ETV Bharat / state

ಪ್ರವಾಹ ನಿಯಂತ್ರಣಕ್ಕೆ ಸನ್ನದ್ಧರಾಗಿ : ಬಾಗಲಕೋಟೆ ಡಿಸಿ ಸೂಚನೆ

author img

By

Published : Aug 4, 2019, 3:50 AM IST

ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರು ನಡುಗಡ್ಡೆ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿನ 38 ಕುಟುಂಬಗಳ ಪೈಕಿ ಈಗಾಗಲೇ 10 ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಕರೆದ್ಯೊಯಲಾಗಿದೆ. ಜನ- ಜಾನುವಾರುಗಳಿಗೆ ಯಾವುದೇ ರೀತಿಯ ಹಾನಿ ಆಗಿಲ್ಲ. ಉಳಿದ 28 ಕುಟುಂಬಗಳ ರಕ್ಷಣೆಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ತಕ್ಷಣವೇ ಬೇರೆಡೆ ಸ್ಥಳಾಂತರಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಪ್ರವಾಹ ಕುರಿತು ನಡೆದ ತುರ್ತು ಪರಿಸ್ಥಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಅವರು ಭರವಸೆ ನೀಡಿದರು.

ಪ್ರವಾಹ ಕುರಿತು ತುರ್ತು ಸಭೆ

ಬಾಗಲಕೋಟೆ : ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಜನತೆ ಯಾವುದೇ ರೀತಿಯ ಆತಂಕಪಡುವಂತಿಲ್ಲ. ಪ್ರವಾಹ ಉಂಟಾದ ಪ್ರದೇಶದ ಬಗ್ಗೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೇ ಅಧಿಕಾರಿಗಳು ತಕ್ಷಣಕ್ಕೆ ಸ್ಪಂದಿಸುವರು ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರವಾಹ ಉಂಟಾಗಿರುವ ಕುರಿತು ನಡೆದ ತುರ್ತು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರು ನಡುಗಡ್ಡೆ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿನ 38 ಕುಟುಂಬಗಳ ಪೈಕಿ ಈಗಾಗಲೇ 10 ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಕರೆದ್ಯೊಯಲಾಗಿದೆ. ಜನ- ಜಾನುವಾರುಗಳಿಗೆ ಯಾವುದೇ ರೀತಿಯ ಹಾನಿ ಆಗಿಲ್ಲ. ಉಳಿದ 28 ಕುಟುಂಬಗಳ ರಕ್ಷಣೆಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರವಾಹ ಉಂಟಾದಲ್ಲಿ ತಕ್ಷಣವೇ ಅವರನ್ನು ಬೇರೆಡೆಗೆ ಸ್ಥಳಾಂತರಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಭರವಸೆ ನೀಡಿದರು.

ಪ್ರವಾಹ ಪರಿಸ್ಥಿತಿ ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ. ಇಲ್ಲವೇ ಸಂದೇಶದ ಮೂಲಕ ಮಾಹಿತಿ ತಿಳಿಸಿ. ಈಗಾಗಲೇ ಪ್ರವಾಹದಿಂದ ಜಮಖಂಡಿ ತಾಲೂಕಿನ ತುಬಚಿ- ಸುರಪಾಲಿ ಮಾರ್ಗದ ರಸ್ತೆ ಸಂಪರ್ಕ ಕಡಿತಗೊಂಡಿದೆ. ತುಬಚಿಗೆ ಬರುವ ಸಾರ್ವಜನಿಕರು ಜಮಖಂಡಿ- ಸಾವಳಗಿ- ತುಂಗಳ ಮಾರ್ಗವಾಗಿ ಸಂಚರಿಸುವಂತೆ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಬಸ್​ಗಳು ದಿನಕ್ಕೆ 4 ಬಾರಿ ಸಂಚರಿಸಲಿದ್ದು, ಅಗತ್ಯವಿದ್ದರೇ ಹೆಚ್ಚುವರಿ ಬಸ್​ಗಳನ್ನು ಒದಗಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.

ನದಿಗಳ ಒಳಹರಿವಿನ ಮಾಹಿತಿಯನ್ನು ಕಾಲಕಾಲಕ್ಕೆ ಪಡೆಯುತ್ತಿರಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ತಕ್ಷಣವೇ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದ್ಯೊಯಬೇಕು. ಇದಕ್ಕಾಗಿ ಬೋಟ್​ಗಳನ್ನು ಸುಸ್ಥಿಯಲ್ಲಿರುವಂತೆ ನೋಡಿಕೊಳ್ಳಬೇಕು. ಬೋಟ್​ನಲ್ಲಿ ಜನರನ್ನು ಸಾಗಿಸುವಾಗ ಕಡ್ಡಾಯವಾಗಿ ಲೈಪ್ ಜಾಕೇಟ್‍ಗಳನ್ನು ಧರಿಸುವಂತೆ ಸಲಹೆ ನೀಡಿದರು.

