ETV Bharat / state

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ.. - ಗೋವಿಂದ ಎಂ ಕಾರಜೋಳ 

ಈ ವೇಳೆ ವಿವಿಧ ಅಧಿಕಾರಿಗಳು, ಮುಖಂಡರು, ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಸಾಥ್ ನೀಡಿದರು.

DCM Govinda Karjola
DCM Govinda Karjola
author img

By

Published : May 31, 2020, 4:03 PM IST

ಬಾಗಲಕೋಟೆ : ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಮುಧೋಳ ನಗರದ ಜನತಾ ಪ್ಲಾಟ್ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯ ಎಸ್‌ಸಿಪಿ ಯೋಜನೆಯಡಿ 2 ಕೋಟಿ ರೂ. ವೆಚ್ಚದಲ್ಲಿ ರುದ್ರಭೂಮಿ, 1 ಕೋಟಿ ರೂ. ವೆಚ್ಚದ ಮಹಾರಾಣಿ ಕೆರೆ ಸಂಪರ್ಕ ರಸ್ತೆ ಹಾಗೂ ಇತರ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ಅಧಿಕಾರಿಗಳು, ಮುಖಂಡರು, ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಸಾಥ್ ನೀಡಿದರು.

ಬಾಗಲಕೋಟೆ : ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಮುಧೋಳ ನಗರದ ಜನತಾ ಪ್ಲಾಟ್ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯ ಎಸ್‌ಸಿಪಿ ಯೋಜನೆಯಡಿ 2 ಕೋಟಿ ರೂ. ವೆಚ್ಚದಲ್ಲಿ ರುದ್ರಭೂಮಿ, 1 ಕೋಟಿ ರೂ. ವೆಚ್ಚದ ಮಹಾರಾಣಿ ಕೆರೆ ಸಂಪರ್ಕ ರಸ್ತೆ ಹಾಗೂ ಇತರ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ವಿವಿಧ ಅಧಿಕಾರಿಗಳು, ಮುಖಂಡರು, ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಸಾಥ್ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.