ETV Bharat / state

1340ನೇ ಮದ್ಯವರ್ಜನ ಶಿಬಿರ: ದುಶ್ಚಟ ತ್ಯಜಿಸುವ ಶಪಥ ಮಾಡಿದ ಶಿಬಿರಾರ್ಥಿಗಳು

author img

By

Published : May 27, 2019, 6:31 AM IST

ಬಾಗಲಕೋಟೆಯ ನೀಲಕಂಠೇಶ್ವರ ದೇವಸ್ಥಾನದಲ್ಲಿ 1340ನೇ ಮದ್ಯ ವ್ಯಸವರ್ಜನ ಶಿಬಿರ ನಡೆಯಿತು.

ಶಿಬಿರ

ಬಾಗಲಕೋಟೆ: ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಸಿ ಟ್ರಸ್ಟ್‌, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ವಿವಿಧ ಸಂಸ್ಥೆಗಳ ಸಂಯೋಜನೆಯಲ್ಲಿ ನವನಗರದ ನೀಲಕಂಠೇಶ್ವರ ಸಾಂಸ್ಕೃತಿಕ ಭವನದಲ್ಲಿ 1340ನೇ ಮದ್ಯವರ್ಜನ ಶಿಬಿರ ನಡೆಯಿತು.

ಜಿಲ್ಲೆಯ ವಿವಿಧ ಪ್ರದೇಶಗಳಿಂದ ಆಗಮಿಸಿದ ಸುಮಾರು 80ಕ್ಕೂ ಅಧಿಕ ಮದ್ಯವ್ಯಸನ ಶಿಬಿರಾರ್ಥಿಗಳಿಗೆ ಒಂದು ವಾರ ಕಾಲ ತರಬೇತಿ ನೀಡಲಾಗಿಯಿತು. ಬೆಳ್ಳಗೆ 5 ಗಂಟೆಯಿಂದ ರಾತ್ರಿಯವರೆಗೆ ಶಿಬಿರವನ್ನು ನಡೆಸಲಾಯಿತು. ವ್ಯಾಯಾಮ, ಯೋಗ, ವಠಾರ ಸ್ವಚ್ಛತೆ, ಶ್ರಮದಾನ, ಸಂಪನ್ಮೂಲ ವ್ಯಕ್ತಿಗಳ ಮಾಹಿತಿ ಹಾಗೂ ಕೌಟುಂಬಿಕ ಸಲಹೆ ಸೇರಿದಂತೆ ಕೆಲ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವ್ಯಸನ ಮುಕ್ತರಾಗಲು ಶಿಬಿರಾರ್ಥಿಗಳಿಗೆ ಬೋಧಿಸಲಾಯಿತು.

ಕೊನೆಯ ದಿನದ ಧರ್ಮಸ್ಥಳದ ಮಂಜುನಾಥ ದೇವರ ಮಂಗಳೋತ್ಸವ ಕಾರ್ಯಕ್ರಮ ಹಾಗೂ ಶಿಬಿರಾಗ್ನಿ ಸಮಾರಂಭ ಗಮನ ಸೆಳೆಯಿತು. ಮದ್ಯ ವ್ಯಸನ ಶಿಬಿರಾರ್ಥಿಗಳಿಗೆ ಮಂಜುನಾಥ ದೇವರು ಭಾವಚಿತ್ರವನ್ನು ಇಟ್ಟು ಅಲಂಕಾರ ಮಾಡಿ, ಪೂಜೆ ಪುರಸ್ಕಾರವನ್ನು ನೆರವೇರಿಸುವ ಜೊತೆಗೆ ಓಂಕಾರ, ಪ್ರಾರ್ಥನೆ ಸಲ್ಲಿಸುವ ಮೂಲಕ ನೂತನ ಜೀವನದ ಮಾರ್ಗದರ್ಶನ ನೀಡಲಾಯಿತು.

