ETV Bharat / state

ಬಾಗಲಕೋಟೆ: ಬಸ್​ನಲ್ಲಿ ಮಹಿಳೆ ಜಡೆ ಹಿಡಿದು ದುರ್ವರ್ತನೆ.. ಯುವಕನಿಗೆ ಬಿದ್ವು ಧರ್ಮದೇಟು

author img

By

Published : Jan 22, 2022, 10:55 PM IST

Updated : Jan 23, 2022, 12:12 AM IST

ಮದ್ಯದ ಅಮಲಿನಲ್ಲಿ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಬಸ್​ನಲ್ಲೇ ಧರ್ಮದೇಟು ನೀಡಿದ ಘಟನೆ ನಡೆದಿದೆ. ವಿಜಯಪುರದಿಂದ ಹುಬ್ಬಳ್ಳಿ ಕಡೆ ಬಸ್​ ಸಂಚರಿಸುವಾಗ ಮಹಿಳೆ ಜೊತೆ ಯುವಕ ಅನುಚಿತವಾಗಿ ವರ್ತಿಸಿದ್ದಾನೆ. ಬದಾಮಿ ತಾಲೂಕಿನ ಕೆರೂರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಮದ್ಯದ ಅಮಲಿನಲ್ಲಿ ಬಸ್​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ
ಮದ್ಯದ ಅಮಲಿನಲ್ಲಿ ಬಸ್​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ

ಬಾಗಲಕೋಟೆ: ಮದ್ಯದ ಅಮಲೇರಿಸಿಕೊಂಡಿದ್ದ ಯುವಕ ಬಸ್​ನಲ್ಲಿ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಚಪ್ಪಲಿ ಸೇವೆ ಮಾಡಿಸಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹದ್ದು ಮೀರಿದ ಯುವಕನಿಗೆ ಮಹಿಳೆಯೇ ಧರ್ಮದೇಟು ನೀಡಿದ್ದಾಳೆ.

ಮದ್ಯದ ಅಮಲಿನಲ್ಲಿ ಬಸ್​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ

ವಿಜಯಪುರದಿಂದ ಹುಬ್ಬಳ್ಳಿ ಕಡೆ ಬಸ್​ ಸಂಚರಿಸುವಾಗ ಮಹಿಳೆ ಜೊತೆ ಯುವಕ ಅನುಚಿತವಾಗಿ ವರ್ತಿಸಿದ್ದಾನೆ. ಬದಾಮಿ ತಾಲೂಕಿನ ಕೆರೂರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯ ಜಡೆ ಮುಟ್ಟಿ ದುರ್ವರ್ತನೆ ತೋರಿದ ಹಿನ್ನೆಲೆ ಸಾರ್ವಜನಿಕರು ಹಾಗೂ ಆ ಮಹಿಳೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಬಾಗಲಕೋಟೆ: ಮದ್ಯದ ಅಮಲೇರಿಸಿಕೊಂಡಿದ್ದ ಯುವಕ ಬಸ್​ನಲ್ಲಿ ಮಹಿಳೆ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಚಪ್ಪಲಿ ಸೇವೆ ಮಾಡಿಸಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹದ್ದು ಮೀರಿದ ಯುವಕನಿಗೆ ಮಹಿಳೆಯೇ ಧರ್ಮದೇಟು ನೀಡಿದ್ದಾಳೆ.

ಮದ್ಯದ ಅಮಲಿನಲ್ಲಿ ಬಸ್​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ

ವಿಜಯಪುರದಿಂದ ಹುಬ್ಬಳ್ಳಿ ಕಡೆ ಬಸ್​ ಸಂಚರಿಸುವಾಗ ಮಹಿಳೆ ಜೊತೆ ಯುವಕ ಅನುಚಿತವಾಗಿ ವರ್ತಿಸಿದ್ದಾನೆ. ಬದಾಮಿ ತಾಲೂಕಿನ ಕೆರೂರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಮಹಿಳೆಯ ಜಡೆ ಮುಟ್ಟಿ ದುರ್ವರ್ತನೆ ತೋರಿದ ಹಿನ್ನೆಲೆ ಸಾರ್ವಜನಿಕರು ಹಾಗೂ ಆ ಮಹಿಳೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 23, 2022, 12:12 AM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.