ETV Bharat / state

ಸರ್​ಎಂವಿ ಆದರ್ಶಗಳನ್ನು ಪಾಲಿಸಿ: ಎಂಜಿನಿಯರ್​ಗಳಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕರೆ

author img

By

Published : Sep 15, 2019, 7:30 PM IST

Updated : Sep 15, 2019, 8:20 PM IST

ವಿಶ್ವೇಶ್ವರಯ್ಯ ಅವರಂತಹ ಮಹಾನ್ ಶ್ರೇಷ್ಠರ ಆದರ್ಶಗಳನ್ನು ಪಾಲಿಸಿಕೊಂಡು ಇಂದಿನ ಎಂಜಿನಿಯರ್​​ಗಳು ಕೆಲಸ ಮಾಡಬೇಕೆಂದು ಬಾಗಲಕೋಟೆ ಜಿಲ್ಲಾಧಿಕಾರಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಎಂಜಿನಿಯರ್ ದಿನಾಚರಣೆ

ಬಾಗಲಕೋಟೆ: ವಿಶ್ವೇಶ್ವರಯ್ಯನವರು ಮಾಡಿದ ಯೋಜನೆಗಳು ಈಗಲೂ ಶಾಶ್ವತವಾಗಿದ್ದು, ಎಲ್ಲಾ ಜನತೆಗೆ ಅನುಕೂಲಕರವಾಗಿವೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಎಂಜಿನಿಯರ್ ದಿನಾಚರಣೆ

ಸರ್.ಎಂ.ವಿಶ್ವೇಶ್ವರಯ್ಯ ಅವರ ಹುಟ್ಟುಹಬ್ಬ ಪ್ರಯುಕ್ತ ವಿದ್ಯಾಗಿರಿಯ ನಿರ್ಮಿತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಎಂಜಿನಿಯರ್ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂಜಿನಿಯರ್​ಗಳು ಮುಂದಾಲೋಚನೆಯಿಂದ ಕೆಲಸ ಮಾಡಬೇಕಾಗುತ್ತದೆ. ಸಾಮಾನ್ಯ ಜನತೆಗೆ ಅನುಕೂಲ ಆಗುವಂತೆ ಕೆಲಸ ಕಾರ್ಯ ಹಮ್ಮಿಕೊಳ್ಳಬೇಕಾಗುತ್ತದೆ. ವಿಶ್ವೇಶ್ವರಯ್ಯ ಅವರಂತಹ ಮಹಾನ್ ಶ್ರೇಷ್ಠರ ಆದರ್ಶಗಳನ್ನು ಪಾಲಿಸಿಕೊಂಡು ಇಂದಿನ ಎಂಜಿನಿಯರ್​​ಗಳು ಕೆಲಸ ಕಾರ್ಯ ಮಾಡಬೇಕಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಾಗವಹಿಸಿದ್ದ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಸಿಇಒ ವಿಕ್ರಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ಸೇರಿದಂತೆ ಇತರ ಅಧಿಕಾರಗಳು ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಮಾರ್ಲಾಪಣೆ ಮಾಡುವ ಜೊತೆಗೆ ಪುಷ್ಪ ಸರ್ಮಪಣೆ ಮಾಡಿದರು. ನಂತರ ನಿರ್ಮಿತ ಕೇಂದ್ರದ ಅಧಿಕಾರಿ ಎಂಜನಿಯರ್ ಆಗಿರುವ ಶಂಕರ ಗೂಗಿ ಅವರನ್ನು ಸನ್ಮಾನಿಸಿ ಅವರ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಬಾಗಲಕೋಟೆ: ವಿಶ್ವೇಶ್ವರಯ್ಯನವರು ಮಾಡಿದ ಯೋಜನೆಗಳು ಈಗಲೂ ಶಾಶ್ವತವಾಗಿದ್ದು, ಎಲ್ಲಾ ಜನತೆಗೆ ಅನುಕೂಲಕರವಾಗಿವೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಎಂಜಿನಿಯರ್ ದಿನಾಚರಣೆ