ಶಿಬಿರಾಗ್ನಿ ಎಂದು ಸರಾಯಿ,ತಂಬಾಕು,ಸಿಗರೇಟು, ಗುಟಕಾದಿಂದ ಮಾಡಿದ್ದ ಕೃತಕ ಗೊಂಬೆಯನ್ನು ಇಟ್ಟು ಸುತ್ತಲೂ ಬೆಂಕಿಯ ಜ್ವಾಲೆಯಲ್ಲಿ ಹಿಡಿದು ಸುತ್ತು ಹಾಕುವ ಮೂಲಕ ತಮ್ಮಲ್ಲಿನ ದುಶ್ಚಟವನ್ನು ಬೆಂಕಿಯಿಂದ ಸುಟ್ಟ ಹೂಸ ಜೀವನ ಪ್ರಾರಂಭಿಸುವುದಾಗಿ ಶಪಥ ಮಾಡಲಾಗುತ್ತದೆ. ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಸದಸ್ಯರು ಸೇರಿದಂತೆ ಶಿಬಿರಾರ್ಥಗಳು ಕುಣಿದು ಕುಪ್ಪಳಿಸಿ ಎಲ್ಲ ನೋವು ಮೆರೆತು ಹೂಸ ಜೀವನ ಪ್ರಾರಂಭಿಸಿಲು ಸಜ್ಜಾಗುತ್ತಾರೆ.

ಬಾಗಲಕೋಟೆ: ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಸಿ ಟ್ರಸ್ಟ್‌, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ವಿವಿಧ ಸಂಸ್ಥೆಗಳ ಸಂಯೋಜನೆಯಲ್ಲಿ ನವನಗರದ ನೀಲಕಂಠೇಶ್ವರ ಸಾಂಸ್ಕೃತಿಕ ಭವನದಲ್ಲಿ 1340ನೇ ಮದ್ಯವರ್ಜನ ಶಿಬಿರ ನಡೆಯಿತು.

ಜಿಲ್ಲೆಯ ವಿವಿಧ ಪ್ರದೇಶಗಳಿಂದ ಆಗಮಿಸಿದ ಸುಮಾರು 80ಕ್ಕೂ ಅಧಿಕ ಮದ್ಯವ್ಯಸನ ಶಿಬಿರಾರ್ಥಿಗಳಿಗೆ ಒಂದು ವಾರ ಕಾಲ ತರಬೇತಿ ನೀಡಲಾಗಿಯಿತು. ಬೆಳ್ಳಗೆ 5 ಗಂಟೆಯಿಂದ ರಾತ್ರಿಯವರೆಗೆ ಶಿಬಿರವನ್ನು ನಡೆಸಲಾಯಿತು. ವ್ಯಾಯಾಮ, ಯೋಗ, ವಠಾರ ಸ್ವಚ್ಛತೆ, ಶ್ರಮದಾನ, ಸಂಪನ್ಮೂಲ ವ್ಯಕ್ತಿಗಳ ಮಾಹಿತಿ ಹಾಗೂ ಕೌಟುಂಬಿಕ ಸಲಹೆ ಸೇರಿದಂತೆ ಕೆಲ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವ್ಯಸನ ಮುಕ್ತರಾಗಲು ಶಿಬಿರಾರ್ಥಿಗಳಿಗೆ ಬೋಧಿಸಲಾಯಿತು.

ಕೊನೆಯ ದಿನದ ಧರ್ಮಸ್ಥಳದ ಮಂಜುನಾಥ ದೇವರ ಮಂಗಳೋತ್ಸವ ಕಾರ್ಯಕ್ರಮ ಹಾಗೂ ಶಿಬಿರಾಗ್ನಿ ಸಮಾರಂಭ ಗಮನ ಸೆಳೆಯಿತು. ಮದ್ಯ ವ್ಯಸನ ಶಿಬಿರಾರ್ಥಿಗಳಿಗೆ ಮಂಜುನಾಥ ದೇವರು ಭಾವಚಿತ್ರವನ್ನು ಇಟ್ಟು ಅಲಂಕಾರ ಮಾಡಿ, ಪೂಜೆ ಪುರಸ್ಕಾರವನ್ನು ನೆರವೇರಿಸುವ ಜೊತೆಗೆ ಓಂಕಾರ, ಪ್ರಾರ್ಥನೆ ಸಲ್ಲಿಸುವ ಮೂಲಕ ನೂತನ ಜೀವನದ ಮಾರ್ಗದರ್ಶನ ನೀಡಲಾಯಿತು.

