ETV Bharat / state

Rain... Rain...Rain : ಕೃಷ್ಣಾ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ

author img

By

Published : Jul 23, 2021, 11:12 AM IST

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಯ್ನಾ ಜಲಾಶಯದ ಮೂಲಕ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ, ಜಮಖಂಡಿ ತಾಲೂಕಿನ ನದಿ ಪಾತ್ರದಲ್ಲಿನ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.

Bagalkot
ನಿರಂತರ ಮಳೆ: ಕೃಷ್ಣಾ ನದಿ ಪಾತ್ರದಲ್ಲಿನ ಜನರಲ್ಲಿ ಪ್ರವಾಹ ಭೀತಿ

ಬಾಗಲಕೋಟೆ: ನಿರಂತರ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಮಖಂಡಿ ತಾಲೂಕಿನ ಸುಮಾರು 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ನಿರಂತರ ಮಳೆ: ಕೃಷ್ಣಾ ನದಿ ಪಾತ್ರದಲ್ಲಿನ ಜನರಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಯ್ನಾ ಜಲಾಶಯದ ಮೂಲಕ ಕೃಷ್ಣಾ ನದಿಗೆ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ ಬೆಳಿಗ್ಗೆ 1 ಲಕ್ಷ 12 ಸಾವಿರ ಕ್ಯೂಸೆಕ್​ ನೀರಿನ ಹೊರಬಿಡಲಾಗಿದೆ. ಕೃಷ್ಣಾ ನದಿ ಒಳ ಹರಿವಿನ ಪ್ರಮಾಣ 1 ಲಕ್ಷ 13 ಸಾವಿರ ಕ್ಯೂಸೆಕ್​ ಇದೆ.

ಹೀಗಾಗಿ, ಚಿಕ್ಕಪಡಸಲಗಿ ಸೇತುವೆ ಬಳಿ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಸದ್ಯ ನದಿ ಪಾತ್ರದಲ್ಲಿನ ಜನರು ಸುರಕ್ಷಿತವಾಗಿದ್ದು, ಜಾಗೃತಿ ವಹಿಸಲು ಜಿಲ್ಲಾಡಳಿತದ ಸೂಚನೆ ನೀಡಿದೆ.

ಬಾಗಲಕೋಟೆ: ನಿರಂತರ ಮಳೆಯಿಂದಾಗಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಮಖಂಡಿ ತಾಲೂಕಿನ ಸುಮಾರು 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ನಿರಂತರ ಮಳೆ: ಕೃಷ್ಣಾ ನದಿ ಪಾತ್ರದಲ್ಲಿನ ಜನರಲ್ಲಿ ಪ್ರವಾಹ ಭೀತಿ

ಮಹಾರಾಷ್ಟ್ರದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಯ್ನಾ ಜಲಾಶಯದ ಮೂಲಕ ಕೃಷ್ಣಾ ನದಿಗೆ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ ಬೆಳಿಗ್ಗೆ 1 ಲಕ್ಷ 12 ಸಾವಿರ ಕ್ಯೂಸೆಕ್​ ನೀರಿನ ಹೊರಬಿಡಲಾಗಿದೆ. ಕೃಷ್ಣಾ ನದಿ ಒಳ ಹರಿವಿನ ಪ್ರಮಾಣ 1 ಲಕ್ಷ 13 ಸಾವಿರ ಕ್ಯೂಸೆಕ್​ ಇದೆ.

ಹೀಗಾಗಿ, ಚಿಕ್ಕಪಡಸಲಗಿ ಸೇತುವೆ ಬಳಿ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಸದ್ಯ ನದಿ ಪಾತ್ರದಲ್ಲಿನ ಜನರು ಸುರಕ್ಷಿತವಾಗಿದ್ದು, ಜಾಗೃತಿ ವಹಿಸಲು ಜಿಲ್ಲಾಡಳಿತದ ಸೂಚನೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.