ETV Bharat / state

ದುಬಾರಿ ಬೈಕ್‌ಗಳ ಕಳ್ಳತನ: ಪೊಲೀಸರ ಬಲೆಗೆ ಬಿದ್ದ ಆರೋಪಿಗಳು - Bagalakote Bike Thieves Arrested

ಜಮಖಂಡಿ ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ದುಬಾರಿ ಬೆಲೆಯ ಬೈಕ್​ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಜಮಖಂಡಿ ಪೊಲೀಸರು ಬಂಧಿಸಿದ್ದಾರೆ.

ದುಬಾರಿ ಬೆಲೆ ಬೈಕ್​ ಕದ್ದ ಕಳ್ಳರು ಅಂದರ್​
ದುಬಾರಿ ಬೆಲೆ ಬೈಕ್​ ಕದ್ದ ಕಳ್ಳರು ಅಂದರ್​
author img

By

Published : Dec 6, 2019, 7:13 PM IST

ಬಾಗಲಕೋಟೆ : ಜಮಖಂಡಿ ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ದುಬಾರಿ ಬೆಲೆಯ ಬೈಕ್​ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಜಮಖಂಡಿ ಪೊಲೀಸರು ಬಂಧಿಸಿದ್ದಾರೆ.

ದುಬಾರಿ ಬೆಲೆ ಬೈಕ್​ ಕದ್ದ ಕಳ್ಳರು ಅಂದರ್​

ಗಣೇಶ ಇಂಗಳಗಿ, ಮಂಜುನಾಥ ಕಾಂಬಳೆ, ನಾಗಪ್ಪ, ರವಿ ಬಂಧಿತ ಆರೋಪಿಗಳು.

ನಗರದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಈ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ವೇಳೆ 16 ಬೈಕ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೈಕ್ ಕಳೆದುಕೊಂಡವರು ಸೂಕ್ತ ದಾಖಲೆ ತೋರಿಸಿ ತಮ್ಮ ವಾಹನಗಳನ್ನು ತೆಗೆದುಕೊಂಡು ಹೋಗಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ ಜಗಲಸಾರ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಬೈಕ್ ಕಳ್ಳತನವಾಗಿರುವ ಬಗ್ಗೆ ಜಮಖಂಡಿ ಶಹರ ಪೋಲಿಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.

ಬಾಗಲಕೋಟೆ : ಜಮಖಂಡಿ ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ದುಬಾರಿ ಬೆಲೆಯ ಬೈಕ್​ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಜಮಖಂಡಿ ಪೊಲೀಸರು ಬಂಧಿಸಿದ್ದಾರೆ.

ದುಬಾರಿ ಬೆಲೆ ಬೈಕ್​ ಕದ್ದ ಕಳ್ಳರು ಅಂದರ್​

ಗಣೇಶ ಇಂಗಳಗಿ, ಮಂಜುನಾಥ ಕಾಂಬಳೆ, ನಾಗಪ್ಪ, ರವಿ ಬಂಧಿತ ಆರೋಪಿಗಳು.

ನಗರದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಈ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ವೇಳೆ 16 ಬೈಕ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೈಕ್ ಕಳೆದುಕೊಂಡವರು ಸೂಕ್ತ ದಾಖಲೆ ತೋರಿಸಿ ತಮ್ಮ ವಾಹನಗಳನ್ನು ತೆಗೆದುಕೊಂಡು ಹೋಗಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ ಜಗಲಸಾರ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಬೈಕ್ ಕಳ್ಳತನವಾಗಿರುವ ಬಗ್ಗೆ ಜಮಖಂಡಿ ಶಹರ ಪೋಲಿಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು.

Intro:AnchorBody:ಬಾಗಲಕೋಟೆ-- ರಾಜ್ಯದ ವಿವಿಧ ಪ್ರದೇಶದಲ್ಲಿ ಬೈಕ್ ಕಳ್ಳತನ ಮಾಡಿ,ಮಾರಾಟ ಮಾಡುತ್ತಿದ್ದ ಕಳ್ಳರನ್ನು ಜಮಖಂಡಿ ಪೊಲೀಸರು ಬಂಧಿಸುವಲ್ಲಿ ಯಶಸ್ಸು ಹೊಂದಿದ್ದಾರೆ.
ಜಮಖಂಡಿ ನಗರ ಸೇರಿದಂತೆ ವಿವಿಧ ಪ್ರದೇಶದಲ್ಲಿ ದುಬಾರಿ ಬೆಲೆಯ ಬೈಕ್ ಗಳನ್ನು ಕದ್ದು ಮಾರಾಟ ಮಾಡುತ್ತಿದ್ದರು.

ಜಮಖಂಡಿ ಪಟ್ಟಣದಲ್ಲಿ ಅನುಮಾನ ಆಸ್ಪದಲ್ಲಿ ಸಂಚರಿಸುತ್ತಿದ್ದ ನಾಲ್ವರನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಇದರಿಂದ ನಾಲ್ವರನ್ನು ಸೇರಿದಂತೆ ಹದಿನಾರು ಬೈಕ್ ಗಳು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಕೆಲವು ತಿಂಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಬೈಕ್ ಕಳ್ಳವು ಆಗುತ್ತಿರುವ ಬಗ್ಗೆ ಜಮಖಂಡಿ ಶಹರ ಪೋಲಿಸ್ ಠಾಣೆಯಲ್ಲಿ ದೂರಯ ದಾಖಲಾಗಿದವು.
ಜಮಖಂಡಿ ಡಿ ವೈ ಎಸ್ ಪಿ ನೇತೃತ್ವದಲ್ಲಿ ತಂಡ ರಚನೆ ಮಾಡಿ, ಪೊಲೀಸ್ ಸಿಬ್ಬಂದಿ ಯ ಮೂಲಕ ಈ ಪ್ರಕರಣ ಭೇದಿಸುವಲ್ಲಿ ಯಶಸ್ಸು ಹೊಂದಿದ್ದಾರೆ.
ಗಣೇಶ ಶ.ಇಂಗಳಗಿ ಜಮಖಂಡಿ ತಾಲೂಕಿನ ಹುಣ್ಣಸಿಕಟ್ಟಿ ಗ್ರಾಮ ರವಿ.ತಾಯಿ ಮುತ್ತವ್ವಾ. ಕಾಂಬಳೆ,ಹುಣ್ಣಸಿಕಟ್ಟಿ ನಿವಾಸಿ.
ಮಂಜುನಾಥ .ಮ.ಕಾಂಬಳೆ.ಜಮಖಂಡಿ ತಾಲೂಕಿನಕೊಣ್ಣೂರ ಗ್ರಾಮ.ನಾಗಪ್ಪ. ಕ ಮೈತ್ರಿ ಕೊಣ್ಣೂರ ಗ್ರಾಮದ ನಿವಾಸಿ ಎಂಬುವವರು ಬಂಧಿತರು.
ಬೈಕ್ ಕಳೆದುಕೊಂಡವರು ಸೂಕ್ತ ದಾಖಲೆ ತೋರಿಸಿ ತಮ್ಮ ವಾಹನ ತೆಗೆದುಕೊಂಡು ಹೋಗಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲೋಕೇಶ ಜಗಲಸಾರ ತಿಳಿಸಿದ್ದಾರೆ..Conclusion:ಈ ಟಿ ವಿ,ಭಾರತ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.