ಶಿಬಿರಾಗ್ನಿ ಎಂದು ಸರಾಯಿ,ತಂಬಾಕು,ಸಿಗರೇಟು, ಗುಟಕಾದಿಂದ ಮಾಡಿದ್ದ ಕೃತಕ ಗೊಂಬೆಯನ್ನು ಇಟ್ಟು ಸುತ್ತಲೂ ಬೆಂಕಿಯ ಜ್ವಾಲೆಯಲ್ಲಿ ಹಿಡಿದು ಸುತ್ತು ಹಾಕುವ ಮೂಲಕ ತಮ್ಮಲ್ಲಿನ ದುಶ್ಚಟವನ್ನು ಬೆಂಕಿಯಿಂದ ಸುಟ್ಟ ಹೂಸ ಜೀವನ ಪ್ರಾರಂಭಿಸುವುದಾಗಿ ಶಪಥ ಮಾಡಲಾಗುತ್ತದೆ. ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಸದಸ್ಯರು ಸೇರಿದಂತೆ ಶಿಬಿರಾರ್ಥಗಳು ಕುಣಿದು ಕುಪ್ಪಳಿಸಿ ಎಲ್ಲ ನೋವು ಮೆರೆತು ಹೂಸ ಜೀವನ ಪ್ರಾರಂಭಿಸಿಲು ಸಜ್ಜಾಗುತ್ತಾರೆ.