ಸರ್.ಎಂ.ವಿಶ್ವೇಶ್ವರಯ್ಯ ಅವರ ಹುಟ್ಟುಹಬ್ಬ ಪ್ರಯುಕ್ತ ವಿದ್ಯಾಗಿರಿಯ ನಿರ್ಮಿತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಎಂಜಿನಿಯರ್ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂಜಿನಿಯರ್​ಗಳು ಮುಂದಾಲೋಚನೆಯಿಂದ ಕೆಲಸ ಮಾಡಬೇಕಾಗುತ್ತದೆ. ಸಾಮಾನ್ಯ ಜನತೆಗೆ ಅನುಕೂಲ ಆಗುವಂತೆ ಕೆಲಸ ಕಾರ್ಯ ಹಮ್ಮಿಕೊಳ್ಳಬೇಕಾಗುತ್ತದೆ. ವಿಶ್ವೇಶ್ವರಯ್ಯ ಅವರಂತಹ ಮಹಾನ್ ಶ್ರೇಷ್ಠರ ಆದರ್ಶಗಳನ್ನು ಪಾಲಿಸಿಕೊಂಡು ಇಂದಿನ ಎಂಜಿನಿಯರ್​​ಗಳು ಕೆಲಸ ಕಾರ್ಯ ಮಾಡಬೇಕಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಾಗವಹಿಸಿದ್ದ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಸಿಇಒ ವಿಕ್ರಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ಸೇರಿದಂತೆ ಇತರ ಅಧಿಕಾರಗಳು ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಮಾರ್ಲಾಪಣೆ ಮಾಡುವ ಜೊತೆಗೆ ಪುಷ್ಪ ಸರ್ಮಪಣೆ ಮಾಡಿದರು. ನಂತರ ನಿರ್ಮಿತ ಕೇಂದ್ರದ ಅಧಿಕಾರಿ ಎಂಜನಿಯರ್ ಆಗಿರುವ ಶಂಕರ ಗೂಗಿ ಅವರನ್ನು ಸನ್ಮಾನಿಸಿ ಅವರ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

Intro:AnchorBody:ಬಾಗಲಕೋಟೆ-- ಸರ್ ಎಂ ವಿಶ್ವೇಶ್ವರಯ್ಯ ಅವರ ಹುಟ್ಟು ಹಬ್ಬದ ದಿನಾಚರಣೆಯ ಅಂಗವಾಗಿ ಆಚರಿಸಲ್ಪಡುವ ಇಂಜಿನೀಯರ್‌ ದಿವಸ ವು ಬಾಗಲಕೋಟೆ ನಗರದಲ್ಲಿ ಆಚರಣೆ ಮಾಡಲಾಯಿತು..
ನಿರ್ಮಿತ ಕೇಂದ್ರದಲ್ಲಿ ನಿರ್ಮಾಣ ಮಾಡಿದ್ದ ಸರ್ ಎಂ ವಿಶ್ವೇಶ್ವರಯ್ಯ ನವರ ಪುತ್ಥಳಿಗೆ ಪೂಜೆ ಪುರಸ್ಕಾರ ಮಾಡಿ ಆಚರಿಸುವ ಮೂಲಕ ಗಮನ ಸೆಳೆಯಲಾಯಿತು.
ವಿದ್ಯಾಗಿರಿ ಯಲ್ಲಿರುವ ನಿರ್ಮಿತ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್, ಸಿಇಓ ವೀಕ್ರಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ಸೇರಿದಂತೆ ಇತರ ಅಧಿಕಾರಗಳು ಸರ್ ಎಂ ವಿಶ್ವೇಶ್ವರಯ್ಯ ಪುತ್ಥಳಿಗೆ ಮಾರ್ಲಾಪಣೆ ಮಾಡುವ ಜೊತೆಗೆ ಪುಷ್ಪ ಸರ್ಮಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್,ರಾಮಚಂದ್ರನ್ ,ಮಾತನಾಡಿ,ವಿಶ್ವೇಶ್ವರಯ್ಯ ನವರು ಮಾಡಿದ ಯೋಜನೆಗಳು ಈಗಲೂ ಶಾಶ್ವತ ವಾಗಿದ್ದು,ಎಲ್ಲ ಜನತೆಗೆ ಅನುಕೂಲಕರ ವಾಗಿದೆ.ಇಂಜಿನಿಯರಗಳು ಮುಂದಾಲೋಚನೆ ಯಿಂದ ಕೆಲಸ ಮಾಡಬೇಕಾಗುತ್ತದೆ.ಸಾಮಾನ್ಯ ಜನತೆಗೆ ಅನುಕೂಲಕರ ಆಗುವಂತೆ ಕೆಲಸ ಕಾರ್ಯ ಹಮ್ಮಿಕೊಳ್ಳಬೇಕಾಗುತ್ತದೆ.ಇಂತಹ ಮಹಾನ್ ಶ್ರೇಷ್ಠ ರ ಆದರ್ಶಗಳನ್ನು ಪಾಲಿಸಿಕೊಂಡು ಇಂದಿನ ಇಂಜಿನಿಯರಗಳು ಕೆಲಸ ಕಾರ್ಯ ಮಾಡಬೇಕಾಗುತ್ತದೆ ಎಂದು ಕರೆ ನೀಡಿದರು..Conclusion:ಈ ಟಿವಿ,ಭಾರತ,ಬಾಗಲಕೋಟೆ
Last Updated : Sep 15, 2019, 8:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.