ಗಂಜಿ ಕೇಂದ್ರ ತೆರೆಯುವಾಗ ಶಾಲಾ ಕೊಠಡಿಗಳ ಸ್ವಚ್ಛತೆ ಪರಿಶೀಲಿಸಬೇಕು. ಪ್ರವಾಹಕ್ಕೊಳಗಾದ ಜನರನ್ನು ಸ್ಥಳಾತರಿಸಿದಾಗ ಅವರಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ, ಬರಿಗಾಲಲ್ಲಿ ನಡೆಯದಂತೆ ತಿಳಿಸಿ. ಪ್ರವಾಹದ ಬಳಿಕ ವಿಷ ಜಂತುಗಳು ಹಾವಳಿ ಹೆಚ್ಚಾಗಲಿವೆ. ಈ ಬಗ್ಗೆ ಜನರು ಎಚ್ಚರವಾಗಿ ಇರುವಂತೆ ತಿಳಿಸಿದರು.

ಸಂತ್ರಸ್ತರಿಗೆ ಅಗತ್ಯವಾದ ಔಷಧಿಗಳನ್ನು ಒದಗಿಸಲು ಆರೋಗ್ಯ ಇಲಾಖೆಯವರು ಕ್ರಮಕೈಗೊಳ್ಳಬೇಕು. ಪ್ರವಾಹ ಪೀಡಿತ ಗ್ರಾಮಗಳ ಮಾಹಿತಿಯ ಬುಕ್​ಲೆಟ್ ಅ​ನ್ನು ನೋಡಲ್ ಅಧಿಕಾರಿಗಳು, ವೈದ್ಯರು, ಪೊಲೀಸ್ ಸಿಬ್ಬಂದಿ, ಅಗ್ನಿ ಶಾಮಕ ದಳ ಸಿಬ್ಬಂದಿ ತಮ್ಮ ವಾಹನದಲ್ಲಿ ಕಡ್ಡಾಯವಾಗಿ ಇರಿಸಿಕೊಳ್ಳಬೇಕು ಎಂದು ತಿಳಿಸಿದರು.

ಬಾಗಲಕೋಟೆ : ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಜನತೆ ಯಾವುದೇ ರೀತಿಯ ಆತಂಕಪಡುವಂತಿಲ್ಲ. ಪ್ರವಾಹ ಉಂಟಾದ ಪ್ರದೇಶದ ಬಗ್ಗೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೇ ಅಧಿಕಾರಿಗಳು ತಕ್ಷಣಕ್ಕೆ ಸ್ಪಂದಿಸುವರು ಎಂದು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರವಾಹ ಉಂಟಾಗಿರುವ ಕುರಿತು ನಡೆದ ತುರ್ತು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರು ನಡುಗಡ್ಡೆ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿನ 38 ಕುಟುಂಬಗಳ ಪೈಕಿ ಈಗಾಗಲೇ 10 ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಕರೆದ್ಯೊಯಲಾಗಿದೆ. ಜನ- ಜಾನುವಾರುಗಳಿಗೆ ಯಾವುದೇ ರೀತಿಯ ಹಾನಿ ಆಗಿಲ್ಲ. ಉಳಿದ 28 ಕುಟುಂಬಗಳ ರಕ್ಷಣೆಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಪ್ರವಾಹ ಉಂಟಾದಲ್ಲಿ ತಕ್ಷಣವೇ ಅವರನ್ನು ಬೇರೆಡೆಗೆ ಸ್ಥಳಾಂತರಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಭರವಸೆ ನೀಡಿದರು.

ಪ್ರವಾಹ ಪರಿಸ್ಥಿತಿ ಕಂಡುಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ. ಇಲ್ಲವೇ ಸಂದೇಶದ ಮೂಲಕ ಮಾಹಿತಿ ತಿಳಿಸಿ. ಈಗಾಗಲೇ ಪ್ರವಾಹದಿಂದ ಜಮಖಂಡಿ ತಾಲೂಕಿನ ತುಬಚಿ- ಸುರಪಾಲಿ ಮಾರ್ಗದ ರಸ್ತೆ ಸಂಪರ್ಕ ಕಡಿತಗೊಂಡಿದೆ. ತುಬಚಿಗೆ ಬರುವ ಸಾರ್ವಜನಿಕರು ಜಮಖಂಡಿ- ಸಾವಳಗಿ- ತುಂಗಳ ಮಾರ್ಗವಾಗಿ ಸಂಚರಿಸುವಂತೆ ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಬಸ್​ಗಳು ದಿನಕ್ಕೆ 4 ಬಾರಿ ಸಂಚರಿಸಲಿದ್ದು, ಅಗತ್ಯವಿದ್ದರೇ ಹೆಚ್ಚುವರಿ ಬಸ್​ಗಳನ್ನು ಒದಗಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.