Intro:Anchor


Body:ಬಾಗಲಕೋಟೆ ನವನಗರದಲ್ಲಿರುವ ನೀಲಕಂಠೇಶ್ವರ ಸಾಂಸ್ಕೃತಿಕ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಸಿ ಟ್ರಸ್ಟ್‌ ,ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ವಿವಿಧ ಸಂಸ್ಥೆ ಗಳ ಸಂಯೋಜನೆ ಯಲ್ಲಿ 1340 ನೇ ಮದ್ಯವರ್ಜನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಬಾಗಲಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಆಗಮಿಸಿದ ಸುಮಾರು 80 ಕ್ಕೂ ಅಧಿಕ ಮದ್ಯ ವ್ಯಸನ ಶಿಬಿರಾರ್ಥಿಗಳಿಗೆ ಒಂದು ವಾರ ಕಾಲ ತರಬೇತಿ ನೀಡಲಾಗಿದೆ.ಬೆಳ್ಳಿಗೆ 5 ಗಂಟೆಯಿಂದಲೇ ಪ್ರಾರಂಭ ಆಗುವ ಶಿಬಿರವನ್ನು ರಾತ್ರಿಯ ವರೆಗೆ ನಡೆಸಲಾಗುತ್ತದೆ. ವ್ಯಾಯಾಮ,ಯೋಗ,ವಠಾರ ಸ್ವಚ್ಚತಾ, ಶ್ರಮದಾನ,ಸಂಪನ್ಮೂಲ ವ್ಯಕ್ತಿಗಳ ಮಾಹಿತಿ ಹಾಗೂ ಕೌಟುಂಬಿಕ ಸಲಹೆ ಸೇರಿದಂತೆ ಕೆಲ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ವ್ಯಸನ ಮುಕ್ತರನ್ನಾಗಿ ಮಾಡಲಾಗುತ್ತದೆ.
ಕೂನೆಯ ಏಳನೇಯ ದಿನದಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ದೇವರ ಮಂಗಳೋತ್ಸವ ಕಾರ್ಯಕ್ರಮ ಹಾಗೂ ಶಿಬಿರಾಗ್ನಿ ಸಮಾರಂಭ ಗಮನ ಸೆಳೆಯಿತು.
ಮದ್ಯ ವ್ಯಸನ ಶಿಬಿರಾರ್ಥಗಳಿಗೆ ಮಂಜುನಾಥ ದೇವರು ಭಾವಚಿತ್ರವನ್ನು ಇಟ್ಟು ಅಲಂಕಾರ ಮಾಡಿ,ಪೂಜೆ ಪುರಸ್ಕಾರ ವನ್ನು ನೇರವೇರಿಸುವ ಜೊತೆಗೆ ಓಂಕಾರ,ಪ್ರಾರ್ಥನೆ ಸಲ್ಲಿಸುವ ಮೂಲಕ ನೂತನ ಜೀವನದ ಮಾರ್ಗದರ್ಶನ ನೀಡಿದರು.
ನಂತರ ಶಿಬಿರಾಗ್ನಿ ಎಂದು ಸರಾಯಿ,ತಂಬಾಕು,ಸಿಗರೇಟು, ಗುಟಕಾ ಚೀಟಿಯನ್ನು ಹಾಕಿದ ಕೃತಕ ಗೊಂಬೆಯನ್ನು ಇಟ್ಟು ಸುತ್ತಲೂ ಬೆಂಕಿಯ ಜ್ವಾಲೆಯಲ್ಲಿ ಹಿಡಿದು ಸುತ್ತ ಹಾಕುವ ಮೂಲಕ ತಮ್ಮಲ್ಲಿ ಇದ್ದ ದುಶ್ಚಟವನ್ನು ಬೆಂಕಿಯಿಂದ ಸುಟ್ಟ ಹೂಸ ಜೀವನ ಪ್ರಾರಂಭಿಸುವುದಾಗಿ ಶಪಥ ಮಾಡಿದರು. ನಂತರ ಸಂಪನೆ ವ್ಯಕ್ತಿಗಳು,ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಸದಸ್ಯರು ಸೇರಿದಂತೆ ಶಿಬಿರರಾರ್ಥಗಳು ಕುಣಿದು ಕುಪ್ಪಳಿಸಿ ಎಲ್ಲ ನೋವು ಮೆರೆತು ಹೂಸ ಜೀವನ ಪ್ರಾರಂಭಿಸಿಲು ಸಜ್ಜಾದರು.ಈ ಸಂದರ್ಭದಲ್ಲಿ ಸಮಿತಿಯ ಮುಖಂಡರು ಮಾತನಾಡಿ,ಧರ್ಮಸ್ಥಳ ಮಂಜುನಾಥ ಸಂಸ್ಥೆ ಸೇರಿದಂತೆ ಇತರ ಸಂಸ್ಥೆಗಳ ಮೂಲಕ ಇದು ವರೆಗೂ ಒಂದು ಲಕ್ಷಕ್ಕೂ ಅಧಿಕ ವ್ಯಸನ ಗಳಿಗೆ ಮಧ್ಯಪಾನ ಮಾಡದಂತೆ ಜಾಗೃತ ಮೂಡಿಸುವಲ್ಲಿ ಯಶಸ್ವಿ ಆಗಿದ್ದೇನೆ.ಆತ್ಮಾವಲೋಕನ ಹಾಗೂ ಮನ ಪರಿವರ್ತನೆ ಮಾಡುವ ಮೂಲಕ ಇಂತಹ ಶಿಬಿರವು ಗ್ರಾಮೀಣ ಬಡ ಜನತೆಗೆ ಅನುಕೂಲವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು..


Conclusion:ಆನಂದ
ಈ ಟಿವಿ,ನ್ಯೂಸ್, ಬಾಗಲಕೋಟೆ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.