ETV Bharat / state

ಬಾಗಲಕೋಟೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಪರಿಹಾರ ಚೆಕ್​ ವಿತರಣೆ - ಪರಿಹಾರ ಚೆಕ್​ ವಿತರಣೆ

ಶಸ್ತ್ರಚಿಕಿತ್ಸೆಗೆ ಒಳಗಾದ ಬಾಗಲಕೋಟೆ ಮತ ಕ್ಷೇತ್ರದ ಇಬ್ಬರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಂದಂತಹ ಪರಿಹಾರದ ಚೆಕ್‍ನ್ನು ಶಾಸಕರಾದ ವೀರಣ್ಣ ಚರಂತಿಮಠ ವಿತರಿಸಿದರು.

Distribution of compensation checks
ಪರಿಹಾರ ಚೆಕ್​ ವಿತರಣೆ
author img

By

Published : Jan 23, 2020, 4:27 AM IST

ಬಾಗಲಕೋಟೆ : ಶಸ್ತ್ರಚಿಕಿತ್ಸೆಗೆ ಒಳಗಾದ ಬಾಗಲಕೋಟೆ ಮತ ಕ್ಷೇತ್ರದ ಇಬ್ಬರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಂದಂತಹ ಪರಿಹಾರದ ಚೆಕ್‍ನ್ನು ಶಾಸಕರಾದ ವೀರಣ್ಣ ಚರಂತಿಮಠ ವಿತರಿಸಿದರು.

ಅಮೀನಗಡ ಪಟ್ಟಣ ಲಕ್ಷ್ಮೀ ನಗರದ ಮನ್ಸೂರ ಸಾಬ್ ಪಿಂಜಾರ ರೂ.75,000 ಹಾಗೂ ಬಾಗಲಕೋಟೆ ತಾಲೂಕು ಹಿರೇಮ್ಯಾಗೇರಿ ಗ್ರಾಮದ ಬಸವ್ವ ಸೂಡಿಗೆ ರೂ. 58,500 ರೂ. ಮೊತ್ತದ ಪರಿಹಾರ ಚೆಕ್ ನೀಡಿದರು.

ಈ ವೇಳೆ ಸುರೇಶ ಕೊಣ್ಣೂರ, ಗುರು ಅನಗವಾಡಗಿ, ರಾಜು ಮುದೇನೂರ, ಸಂಗಮೇಶ ಹಿತ್ತಲಮನಿ ಇತರರು ಉಪಸ್ಥಿತರಿದ್ದರು.

ಬಾಗಲಕೋಟೆ : ಶಸ್ತ್ರಚಿಕಿತ್ಸೆಗೆ ಒಳಗಾದ ಬಾಗಲಕೋಟೆ ಮತ ಕ್ಷೇತ್ರದ ಇಬ್ಬರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಂದಂತಹ ಪರಿಹಾರದ ಚೆಕ್‍ನ್ನು ಶಾಸಕರಾದ ವೀರಣ್ಣ ಚರಂತಿಮಠ ವಿತರಿಸಿದರು.

ಅಮೀನಗಡ ಪಟ್ಟಣ ಲಕ್ಷ್ಮೀ ನಗರದ ಮನ್ಸೂರ ಸಾಬ್ ಪಿಂಜಾರ ರೂ.75,000 ಹಾಗೂ ಬಾಗಲಕೋಟೆ ತಾಲೂಕು ಹಿರೇಮ್ಯಾಗೇರಿ ಗ್ರಾಮದ ಬಸವ್ವ ಸೂಡಿಗೆ ರೂ. 58,500 ರೂ. ಮೊತ್ತದ ಪರಿಹಾರ ಚೆಕ್ ನೀಡಿದರು.

ಈ ವೇಳೆ ಸುರೇಶ ಕೊಣ್ಣೂರ, ಗುರು ಅನಗವಾಡಗಿ, ರಾಜು ಮುದೇನೂರ, ಸಂಗಮೇಶ ಹಿತ್ತಲಮನಿ ಇತರರು ಉಪಸ್ಥಿತರಿದ್ದರು.

Intro:AnchorBody:ಬಾಗಲಕೋಟೆ:--ಶಸ್ತ್ರಚಿಕಿತ್ಸೆಗೆ ಒಳಗಾದ ಬಾಗಲಕೋಟೆ ಮತಕ್ಷೇತ್ರದ ಇಬ್ಬರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಂದಂತಹ ಪರಿಹಾರದ ಚೆಕ್‍ನ್ನು ಶಾಸಕರಾದ ವೀರಣ್ಣ ಚರಂತಿಮಠವರು ಬುಧವಾರ ವಿತರಿಸಿದರು.
ಅಮೀನಗಡ ಪಟ್ಟಣದ ಲಕ್ಷ್ಮೀ ನಗರದಲ್ಲಿರುವ ಮನ್ಸೂರಸಾಬ್ ಪಿಂಜಾರ ರೂ.75,000 ಹಾಗೂ ಬಾಗಲಕೋಟೆ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ ಬಸವ್ವ ಸೂಡಿ ಅವರಿಗೆ ರೂ. 58,500 ರೂ. ಮೊತ್ತದ ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್ ನೀಡಿದರು.
ಗ್ರಾಮೀಣ ಅಧ್ಯಕ್ಷ ಸುರೇಶ ಕೊಣ್ಣೂರ,ಪ್ರ.ಕಾ.ಗುರು ಅನಗವಾಡಗಿ,ರಾಜು ಮುದೇನೂರ,ಸಂಗಮೇಶ ಹಿತ್ತಲಮನಿ ಇದ್ದರು.Conclusion:Etv-Bharat-Bagalkote
ETV Bharat Logo

Copyright © 2025 Ushodaya Enterprises Pvt. Ltd., All Rights Reserved.