ETV Bharat / sports

ವಿಜಯ್​ ಶಂಕರ್​ಗೆ ನಾನು ಎಸೆದ ಯಾರ್ಕರ್​ ಬಾಲ್​ ಬಿದ್ದು ಗಾಯ, ಅವರು ಚೆನ್ನಾಗಿದ್ದಾರೆಂದ ಬುಮ್ರಾ!

author img

By

Published : Jun 21, 2019, 5:56 AM IST

ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್​ ಧವನ್​ ಈಗಾಗಲೇ ವಿಶ್ವಕಪ್​​ನಿಂದ ಹೊರಬಿದ್ದಿದ್ದು, ಮತ್ತೋರ್ವ ಆಟಗಾರ ಭುವನೇಶ್ವರ್​ ಕುಮಾರ್​ ಗಾಯಗೊಂಡಿದ್ದಾರೆ. ಇಷ್ಟರ ಮಧ್ಯೆ ಮತ್ತೋರ್ವ ಆಟಗಾರ ಗಾಯಗೊಂಡಿರುವ ವಿಷಯ ಕ್ರೀಡಾಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿತ್ತು.

ಬುಮ್ರಾ, ಶಂಕರ್​​

ಲಂಡನ್​: ವಿಶ್ವಕಪ್​​ನಿಂದ ಎಡಗೈ ಬ್ಯಾಟ್ಸ್​​ಮನ್​ ಶಿಖರ್​ ಧವನ್​ ಈಗಾಗಲೇ ಹೊರಬಿದ್ದಿದ್ದು, ಇದರ ಮಧ್ಯೆ ವೇಗದ ಬೌಲರ್​ ಭುವನೇಶ್ವರ್​ ಕುಮಾರ್​ ಕೂಡ ಗಾಯಗೊಂಡು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಟೀಂ ಇಂಡಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿತ್ತು. ಆದರೆ ಭಯ ಪಡುವ ಅವಶ್ಯಕತೆಯಿಲ್ಲ ಎಂದ ಬುಮ್ರಾ ಸ್ಪಷ್ಟನೆ ನೀಡಿದ್ದಾರೆ.

ಪಾಕ್​ ವಿರುದ್ಧದ ಪಂದ್ಯ ಮುಗಿದ ಬಳಿಕ ನೆಟ್​​ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ವಿಜಯ್​​ ಶಂಕರ್​ಗೆ ನಾನು ಎಸೆದ ಯಾರ್ಕರ್​ ಬಾಲ್​ ಬಿದ್ದು, ಬೆರಳಿಗೆ ಗಾಯವಾಗಿತ್ತು. ಅಭ್ಯಾಸ ನಡೆಸುತ್ತಿದ್ದಾಗ ಇಂತಹ ಘಟನೆಗಳು ನಡೆಯುವುದು ಕಾಮನ್​​. ಆದರೆ ಚಿಂತೆ ಮಾಡಬೇಕಾದ ಅವಶ್ಯಕತೆ ಇಲ್ಲ. ವಿಜಯ್​ ಶಂಕರ್​ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಶನಿವಾರದಂದು ಟೀಂ ಇಂಡಿಯಾ ಆಫ್ಘಾನಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದ್ದು, ಈ ಪಂದ್ಯದ ವೇಳೆಗೆ ವಿಜಯ್​ ಶಂಕರ್​ ಸಂಪೂರ್ಣವಾಗಿ ಗುಣಮುಖರಾಗದಿದ್ದರೆ, ರಿಷಭ್​ ಪಂತ್​ ಅವಕಾಶ ಪಡೆದುಕೊಳ್ಳಲಿದ್ದಾರೆ. ಈಗಾಗಲೇ ಭುವಿ ಗಾಯಗೊಂಡಿರುವ ಕಾರಣ ಅವರ ಸ್ಥಾನವನ್ನ ಮೊಹಮ್ಮದ್​ ಶಮಿ ತುಂಬುವ ಸಾಧ್ಯತೆ ದಟ್ಟವಾಗಿದೆ. ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಜಯ್​ ಶಂಕರ್​ ಎರಡು ವಿಕೆಟ್​ ಪಡೆದು ಗಮನ ಸೆಳೆದಿದ್ದರು.

ಲಂಡನ್​: ವಿಶ್ವಕಪ್​​ನಿಂದ ಎಡಗೈ ಬ್ಯಾಟ್ಸ್​​ಮನ್​ ಶಿಖರ್​ ಧವನ್​ ಈಗಾಗಲೇ ಹೊರಬಿದ್ದಿದ್ದು, ಇದರ ಮಧ್ಯೆ ವೇಗದ ಬೌಲರ್​ ಭುವನೇಶ್ವರ್​ ಕುಮಾರ್​ ಕೂಡ ಗಾಯಗೊಂಡು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಟೀಂ ಇಂಡಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿತ್ತು. ಆದರೆ ಭಯ ಪಡುವ ಅವಶ್ಯಕತೆಯಿಲ್ಲ ಎಂದ ಬುಮ್ರಾ ಸ್ಪಷ್ಟನೆ ನೀಡಿದ್ದಾರೆ.