ನದಿಗಳ ಒಳಹರಿವಿನ ಮಾಹಿತಿಯನ್ನು ಕಾಲಕಾಲಕ್ಕೆ ಪಡೆಯುತ್ತಿರಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ತಕ್ಷಣವೇ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದ್ಯೊಯಬೇಕು. ಇದಕ್ಕಾಗಿ ಬೋಟ್​ಗಳನ್ನು ಸುಸ್ಥಿಯಲ್ಲಿರುವಂತೆ ನೋಡಿಕೊಳ್ಳಬೇಕು. ಬೋಟ್​ನಲ್ಲಿ ಜನರನ್ನು ಸಾಗಿಸುವಾಗ ಕಡ್ಡಾಯವಾಗಿ ಲೈಪ್ ಜಾಕೇಟ್‍ಗಳನ್ನು ಧರಿಸುವಂತೆ ಸಲಹೆ ನೀಡಿದರು.

ಗಂಜಿ ಕೇಂದ್ರ ತೆರೆಯುವಾಗ ಶಾಲಾ ಕೊಠಡಿಗಳ ಸ್ವಚ್ಛತೆ ಪರಿಶೀಲಿಸಬೇಕು. ಪ್ರವಾಹಕ್ಕೊಳಗಾದ ಜನರನ್ನು ಸ್ಥಳಾತರಿಸಿದಾಗ ಅವರಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ, ಬರಿಗಾಲಲ್ಲಿ ನಡೆಯದಂತೆ ತಿಳಿಸಿ. ಪ್ರವಾಹದ ಬಳಿಕ ವಿಷ ಜಂತುಗಳು ಹಾವಳಿ ಹೆಚ್ಚಾಗಲಿವೆ. ಈ ಬಗ್ಗೆ ಜನರು ಎಚ್ಚರವಾಗಿ ಇರುವಂತೆ ತಿಳಿಸಿದರು.

ಸಂತ್ರಸ್ತರಿಗೆ ಅಗತ್ಯವಾದ ಔಷಧಿಗಳನ್ನು ಒದಗಿಸಲು ಆರೋಗ್ಯ ಇಲಾಖೆಯವರು ಕ್ರಮಕೈಗೊಳ್ಳಬೇಕು. ಪ್ರವಾಹ ಪೀಡಿತ ಗ್ರಾಮಗಳ ಮಾಹಿತಿಯ ಬುಕ್​ಲೆಟ್ ಅ​ನ್ನು ನೋಡಲ್ ಅಧಿಕಾರಿಗಳು, ವೈದ್ಯರು, ಪೊಲೀಸ್ ಸಿಬ್ಬಂದಿ, ಅಗ್ನಿ ಶಾಮಕ ದಳ ಸಿಬ್ಬಂದಿ ತಮ್ಮ ವಾಹನದಲ್ಲಿ ಕಡ್ಡಾಯವಾಗಿ ಇರಿಸಿಕೊಳ್ಳಬೇಕು ಎಂದು ತಿಳಿಸಿದರು.

