ETV Bharat / state

ಬಾಗಲಕೋಟೆಯಲ್ಲಿ ಬೈಕ್​ಗೆ ಟಿಪ್ಪರ್ ಡಿಕ್ಕಿ:  ಇಬ್ಬರು ಯುವಕರು ಸ್ಥಳದಲ್ಲೇ ಸಾವು

author img

By

Published : Nov 9, 2019, 5:12 PM IST

ಬಾಗಲಕೋಟೆ: ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜಿಲ್ಲೆಯ ಲೋಕಾಪುರ-ಯಾದವಾಡ ರಸ್ತೆಯಲ್ಲಿ ನಡೆದಿದೆ.

ಬೈಕ್​ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವು

ಬಾಗಲಕೋಟೆ: ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜಿಲ್ಲೆಯ ಲೋಕಾಪುರ-ಯಾದವಾಡ ರಸ್ತೆಯಲ್ಲಿ ನಡೆದಿದೆ.

ಲೋಕಾಪುರ ಗ್ರಾಮದ ಬಸವರಾಜ ಪಲ್ಲೇದ ಹಾಗೂ ಮನೋಹರ ಶೀಲವಂತರ ಮೃತರು. ಯುವಕರು ಜೆ.ಕೆ.ಸಿಮೆಂಟ್ ಫ್ಯಾಕ್ಟರಿಗೆ ಬೈಕ್​ನಲ್ಲಿ ಕೆಲಸಕ್ಕೆ ಹೊಗುತ್ತಿದ್ದಾಗ, ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತ ಪಟ್ಟಿದ್ದು, ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆ: ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜಿಲ್ಲೆಯ ಲೋಕಾಪುರ-ಯಾದವಾಡ ರಸ್ತೆಯಲ್ಲಿ ನಡೆದಿದೆ.

ಲೋಕಾಪುರ ಗ್ರಾಮದ ಬಸವರಾಜ ಪಲ್ಲೇದ ಹಾಗೂ ಮನೋಹರ ಶೀಲವಂತರ ಮೃತರು. ಯುವಕರು ಜೆ.ಕೆ.ಸಿಮೆಂಟ್ ಫ್ಯಾಕ್ಟರಿಗೆ ಬೈಕ್​ನಲ್ಲಿ ಕೆಲಸಕ್ಕೆ ಹೊಗುತ್ತಿದ್ದಾಗ, ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತ ಪಟ್ಟಿದ್ದು, ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:AnchorBody:ಬಾಗಲಕೋಟೆ---ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತ ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಲೋಕಾಪುರ ಬಳಿ ಜರುಗಿದೆ..
ಮೃತ ಪಟ್ಟವರು ಇಬ್ಬರು ಸ್ನೇಹಿತರಾಗಿದ್ದು,ಬಸವರಾಜ ಪಲ್ಲೇದ(23), ಮನೋಹರ ಶೀಲವಂತರ(23) ಎಂದು ತಿಳಿದುಬಂದಿದೆ.
ಇಬ್ಬರು ಲೋಕಾಪುರ ಗ್ರಾಮದವ ನಿವಾಸಿಯಾಗಿದ್ದು,ಲೋಕಾಪುರ-ಯಾದವಾಡ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿ ಜೆ.ಕೆ.ಸಿಮೆಂಟ್ ಫ್ಯಾಕ್ಟರಿಗೆ ಹೊಗುತ್ತಿದ್ದಾಗ,ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತ ಪಟ್ಟಿದ್ದಾರೆ.ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಸಲಾಗುತ್ತಿದೆ...Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.