ಪಾಕ್​ ವಿರುದ್ಧದ ಪಂದ್ಯ ಮುಗಿದ ಬಳಿಕ ನೆಟ್​​ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ವಿಜಯ್​​ ಶಂಕರ್​ಗೆ ನಾನು ಎಸೆದ ಯಾರ್ಕರ್​ ಬಾಲ್​ ಬಿದ್ದು, ಬೆರಳಿಗೆ ಗಾಯವಾಗಿತ್ತು. ಅಭ್ಯಾಸ ನಡೆಸುತ್ತಿದ್ದಾಗ ಇಂತಹ ಘಟನೆಗಳು ನಡೆಯುವುದು ಕಾಮನ್​​. ಆದರೆ ಚಿಂತೆ ಮಾಡಬೇಕಾದ ಅವಶ್ಯಕತೆ ಇಲ್ಲ. ವಿಜಯ್​ ಶಂಕರ್​ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಶನಿವಾರದಂದು ಟೀಂ ಇಂಡಿಯಾ ಆಫ್ಘಾನಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದ್ದು, ಈ ಪಂದ್ಯದ ವೇಳೆಗೆ ವಿಜಯ್​ ಶಂಕರ್​ ಸಂಪೂರ್ಣವಾಗಿ ಗುಣಮುಖರಾಗದಿದ್ದರೆ, ರಿಷಭ್​ ಪಂತ್​ ಅವಕಾಶ ಪಡೆದುಕೊಳ್ಳಲಿದ್ದಾರೆ. ಈಗಾಗಲೇ ಭುವಿ ಗಾಯಗೊಂಡಿರುವ ಕಾರಣ ಅವರ ಸ್ಥಾನವನ್ನ ಮೊಹಮ್ಮದ್​ ಶಮಿ ತುಂಬುವ ಸಾಧ್ಯತೆ ದಟ್ಟವಾಗಿದೆ. ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಜಯ್​ ಶಂಕರ್​ ಎರಡು ವಿಕೆಟ್​ ಪಡೆದು ಗಮನ ಸೆಳೆದಿದ್ದರು.

Intro:Body:

ವಿಜಯ್​ ಶಂಕರ್​ಗೆ ಯಾರ್ಕರ್​ ಬಾಲ್​ ಬಿದ್ದು ಗಾಯ, ಅವರು ಚೆನ್ನಾಗಿದ್ದಾರೆಂದ ಬುಮ್ರಾ! 



ಲಂಡನ್​: ವಿಶ್ವಕಪ್​​ನಲ್ಲಿ ಎಡಗೈ ಬ್ಯಾಟ್ಸ್​​ಮನ್​ ಶಿಖರ್​ ಧವನ್​ ಹೊರಬಿದ್ದಿದ್ದು, ಇದರ ಮಧ್ಯೆ ವೇಗದ ಬೌಲರ್​ ಭುವನೇಶ್ವರ್​ ಕುಮಾರ್​ ಕೂಡ ಗಾಯಗೊಂಡು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಟೀಂ ಇಂಡಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಆದರೆ ಭಯ ಪಡುವ ಅವಶ್ಯಕತೆಯಿಲ್ಲ ಎಂದ ಬುಮ್ರಾ ತಿಳಿಸಿದ್ದಾರೆ. 



ಪಾಕ್​ ವಿರುದ್ಧದ ಪಂದ್ಯ ಮುಗಿದ ಬಳಿಕ ನೆಟ್​​ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ವಿಜಯ್​​ ಶಂಕರ್​ಗೆ ನಾನು ಎಸೆದ ಯಾರ್ಕರ್​ ಬಾಲ್​ ಬಿದ್ದು, ಬೆರಳಿಗೆ ಗಾಯವಾಗಿತ್ತು. ಅಭ್ಯಾಸ ನಡೆಸುತ್ತಿದ್ದಾಗ ಇಂತಹ ಘಟನೆಗಳು ನಡೆಯುವುದು ಕಾಮನ್​​. ಆದರೆ ಚಿಂತೆ ಮಾಡಬೇಕಾದ ಅವಶ್ಯಕತೆ ಇಲ್ಲ. ವಿಜಯ್​ ಶಂಕರ್​ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.  



ಶನಿವಾರದಂದು ಟೀಂ ಇಂಡಿಯಾ ಆಫ್ಘಾನಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದ್ದು, ಈ ಪಂದ್ಯದ ವೇಳೆಗೆ ವಿಜಯ್​ ಶಂಕರ್​ ಸಂಪೂರ್ಣವಾಗಿ ಗುಣಮುಖರಾಗದಿದ್ದರೆ, ರಿಷಭ್​ ಪಂತ್​ ಅವಕಾಶ ಪಡೆದುಕೊಳ್ಳಲಿದ್ದಾರೆ. ಈಗಾಗಲೇ ಭುವಿ ಗಾಯಗೊಂಡಿರುವ ಕಾರಣ ಅವರ ಸ್ಥಾನವನ್ನ ಮೊಹಮ್ಮದ್​ ಶಮಿ ತುಂಬುವ ಸಾಧ್ಯತೆ ದಟ್ಟವಾಗಿದೆ. 


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.