ETV Bharat / state

ಬಾಗಲಕೋಟೆ ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ದಾಳಿ - ಮಂಜುನಾಥ

ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ.

ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ದಾಳಿ
author img

By

Published : Oct 10, 2019, 7:18 PM IST

ಬಾಗಲಕೋಟೆ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ.

ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ದಾಳಿ

ಕಡತ ವಿಲೇವಾರಿ, ವೇತನ, ಅರಿಯರ್ಸ್, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ನೀಡಲು ಖಜಾನೆ ಅಧಿಕಾರಿ ಮಂಜುನಾಥ ಲಂಚ ಕೇಳಿದ್ದರು ಎಂಬ ಆರೋಪ ಕೇಳಿಬಂದಿತ್ತು. ಜೊತೆಗೆ ಅಧಿಕಾರಿ ಮಂಜುನಾಥ ಮೇಲೆ ಸಾರ್ವಜನಿಕರಿಂದ ದೂರು ಅರ್ಜಿಗಳು ಸಹ ಬಂದಿದ್ದವು. ಹೀಗಾಗಿ ಎಸಿಬಿ ಡಿವೈಎಸ್ಪಿ ಎಂ.ವಿ.ಮಲ್ಲಾಪುರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಮಂಜುನಾಥ ಸ್ವಾಮಿ, ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ.

ಈಗಾಗಲೇ ಅಧಿಕಾರಿಗಳಿಗೆ ಒಂದು ಲಕ್ಷ ರೂ. ದಾಳಿ ವೇಳೆ ಸಿಕ್ಕಿದೆ ಎನ್ನಲಾಗಿದ್ದು, ಖಜಾನೆ ಕಚೇರಿಯಲ್ಲಿ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿರಿಂದ ದೂರು ಬಂದ ಹಿನ್ನೆಲೆ ಈ ದಾಳಿ ಮಾಡಿ ತಪಾಸಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಾಗಲಕೋಟೆ: ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕಾರಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ.

ಜಿಲ್ಲಾ ಖಜಾನೆ ಕಚೇರಿ ಮೇಲೆ ಎಸಿಬಿ ದಾಳಿ

ಕಡತ ವಿಲೇವಾರಿ, ವೇತನ, ಅರಿಯರ್ಸ್, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ನೀಡಲು ಖಜಾನೆ ಅಧಿಕಾರಿ ಮಂಜುನಾಥ ಲಂಚ ಕೇಳಿದ್ದರು ಎಂಬ ಆರೋಪ ಕೇಳಿಬಂದಿತ್ತು. ಜೊತೆಗೆ ಅಧಿಕಾರಿ ಮಂಜುನಾಥ ಮೇಲೆ ಸಾರ್ವಜನಿಕರಿಂದ ದೂರು ಅರ್ಜಿಗಳು ಸಹ ಬಂದಿದ್ದವು. ಹೀಗಾಗಿ ಎಸಿಬಿ ಡಿವೈಎಸ್ಪಿ ಎಂ.ವಿ.ಮಲ್ಲಾಪುರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಮಂಜುನಾಥ ಸ್ವಾಮಿ, ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ.

ಈಗಾಗಲೇ ಅಧಿಕಾರಿಗಳಿಗೆ ಒಂದು ಲಕ್ಷ ರೂ. ದಾಳಿ ವೇಳೆ ಸಿಕ್ಕಿದೆ ಎನ್ನಲಾಗಿದ್ದು, ಖಜಾನೆ ಕಚೇರಿಯಲ್ಲಿ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿರಿಂದ ದೂರು ಬಂದ ಹಿನ್ನೆಲೆ ಈ ದಾಳಿ ಮಾಡಿ ತಪಾಸಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Intro:AnchorBody: ಬಾಗಲಕೋಟೆ ಜಿಲ್ಲಾ ಖಜಾನೆ ಅಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಖಜಾನೆ ಕಚೇರಿ ಮೇಲೆ ದಾಳಿ ನಡೆದಿದ್ದು, ಖಜಾನೆ ಅಧಿಕಾರಿ ಮಂಜುನಾಥ ಸ್ವಾಮಿ ಅವರ ಜೊತೆಗೆ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಕಡತ ವಿಲೇವಾರಿ, ವೇತನ, ಅರಿಯರ್ಸ್, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ನೀಡಲು ಖಜಾನೆ ಅಧಿಕಾರಿ ಮಂಜುನಾಥ ಲಂಚ ಕೇಳಿದ್ದರು ಎಂಬ ಆರೋಪ ಕೇಳಿಬಂದಿತ್ತು ಎನ್ನಲಾಗಿದೆ. ಅದ್ರಂತೆ ಅಧಿಕಾರಿ ಮಂಜುನಾಥ ಮೇಲೆ ಸಾರ್ವಜನಿಕರಿಂದ ದೂರು ಅರ್ಜಿಗಳು ಬಂದಿದ್ದವು. ಹೀಗಾಗಿ ಎಸಿಬಿ ಡಿವೈಎಸ್ಪಿ ಎಂ.ವಿ.ಮಲ್ಲಾಪುರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಈಗಾಗಲೇ ಮಂಜುನಾಥ ಅವ್ರ ಕಚೇರಿ ಬಾಗಿಲು ಹಾಕಿ ಪರಿಶೀಲನೆ ಮಾಡ್ತಿರೋ ಅಧಿಕಾರಿಗಳಿಗೆ ಒಂದು ಲಕ್ಷದ ರೂಪಾಯಿ ವರೆಗೆ ಲಂಚದ ದುಡ್ಡು ಸಿಕ್ಕಿದೆ ಎನ್ನಲಾಗ್ತಿದೆ.ಖಜಾನೆ ಕಚೇರಿ ಯಲ್ಲಿ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿರಿಂದ ದೂರು ಬಂದ ಹಿನ್ನಲೆ,ದಾಳಿ ಮಾಡಿ ತಪಾಸಣೆ ನಡೆಸಲಾಗಿದೆ.Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.