ETV Bharat / state

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕಾಗಿ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಸಭೆ

author img

By

Published : Aug 20, 2019, 4:28 AM IST

ಹುನಗುಂದ ತಾಲೂಕಿನಲ್ಲಿ ಕೃಷ್ಣಾ, ಮಲ್ಲಪ್ರಭಾ ನದಿಯ ಪ್ರವಾಹದಿಂದ 21 ಗ್ರಾಮಗಳು ಜಲಾವೃತಗೊಂಡು ತೊಂದರೆಗೆ ಒಳಗಾಗಿವೆ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಸರ್ಕಾರದ ಗಮನ ಹರಿಸಲು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಕೂಡಲಸಂಗಮದಲ್ಲಿ ಸಭೆ ನಡೆಸಲಾಯಿತು.

ಮಾಜಿ ಶಾಸಕ ವಿಜಯಾನಂದ ಕಾಶಪ್ಪ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣಾ ಹಾಗೂ ಮಲ್ಲಪ್ರಭಾ ನದಿಯ ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕಾಗಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಕೂಡಲಸಂಗಮದಲ್ಲಿ ಸಭೆ ನಡೆಸಲಾಯಿತು.

ಹುನಗುಂದ ತಾಲೂಕಿನಲ್ಲಿ ಕೃಷ್ಣಾ, ಮಲ್ಲಪ್ರಭಾ ನದಿಯ ಪ್ರವಾಹದಿಂದ 21 ಗ್ರಾಮಗಳು ಜಲಾವೃತಗೊಂಡು ತೊಂದರೆಗೆ ಒಳಗಾಗುತ್ತಿದೆ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಸರ್ಕಾರದ ಗಮನ ಹರಿಸಲು ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದ ಸಭೆ ನಡೆಸಲಾಗಿದೆ.

ಹುನಗುಂದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಜನತೆ ಹಾಗೂ ಸಂತ್ರಸ್ತರನ್ನು ಉದ್ದೇಶಿಸಿ ಮಾಜಿ ಶಾಸಕ‌ ವಿಜಯಾನಂದ ಕಾಶಪ್ಪನವರ ಮಾತನಾಡಿ, ಕಳೆದ ಹತ್ತು ವರ್ಷಗಳ ಹಿಂದೆಯೇ ಪ್ರವಾಹ ಬಂದು 21 ಗ್ರಾಮಗಳಲ್ಲಿ ಜಲಾವೃತಗೊಂಡು ತೊಂದರೆ ಆಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮಾದರಿಯಲ್ಲಿ ಶಾಶ್ವತ ಪರಿಹಾರ ಸರ್ಕಾರ ನೀಡಬೇಕಾಗಿದೆ.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಕೂಡಲಸಂಗಮದಲ್ಲಿ ಸಭೆ

ಈ ಹಿಂದೆ ಶಾಸಕನಾಗಿದ್ದ ಸಮಯದಲ್ಲಿ ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗಿತ್ತು. ಸರ್ಕಾರದ ಮುಂದೆ ಪ್ರಸ್ತಾಪ ಮಾಡಲಾಗಿದೆ. ಆದರೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸರ್ಕಾರ ವಿಳಂಬ ಧೋರಣೆ ತಾಳಿದರೆ ಮುಂದೆ ಹೋರಾಟದ ರೂಪುರೇಷೆಗಳನ್ನು ಹಾಕಿಕೊಳ್ಳಲು ಮತ್ತೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕೃಷ್ಣಾ ಹಾಗೂ ಮಲ್ಲಪ್ರಭಾ ನದಿಯ ಪ್ರವಾಹದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕಾಗಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಕೂಡಲಸಂಗಮದಲ್ಲಿ ಸಭೆ ನಡೆಸಲಾಯಿತು.

ಹುನಗುಂದ ತಾಲೂಕಿನಲ್ಲಿ ಕೃಷ್ಣಾ, ಮಲ್ಲಪ್ರಭಾ ನದಿಯ ಪ್ರವಾಹದಿಂದ 21 ಗ್ರಾಮಗಳು ಜಲಾವೃತಗೊಂಡು ತೊಂದರೆಗೆ ಒಳಗಾಗುತ್ತಿದೆ. ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಸರ್ಕಾರದ ಗಮನ ಹರಿಸಲು ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದ ಸಭೆ ನಡೆಸಲಾಗಿದೆ.

ಹುನಗುಂದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಜನತೆ ಹಾಗೂ ಸಂತ್ರಸ್ತರನ್ನು ಉದ್ದೇಶಿಸಿ ಮಾಜಿ ಶಾಸಕ‌ ವಿಜಯಾನಂದ ಕಾಶಪ್ಪನವರ ಮಾತನಾಡಿ, ಕಳೆದ ಹತ್ತು ವರ್ಷಗಳ ಹಿಂದೆಯೇ ಪ್ರವಾಹ ಬಂದು 21 ಗ್ರಾಮಗಳಲ್ಲಿ ಜಲಾವೃತಗೊಂಡು ತೊಂದರೆ ಆಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮಾದರಿಯಲ್ಲಿ ಶಾಶ್ವತ ಪರಿಹಾರ ಸರ್ಕಾರ ನೀಡಬೇಕಾಗಿದೆ.

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಕೂಡಲಸಂಗಮದಲ್ಲಿ ಸಭೆ

ಈ ಹಿಂದೆ ಶಾಸಕನಾಗಿದ್ದ ಸಮಯದಲ್ಲಿ ವಿಧಾನಸಭೆಯಲ್ಲಿ ಚರ್ಚೆ ಮಾಡಲಾಗಿತ್ತು. ಸರ್ಕಾರದ ಮುಂದೆ ಪ್ರಸ್ತಾಪ ಮಾಡಲಾಗಿದೆ. ಆದರೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸರ್ಕಾರ ವಿಳಂಬ ಧೋರಣೆ ತಾಳಿದರೆ ಮುಂದೆ ಹೋರಾಟದ ರೂಪುರೇಷೆಗಳನ್ನು ಹಾಕಿಕೊಳ್ಳಲು ಮತ್ತೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

Intro:AnchorBody:ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ಕೃಷ್ಣಾ ಹಾಗೂ ಮಲ್ಲಪ್ರಭಾ ನದಿಯ ಪ್ರವಾಹ ದಿಂದ ತೊಂದರೆಗೆ ಒಳಗಾಗಿರುವ ಸಂತ್ರಸ್ಥರ ಶಾಶ್ವತ ಪರಿಹಾರ ಕ್ಕಾಗಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ಕೂಡಲಸಂಗಮ ದಲ್ಲಿ ಸಭೆ ನಡೆಸಲಾಯಿತು.
ಹುನಗುಂದ ತಾಲೂಕಿನಲ್ಲಿ ಕೃಷ್ಣಾ,ಮಲ್ಲಪ್ರಭಾ ನದಿಯ ಪ್ರವಾಹ ದಿಂದ 21 ಗ್ರಾಮಗಳು ಜಲಾವೃತಗೊಂಡು,ತೊಂದರೆಗೆ ಒಳಗಾಗುತ್ತಿದೆ.ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಸರ್ಕಾರದ ಗಮನ ಹರಿಸಲು ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಬೇಕಾಗಿದೆ.ಈ ಹಿನ್ನೆಲೆಯಲ್ಲಿ ಮೊದಲ ಹಂತದ ಸಭೆ ನಡೆಸಲಾಗಿದೆ.
ಹುನಗುಂದ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಜನತೆ ಹಾಗೂ ಸಂತ್ರಸ್ಥರನ್ನು ಉದ್ದೇಶಿಸಿ ಮಾಜಿ ಶಾಸಕ‌ ವಿಜಯಾನಂದ ಕಾಶಪ್ಪನವರ ಮಾತನಾಡಿ,ಕಳೆದ ಹತ್ತು ವರ್ಷಗಳ ಹಿಂದೆಯೇ ಪ್ರವಾಹ ಬಂದು 21 ಗ್ರಾಮಗಳಲ್ಲಿ ಜಲಾವೃತಗೊಂಡ ತೊಂದರೆ ಆಗಿದೆ.ಈ ಹಿನ್ನೆಲೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಮಾದರಿಯಲ್ಲಿ ಶಾಶ್ವತ ಪರಿಹಾರ ಸರ್ಕಾರ ನೀಡಬೇಕಾಗಿದೆ.ಈ ಹಿಂದೆ ಶಾಸಕನಾಗಿದ್ದ ಸಮಯದಲ್ಲಿ ವಿಧಾನಸಭೆ ಚರ್ಚೆ ಮಾಡಲಾಗಿತ್ತು.ಸರ್ಕಾರದ ಮುಂದೆ ಪ್ರಸ್ತಾಪ ಮಾಡಲಾಗಿದೆ.ಆದರೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ನವರು ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸರ್ಕಾರ ವಿಳಂಬ ಧೋರಣೆ ತಾಳಿದರೆ ಮುಂದೆ ಹೋರಾಟದ ರೋಪರೇಶಗಳನ್ನು ಹಾಕಿಕೊಳ್ಳಲು ಮತ್ತೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು..Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.