ETV Bharat / state

ಕ್ವಾರಂಟೈನ್​ನಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಜನರಿಂದ ಆರೋಪ..

ಸೂಕ್ತ ಸ್ಥಳಾವಕಾಶ ಹಾಗೂ ಸೌಲಭ್ಯ ಇಲ್ಲದೆ ಹೂರಗಡೆ ಟೆಂಟ್ ಹಾಕಿ ಹೆಂಡತಿ, ಮಕ್ಕಳ ಜೊತೆಗೆ ವಾಸ ಮಾಡುತ್ತಿದ್ದಾರೆ. ಕುಡಿಯುವ ನೀರಿನ‌ ವ್ಯವಸ್ಥೆ ಸೇರಿ ಮಾಸ್ಕ್​, ಸ್ಯಾನಿಟೈಸರ್​​ ಹಾಗೂ ಆಹಾರದ ವ್ಯವಸ್ಥೆ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು.

author img

By

Published : Jul 13, 2020, 10:11 PM IST

Bagalkot
ಬಾಗಲಕೋಟೆ

ಬಾಗಲಕೋಟೆ: ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಕ್ವಾರಂಟೈನ್​ನಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಒದಗಿಸುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.

ಕುಳಗೇರಿ ಗ್ರಾಮದಲ್ಲಿ ಒಬ್ಬರಿಗೆ ಪಾಸಿಟಿವ್ ಕೇಸ್ ಬಂದ ಹಿನ್ನೆಲೆ ಅಕ್ಕಪಕ್ಕದವರಿಗೆ ಕ್ವಾರಂಟೈನ್​ನಲ್ಲಿಡಲಾಗಿದೆ. ವಸತಿ ಶಾಲೆಯೊಂದರಲ್ಲಿ ಕ್ವಾರಂಟೈನ್​ ಇಡಲಾಗಿದ್ದು, ಸೂಕ್ತ ಸ್ಥಳಾವಕಾಶ ಹಾಗೂ ಸೌಲಭ್ಯ ಇಲ್ಲದೆ ಹೂರಗಡೆ ಟೆಂಟ್ ಹಾಕಿ ಹೆಂಡತಿ, ಮಕ್ಕಳ ಜೊತೆಗೆ ವಾಸ ಮಾಡುತ್ತಿದ್ದಾರೆ. ಕುಡಿಯುವ ನೀರಿನ‌ ವ್ಯವಸ್ಥೆ ಸೇರಿ ಮಾಸ್ಕ್​, ಸ್ಯಾನಿಟೈಸರ್​​ ಹಾಗೂ ಆಹಾರದ ವ್ಯವಸ್ಥೆ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಕ್ವಾರಂಟೈನ್​ನಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಒದಗಿಸುತ್ತಿಲ್ಲ ಎಂಬ ಆರೋಪ

ಇನ್ನು, ತಾಲೂಕು‌ ಆಡಳಿತವು ಜಾನುವಾರುಗಳಂತೆ ಒಂದೆಡೆ‌ ಸೇರಿ, ಹಿಂಸೆ ನೀಡುವಂತಾಗಿದೆ. ಈ ಬಗ್ಗೆ ಸಂಬಂಧ ಪಟ್ಟ ಮೇಲಾಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಾಗಲಕೋಟೆ: ಬಾದಾಮಿ ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಕ್ವಾರಂಟೈನ್​ನಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಒದಗಿಸುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.

ಕುಳಗೇರಿ ಗ್ರಾಮದಲ್ಲಿ ಒಬ್ಬರಿಗೆ ಪಾಸಿಟಿವ್ ಕೇಸ್ ಬಂದ ಹಿನ್ನೆಲೆ ಅಕ್ಕಪಕ್ಕದವರಿಗೆ ಕ್ವಾರಂಟೈನ್​ನಲ್ಲಿಡಲಾಗಿದೆ. ವಸತಿ ಶಾಲೆಯೊಂದರಲ್ಲಿ ಕ್ವಾರಂಟೈನ್​ ಇಡಲಾಗಿದ್ದು, ಸೂಕ್ತ ಸ್ಥಳಾವಕಾಶ ಹಾಗೂ ಸೌಲಭ್ಯ ಇಲ್ಲದೆ ಹೂರಗಡೆ ಟೆಂಟ್ ಹಾಕಿ ಹೆಂಡತಿ, ಮಕ್ಕಳ ಜೊತೆಗೆ ವಾಸ ಮಾಡುತ್ತಿದ್ದಾರೆ. ಕುಡಿಯುವ ನೀರಿನ‌ ವ್ಯವಸ್ಥೆ ಸೇರಿ ಮಾಸ್ಕ್​, ಸ್ಯಾನಿಟೈಸರ್​​ ಹಾಗೂ ಆಹಾರದ ವ್ಯವಸ್ಥೆ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ಕ್ವಾರಂಟೈನ್​ನಲ್ಲಿದ್ದವರಿಗೆ ಸೂಕ್ತ ವ್ಯವಸ್ಥೆ ಒದಗಿಸುತ್ತಿಲ್ಲ ಎಂಬ ಆರೋಪ

ಇನ್ನು, ತಾಲೂಕು‌ ಆಡಳಿತವು ಜಾನುವಾರುಗಳಂತೆ ಒಂದೆಡೆ‌ ಸೇರಿ, ಹಿಂಸೆ ನೀಡುವಂತಾಗಿದೆ. ಈ ಬಗ್ಗೆ ಸಂಬಂಧ ಪಟ್ಟ ಮೇಲಾಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.