ETV Bharat / state

ನೆರೆಯಿಂದ ನಲುಗಿದ ಬಾಗಲಕೋಟೆ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ - undefined

ಪ್ರವಾಹ ಉಂಟಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೆಲಿಕ್ಟಾಪರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದರು.

ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
author img

By

Published : Aug 9, 2019, 2:15 PM IST

ಬಾಗಲಕೋಟೆ : ಜಿಲ್ಲೆಯ ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ನದಿಗಳಿಂದ ಪ್ರವಾಹ ಉಂಟಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೆಲಿಕ್ಟಾಪರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದರು.

ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಮುಧೋಳ ಪಟ್ಟಣದಿಂದ ಹೆಲಿಕಾಪ್ಟರ್ ಮೂಲಕ ಕೃಷ್ಣ ನದಿಯ ಚಿಕ್ಕ ಪಡಸಲಗಿ ಬ್ಯಾರೇಜ್, ಹಿಪ್ಪರಗಿ ಬ್ಯಾರೇಜ್ ನಂತರ ಆಲಮಟ್ಟಿ ಜಲಾಶಯದ ಮೂಲಕ ಕೂಡಲಸಂಗಮ, ಬಾದಾಮಿ ತಾಲೂಕಿನಲ್ಲಿ ಐತಿಹಾಸಿಕ ಸ್ಥಳಗಳು, ಐಹೊಳೆ, ಪಟ್ಟದಕಲ್ಲು ಹಾಗೂ ಶಿವಯೋಗಿ ಮಂದಿರ ಸೇರಿದಂತೆ ನಡುಗಡ್ಡೆ ಆಗಿರುವ ಪ್ರದೇಶಗಳ ಸಮೀಕ್ಷೆ ನಡೆಸಿದರು.

ಬಳಿಕ ಬಾಗಲಕೋಟೆ ನಗರಕ್ಕೆ ಆಗಮಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಾಗಲಕೋಟೆ : ಜಿಲ್ಲೆಯ ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ನದಿಗಳಿಂದ ಪ್ರವಾಹ ಉಂಟಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೆಲಿಕ್ಟಾಪರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಿದರು.

ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಮುಧೋಳ ಪಟ್ಟಣದಿಂದ ಹೆಲಿಕಾಪ್ಟರ್ ಮೂಲಕ ಕೃಷ್ಣ ನದಿಯ ಚಿಕ್ಕ ಪಡಸಲಗಿ ಬ್ಯಾರೇಜ್, ಹಿಪ್ಪರಗಿ ಬ್ಯಾರೇಜ್ ನಂತರ ಆಲಮಟ್ಟಿ ಜಲಾಶಯದ ಮೂಲಕ ಕೂಡಲಸಂಗಮ, ಬಾದಾಮಿ ತಾಲೂಕಿನಲ್ಲಿ ಐತಿಹಾಸಿಕ ಸ್ಥಳಗಳು, ಐಹೊಳೆ, ಪಟ್ಟದಕಲ್ಲು ಹಾಗೂ ಶಿವಯೋಗಿ ಮಂದಿರ ಸೇರಿದಂತೆ ನಡುಗಡ್ಡೆ ಆಗಿರುವ ಪ್ರದೇಶಗಳ ಸಮೀಕ್ಷೆ ನಡೆಸಿದರು.

ಬಳಿಕ ಬಾಗಲಕೋಟೆ ನಗರಕ್ಕೆ ಆಗಮಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Intro:AnchorBody:ಬಾಗಲಕೋಟೆ ಜಿಲ್ಲೆಯ ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ನದಿಗಳ ಪ್ರವಾಹ ಉಂಟಾಗಿದ್ದು,ಮುಖ್ಯಮಂತ್ರಿ ಯಡಿಯೂರಪ್ಪ ನವರು ಹೆಲಿಕ್ಟಾಪರ್ ಮೂಲಕ ವೈಮಾನಿಕ ಸಮಿಕ್ಷೆ ನಡೆಸಿದರು. ಮುಧೋಳ ಪಟ್ಟಣದಿಂದ ಹೆಲಿಕಾಪ್ಟರ್ ಮೂಲಕ ಕೃಷ್ಣ ನದಿಯ ಚಿಕ್ಕ ಪಡಸಲಗಿ ಬ್ಯಾರೇಜ್, ಹಿಪ್ಪರಗಿ ಬ್ಯಾರೇಜ್ ನಂತರ ಆಲಮಟ್ಟಿ ಜಲಾಶಯ ಮೂಲಕ ಕೂಡಲಸಂಗಮ ,ಬಾದಾಮಿ ತಾಲೂಕಿನಲ್ಲಿ ಮಲಪ್ರಭಾ ನದಿ ಪ್ರವಾಹ ಹಿನ್ನೆಲೆ ಐತಿಹಾಸಿಕ ಸ್ಥಳಗಳು,ಐಹೊಳೆ,ಪಟ್ಟದಕಲ್ಲು ಹಾಗೂ ಶಿವಯೋಗ ಮಂದಿರ ಪ್ರವಾಹ ದಿಂದ ನೀರು‌ ನುಗ್ಗಿ ನಡುಗಡ್ಡೆ ಆಗಿರುವ ಪ್ರದೇಶಗಳನ್ನು ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಸಿ,ಬಾಗಲಕೋಟೆ ನಗರಕ್ಕೆ ಆಗಮಿಸಿ,ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.Conclusion:ಈ ಟಿವಿ,ಭಾರತ,ಬಾಗಲಕೋಟೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.