ETV Bharat / state

ಕಬ್ಬಿಗೆ ಸೂಕ್ತ ದರ, ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರಿಂದ ದಿಢೀರ್‌ ರಸ್ತೆ ತಡೆ..

author img

By

Published : Dec 14, 2019, 10:12 PM IST

ಕಬ್ಬು ಬೆಳೆಗೆ ಸೂಕ್ತ ದರ ನಿಗದಿಗೊಳಿಸಬೇಕು ಮತ್ತು ಹಿಂದಿನ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ರೈತರು ಸಂಜೆ ಮುಧೋಳ ಪಟ್ಟಣದಲ್ಲಿ ದಿಢೀರನೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

Farmers who protested against the demand for the right price and dues for sugarcane crop
ಕಬ್ಬು ಬೆಳೆಗೆ ಸೂಕ್ತ ದರ, ಬಾಕಿ ಹಣ ಪಾವತಿಗೆ  ಆಗ್ರಹಿಸಿ  ದಿಢೀರನೇ ಪ್ರತಿಭಟನೆ ನಡೆಸಿದ ರೈತರು

ಬಾಗಲಕೋಟೆ: ಕಬ್ಬು ಬೆಳೆಗೆ ಸೂಕ್ತ ದರ ನಿಗದಿಗೊಳಿಸಬೇಕು ಮತ್ತು ಹಿಂದಿನ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ರೈತರು ಸಂಜೆ ಮುಧೋಳ ಪಟ್ಟಣದಲ್ಲಿ ದಿಢೀರನೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಕಬ್ಬು ಬೆಳೆಗೆ ಸೂಕ್ತ ದರ, ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರಿಂದ ದಿಢೀರ್‌ ರಸ್ತೆ ತಡೆ..

ಮುಧೋಳ ಪಟ್ಟಣದ ತಹಶಿಲ್ದಾರರ ಕಚೇರಿ ಎದುರು ವಿಜಯಪುರ- ಧಾರವಾಡ ಹಾಗೂ ಬೆಳಗಾವಿ ಮಾರ್ಗ ಸಂಚಾರ ರಸ್ತೆ ಸ್ಥಗಿತಗೊಳಿಸಿ ಕೆಲ ಸಮಯ ಪ್ರತಿಭಟನೆ ನಡೆಸಿದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡುವಂತಹ ಸ್ಥಿತಿ‌ ನಿರ್ಮಾಣವಾಯಿತು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಕಬ್ಬು ಬೆಳೆದ ರೈತರಿಗೆ ಕಾರ್ಖಾನೆ ಆಡಳಿತ ಮಂಡಳಿಯವರು ಬಾಕಿ ಹಣ ಪಾವತಿಸಿಲ್ಲ. ಈ ಹಿಂದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಿದರೂ ಇನ್ನು ಸರಿಯಾದ ಹಣ ಪಾವತಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡುವುದು ಅನಿವಾರ್ಯ ವಾಗಿದೆ. ಸೋಮವಾರದ ಒಳಗೆ ಸರ್ಕಾರ ಮಧ್ಯಸ್ಥಿಕೆ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳದೆ ಇದ್ದಲ್ಲಿ ಸೋಮವಾರದಿಂದ ಅನಿರ್ಧಿಷ್ಟ ಕಾಲದವರೆಗೆ ಹಗಲು-ರಾತ್ರಿ ಹೋರಾಟ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು.

ಬಾಗಲಕೋಟೆ: ಕಬ್ಬು ಬೆಳೆಗೆ ಸೂಕ್ತ ದರ ನಿಗದಿಗೊಳಿಸಬೇಕು ಮತ್ತು ಹಿಂದಿನ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ರೈತರು ಸಂಜೆ ಮುಧೋಳ ಪಟ್ಟಣದಲ್ಲಿ ದಿಢೀರನೇ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಕಬ್ಬು ಬೆಳೆಗೆ ಸೂಕ್ತ ದರ, ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರಿಂದ ದಿಢೀರ್‌ ರಸ್ತೆ ತಡೆ..

