ETV Bharat / sports

ಬೈರುತ್​ ಬಂದರು ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ ಕೊಹ್ಲಿ ಬಳಗ - ಬೈರುತ್​ ದುರಂತದಲ್ಲಿ ಸಾವನ್ನಪ್ಪಿದವರಿಗೆ ಕ್ರಿಕೆಟಿಗರ ಸಂತಾಪ

ಬುಧವಾರ ಬೈರುತ್​ ಬಂದರಿನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಸುಮಾರು 78 ಮಂದಿ ಸಾವನ್ನಪ್ಪಿದ್ದು, 4000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾಬ್ ಆರೋಗ್ಯ ಸಚಿವರು ತಿಳಿಸಿದ್ದಾರೆ. ಈ ದಾರುಣ ಘಟನೆಯಲ್ಲಿ ಮೃತಪಟ್ಟ ಬಡಜನರ ಆತ್ಮಕ್ಕೆ ಶಾಂತಿಕೋರಿ ಕೊಹ್ಲಿ ಮತ್ತು ಬಳಗ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಬೈರುತ್​ ಬಂದರು ದುರಂತ
ಬೈರುತ್​ ಬಂದರು ದುರಂತ
author img

By

Published : Aug 5, 2020, 4:17 PM IST

ನವದೆಹಲಿ: ಲೆಬನಾನ್ ರಾಜಧಾನಿ ಬೈರುತ್ ಬಂದರಿ​ನಲ್ಲಿ ಮಂಗಳವಾರ ನಡೆದ ಸ್ಫೋಟದಲ್ಲಿ ಮೃತಪಟ್ಟವರಿಗೆ ಭಾರತ ತಂಡದ ನಾಯಕ ಹಾಗೂ ತಂಡದ ಇತರೆ ಸದಸ್ಯರು ಸಂತಾಪ ಸೂಚಿಸಿದ್ದಾರೆ.

ಬುಧವಾರ ಬೈರುತ್​ ಬಂದರಿನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಸುಮಾರು 78 ಮಂದಿ ಸಾವನ್ನಪ್ಪಿದ್ದು, 4000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾಬ್ ಆರೋಗ್ಯ ಸಚಿವರು ತಿಳಿಸಿದ್ದಾರೆ. ಈ ದಾರುಣ ಘಟನೆಯಲ್ಲಿ ಮೃತಪಟ್ಟ ಬಡಜನರ ಆತ್ಮಕ್ಕೆ ಶಾಂತಿಕೋರಿ ಕೊಹ್ಲಿ ಮತ್ತು ಬಳಗ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ವಿರಾಟ್​ ಕೊಹ್ಲಿ
ವಿರಾಟ್​ ಕೊಹ್ಲಿ

"ಇದೊಂದು ಹೃದಯ ವಿದ್ರಾವಕ ಘಟನೆಯಾಗಿದೆ. ಲೆಬನಾನ್​ ಜನತೆಯ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ " ಎಂದು ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ಜೀವಗಳನ್ನು ಕಳೆದುಕೊಳ್ಳುವುದು ಯಾವಾಗಲೂ ದುರಂತವಿದ್ದಂತೆ. ಲೆಬನಾನ್​ನಲ್ಲಿ ಮೃತಪಟ್ಟವರಿಗೆ ನನ್ನ ಸಂತಾಪ ಎಂದು ಆಲ್​ರೌಂಡರ್​ ರವೀಂದ್ರ ಜಡೇಜಾ ಟ್ವೀಟ್​ ಮಾಡಿದ್ದಾರೆ.

ಮಯಾಂಕ್​ ಅಗರ್​ವಾಲ್​
ಮಯಾಂಕ್​ ಅಗರ್​ವಾಲ್​

ಭಾರತೀಯ ಟೆಸ್ಟ್​ ತಂಡದ ಆರಂಭಿಕ ಹಾಗೂ ಕನ್ನಡಿಗ ಮಯಾಂಕ್​ ಅಗರ್​ವಾಲ್​ , ಕೆಎಲ್​ ರಾಹುಲ್​ ಸೇರಿದಂತೆ ಹಲವಾರು ಕ್ರೀಡಾ ದಿಗ್ಗಜರು ಲೆಬನಾನ್​ ಜನತೆಯ ಒಳಿತಿಗಾಗಿ ತಮ್ಮ ಪ್ರಾರ್ಥನೆ ಸಲ್ಲಿಸಿದ್ದಾರೆ.