Intro:AnchorBody:ಪ್ರವಾಹ : ಆತಂತಕ್ಕೆ ಒಳಗಾಗದಿರಲು ಜಿಲ್ಲಾಧಿಕಾರಿ ಮನವಿ

ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಯಾವುದೇ
ರೀತಿಯ ಆತಂಕಗೊಳಗಾಗದೇ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ
ಜಿಲ್ಲಾಧಿಕಾರಿಗಳಾದ ಆರ್.ರಾಮಚಂದ್ರನ್ ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿರುವ ಕುರಿತು ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರು,ನಡುಗಡ್ಡೆ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಅಲ್ಲಿರುವ 38 ಕುಟುಂಬಗಳ ಪೈಕಿ ಈಗಾಗಲೇ 10 ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಹಸ್ತಾಂತರಿಸಲಾಗಿದೆ. ಜನ-ಜಾನುವಾಗುಗಳಿಗೆ ಯಾವುದೇ ರೀತಿಯ
ಹಾನಿ ಉಂಟಾಗಿರುವದಿಲ್ಲ. ಉಳಿದ 28 ಕುಟುಂಬಗಳ ಸುರಕ್ಷತೆಗೆ ದಿನ 24 ಗಂಟೆಗಳ ಕಾಲ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ತಕ್ಷಣ ಬೇರೆಡೆ ಸ್ಥಳಾಂತರಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಲ್ಲಿ ಸಾರ್ವಜನಿಕರು, ಮಾಧ್ಯಮವರು ತಕ್ಷಣ
ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕರೆ ಹಾಗೂ ಸಂದೇಶ ಕಳುಹಿಸುವಂತೆ
ಕೋರಿದರು. ಈಗಾಗಲೇ ಪ್ರವಾಹದಿಂದ ಜಮಖಂಡಿ ತಾಲೂಕಿನ ತುಬಚಿ-ಸುರಪಾಲಿ ರೋಡ ಬಂದ್ಆಗಿದ್ದು, ತುಬಚಿಕೆ ಬರುವ ಸಾರ್ವಜನಿಕರು ಜಮಖಂಡಿ-ಸಾವಳಗಿ-ತುಂಗಳ ಮಾರ್ಗವಾಗಿ ಬಸ್‍ಗಳ
ವ್ಯವಸ್ಥೆ ಮಾಡಲಾಗಿದೆ. ದಿನಕ್ಕೆ 4 ಬಾರಿ ಸಂಚರಿಸಲಿದ್ದು, ಅವಶ್ಯ ಇದ್ದಲ್ಲಿ ಹೆಚ್ಚಿನ ಬಸ್ ಒದಗಿಸಲು ಕ್ರಮಕೈಗೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಲಾಯಿತು.
ನದಿಗಳ ಒಳಹರಿವಿನ ಮಾಹಿತಿಯನ್ನು ಕಾಲಕಾಲಕ್ಕೆ ಪಡೆಯುತ್ತಿರಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ತಕ್ಷಣ ಜನರ ಸ್ಥಳಾಂತರಕ್ಕೆ ಕ್ರಮಕೈಗೊಳ್ಳಬೇಕು. ಜನರನ್ನು ಸುರಕ್ಷಿತವಾಗಿ ಸ್ಥಳಾತರಿಸಲು
ಬೋಟ್‍ಗಳ ಸುಸ್ಥಿತಿಯಲ್ಲಿಡಬೇಕು. ಅಲ್ಲದೇ ಬೋಡ್‍ನಲ್ಲಿ ಜನರನ್ನು ಸಾಗಿರುವಾಗ ಕಡ್ಡಾಯವಾಗಿ ಲೈಪ್ ಜಾಕೇಟ್‍ಗಳನ್ನು ಬಳಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಗಂಜಿ ಕೇಂದ್ರ ತೆರೆಯುವಾಗ ಶಾಲಾ ಕೊಠಡಿಯನ್ನು ಸುಸ್ಥಿತಿ ಇರುವ ಬಗ್ಗೆ ಪರಿಶೀಲಿಸಬೇಕು.ಅಲ್ಲದೇ ಪ್ರವಾಹಕ್ಕೊಳಗಾದ ಗ್ರಾಮದ ಜನರನ್ನು ಸ್ಥಳಾತರಿಸಿದಾಗ ಅವರಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೇ ಬೇರೆ ನೀರು ಕುಡಿಯುತ್ತಿದ್ದರೆ ತಪ್ಪದೇ ಕಾಯಿಸಿ ಆರಿಸಿದ ನೀರನ್ನು
ಕುಡಿಯಬೇಕು. ಯಾವುದೇ ರೀತಿಯಲ್ಲಿ ಬರಗಾಲಿನಿಂದ ನಡೆದಾಡಬಾರದು, ಹಾವುಗಳು ಕಚ್ಚುವ ಸಂಭವ ವಿರುತ್ತದೆ ಎಂದರು. ಅಲ್ಲದೇ ಆರೋಗ್ಯ ಇಲಾಖೆಯವರಿಗೆ ಅಗತ್ಯವಾದ ಔಷದಿಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು. ವೈದ್ಯಾಧಿಕಾರಿಗಳ ಪಟ್ಟಿಯನ್ನು ನೀಡುವಂತೆ ಸೂಚಿಸಲಾಯಿತು.
ಪ್ರವಾಹಕ್ಕೆ ಬಾದಿತವಾಗುವ ಗ್ರಾಮಗಳ ಮಾಹಿತಿ, ನೋಡಲ್ ಅಧಿಕಾರಿಗಳ, ವೈದ್ಯರ,
ಪೊಲೀಸ್ ಸಿಬ್ಬಂದಿಗಳು, ಅಗ್ನಿ ಶಾಮಕ ದಳದವರ ಮಾಹಿತಿಯನ್ನಿಳಗೊಂಡ ಬುಕ್‍ಲೆಟ್‍ನ್ನು ತಮ್ಮ
ವಾಹನದಲ್ಲಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ,ಸರ್ಕಾರದಿಂದ ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದು,ಯಾರೇ ಆಗಲಿ ಭಯ ಪಡಬಾರದು ಎಂದು ವಿನಂತಿಸಿಕೊಂಡರು.Conclusion:ಈ ಟಿವಿ,ಭಾರತ,ಬಾಗಲಕೋಟೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.