ಮುಧೋಳ ಪಟ್ಟಣದ ತಹಶಿಲ್ದಾರರ ಕಚೇರಿ ಎದುರು ವಿಜಯಪುರ- ಧಾರವಾಡ ಹಾಗೂ ಬೆಳಗಾವಿ ಮಾರ್ಗ ಸಂಚಾರ ರಸ್ತೆ ಸ್ಥಗಿತಗೊಳಿಸಿ ಕೆಲ ಸಮಯ ಪ್ರತಿಭಟನೆ ನಡೆಸಿದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡುವಂತಹ ಸ್ಥಿತಿ‌ ನಿರ್ಮಾಣವಾಯಿತು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಕಬ್ಬು ಬೆಳೆದ ರೈತರಿಗೆ ಕಾರ್ಖಾನೆ ಆಡಳಿತ ಮಂಡಳಿಯವರು ಬಾಕಿ ಹಣ ಪಾವತಿಸಿಲ್ಲ. ಈ ಹಿಂದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರಿಗೆ ಸೂಚನೆ ನೀಡಿದರೂ ಇನ್ನು ಸರಿಯಾದ ಹಣ ಪಾವತಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡುವುದು ಅನಿವಾರ್ಯ ವಾಗಿದೆ. ಸೋಮವಾರದ ಒಳಗೆ ಸರ್ಕಾರ ಮಧ್ಯಸ್ಥಿಕೆ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳದೆ ಇದ್ದಲ್ಲಿ ಸೋಮವಾರದಿಂದ ಅನಿರ್ಧಿಷ್ಟ ಕಾಲದವರೆಗೆ ಹಗಲು-ರಾತ್ರಿ ಹೋರಾಟ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು.

Intro:AnchorBody:ಬಾಗಲಕೋಟೆ-- ಕಬ್ಬು ಬೆಳೆಗೆ ಸೂಕ್ತ ದರ ನಿಗದಿಗೊಳಿಸಬೇಕು ಮತ್ತು ಹಿಂದಿನ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ರೈತರು ಸಂಜೆ ಮುಧೋಳ ಪಟ್ಟಣದಲ್ಲಿ ದಿಢೀರ ನೇ ರಸ್ತೆಗೆ ಇಳಿಸು ಪ್ರತಿಭಟನೆ ನಡೆಸಿದರು.
ಎಫ್ ಆರ್‌ಪಿ ದರದಂತೆ ಕಬ್ಬು ಬೆಳೆಗೆ ಎಲ್ಲಾ ಸಕ್ಕರೆ ಕಾರ್ಖಾನೆಯವರು ದರ‌ ನೀಡಬೇಕು ಎಂದು ಆಗ್ರಹಿಸಿ,ಮುಧೋಳ ಪಟ್ಟಣದ ತಹಶಿಲ್ದಾರರ ಕಚೇರಿ ಎದುರು ವಿಜಯಪುರ- ಧಾರವಾಡ ಹಾಗೂ ಬೆಳಗಾವಿ ಮಾರ್ಗ ಸಂಚಾರ ರಸ್ತೆ ಸ್ಥಗಿತಗೊಳಿಸಿ ಕೆಲ ಸಮಯ ಪ್ರತಿಭಟನೆ ನಡೆಸಿದರು. ಇದರಿಂದ ಸಂಚಾರ ದಟ್ಟಣೆ ಉಂಟಾಗಿ,ಪ್ರಯಾಣಿಕರು ಪರದಾಡುವಂತಹ ಸ್ಥಿತಿ‌ ನಿರ್ಮಾಣ ವಾಯಿತು.ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಕ್ಷೇತ್ರದಲ್ಲಿ ಕಬ್ಬು ಬೆಳೆದ ರೈತರಿಗೆ ಕಾರ್ಖಾನೆ ಆಡಳಿತ ಮಂಡಳಿಯವರು ಬಾಕಿ ಹಣ ಪಾವತಿಸಿಲ್ಲ.ಈ ಹಿಂದೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ,ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ವರಿಗೆ ಸೂಚನೆ ನೀಡಿದರು.ಇನ್ನು ಸರಿಯಾದ ಹಣ ಪಾವತಿಸುತ್ತಿಲ್ಲ.ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡುವುದು ಅನಿವಾರ್ಯ ವಾಗಿದ್ದು,ಸೋಮವಾರ ದ ಒಳಗೆ ಸರ್ಕಾರ ಮಧ್ಯಸ್ಥಿಕೆ ವಹಿಸಿ,ಸೂಕ್ತ ಕ್ರಮ ತೆಗೆದುಕೊಳ್ಳದೆ ಇದ್ದಲ್ಲಿ, ಸೋಮವಾರ ದಿನದಿಂದ ಅನಿರ್ಧಿಷ್ಟ ಕಾಲದ ವರೆಗೆ ಹಗಲು ರಾತ್ರಿ ಹೋರಾಟ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ..Conclusion:ಈ ಟಿವಿ,ಭಾರತ,ಬಾಗಲಕೋಟೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.