  • Pray for Lebanon 🙏

    — K L Rahul (@klrahul11) August 5, 2020 " class="align-text-top noRightClick twitterSection" data=" ">

2,750 ಟನ್ ಅಮೋನಿಯಂ ನೈಟ್ರೇಟ್ ಅನ್ನು ಗೋದಾಮಿನೊಂದರಲ್ಲಿ ಅಸುರಕ್ಷಿತವಾಗಿ ಸಂಗ್ರಹಿಸಿದ್ದರರಿಂದ ಈ ಸ್ಫೋಟ ಸಂಭವಿಸಿದೆ ಎಂದು ಅಧ್ಯಕ್ಷ ಮೈಕೆಲ್ ಅವುನ್​ ಹೇಳಿದ್ದಾರೆ

ನವದೆಹಲಿ: ಲೆಬನಾನ್ ರಾಜಧಾನಿ ಬೈರುತ್ ಬಂದರಿ​ನಲ್ಲಿ ಮಂಗಳವಾರ ನಡೆದ ಸ್ಫೋಟದಲ್ಲಿ ಮೃತಪಟ್ಟವರಿಗೆ ಭಾರತ ತಂಡದ ನಾಯಕ ಹಾಗೂ ತಂಡದ ಇತರೆ ಸದಸ್ಯರು ಸಂತಾಪ ಸೂಚಿಸಿದ್ದಾರೆ.

ಬುಧವಾರ ಬೈರುತ್​ ಬಂದರಿನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಸುಮಾರು 78 ಮಂದಿ ಸಾವನ್ನಪ್ಪಿದ್ದು, 4000 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾಬ್ ಆರೋಗ್ಯ ಸಚಿವರು ತಿಳಿಸಿದ್ದಾರೆ. ಈ ದಾರುಣ ಘಟನೆಯಲ್ಲಿ ಮೃತಪಟ್ಟ ಬಡಜನರ ಆತ್ಮಕ್ಕೆ ಶಾಂತಿಕೋರಿ ಕೊಹ್ಲಿ ಮತ್ತು ಬಳಗ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ವಿರಾಟ್​ ಕೊಹ್ಲಿ
ವಿರಾಟ್​ ಕೊಹ್ಲಿ

"ಇದೊಂದು ಹೃದಯ ವಿದ್ರಾವಕ ಘಟನೆಯಾಗಿದೆ. ಲೆಬನಾನ್​ ಜನತೆಯ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ " ಎಂದು ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ರವೀಂದ್ರ ಜಡೇಜಾ
ರವೀಂದ್ರ ಜಡೇಜಾ

ಜೀವಗಳನ್ನು ಕಳೆದುಕೊಳ್ಳುವುದು ಯಾವಾಗಲೂ ದುರಂತವಿದ್ದಂತೆ. ಲೆಬನಾನ್​ನಲ್ಲಿ ಮೃತಪಟ್ಟವರಿಗೆ ನನ್ನ ಸಂತಾಪ ಎಂದು ಆಲ್​ರೌಂಡರ್​ ರವೀಂದ್ರ ಜಡೇಜಾ ಟ್ವೀಟ್​ ಮಾಡಿದ್ದಾರೆ.

ಮಯಾಂಕ್​ ಅಗರ್​ವಾಲ್​
ಮಯಾಂಕ್​ ಅಗರ್​ವಾಲ್​

ಭಾರತೀಯ ಟೆಸ್ಟ್​ ತಂಡದ ಆರಂಭಿಕ ಹಾಗೂ ಕನ್ನಡಿಗ ಮಯಾಂಕ್​ ಅಗರ್​ವಾಲ್​ , ಕೆಎಲ್​ ರಾಹುಲ್​ ಸೇರಿದಂತೆ ಹಲವಾರು ಕ್ರೀಡಾ ದಿಗ್ಗಜರು ಲೆಬನಾನ್​ ಜನತೆಯ ಒಳಿತಿಗಾಗಿ ತಮ್ಮ ಪ್ರಾರ್ಥನೆ ಸಲ್ಲಿಸಿದ್ದಾರೆ.

  • Pray for Lebanon 🙏

    — K L Rahul (@klrahul11) August 5, 2020 " class="align-text-top noRightClick twitterSection" data=" ">

2,750 ಟನ್ ಅಮೋನಿಯಂ ನೈಟ್ರೇಟ್ ಅನ್ನು ಗೋದಾಮಿನೊಂದರಲ್ಲಿ ಅಸುರಕ್ಷಿತವಾಗಿ ಸಂಗ್ರಹಿಸಿದ್ದರರಿಂದ ಈ ಸ್ಫೋಟ ಸಂಭವಿಸಿದೆ ಎಂದು ಅಧ್ಯಕ್ಷ ಮೈಕೆಲ್ ಅವುನ್​ ಹೇಳಿದ್ದಾರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.