Shaneshwar Temple in Tamil Nadu with DCM
ತಮಿಳುನಾಡಿನ ಶನೇಶ್ವರ ದೇವಾಲಯದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ನಟ ಯಶ್​

ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಯಶ್ ಭಾಗದ ಕೆಜಿಎಫ್ ಶೂಟಿಂಗ್ ಮುಗಿದಿದೆ ಎನ್ನಲಾಗಿದೆ. ಇದೇ ತಿಂಗಳಲ್ಲಿ ಚಿತ್ರದ ಶೂಟಿಂಗ್​ ಸಂಪೂರ್ಣವಾಗಿ ಮುಕ್ತಾಯವಾಗಲಿದೆ ಎಂಬ ಮಾಹಿತಿ ದೊರೆತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.