ETV Bharat / state

ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನ - flood area photos

ಕರ್ನಾಟಕ ರಾಜ್ಯ ಫೋಟೋ ಜರ್ನಲಿಸ್ಟ್ ಅಸೋಸಿಯೇಶನ್ ವತಿಯಿಂದ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಈ ಚಿತ್ರ ಪ್ರದರ್ಶನ ನಡೆಯಿತು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನ
author img

By

Published : Sep 18, 2019, 10:05 PM IST

ಬಾಗಲಕೋಟೆ: ಬೆಂಗಳೂರಿನಲ್ಲಿ ನಡೆದ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನದಲ್ಲಿ ಬಾಗಲಕೋಟೆ ನಗರದ ವಿವಿಧ ಪತ್ರಿಕೆ ಛಾಯಾಚಿತ್ರಕಾರರು ತೆಗೆದಿರುವ ಛಾಯಾಚಿತ್ರಗಳು ಪ್ರದರ್ಶನಗೊಂಡವು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನ

ಚಿತ್ರ ನಟಿ, ಬಿಜೆಪಿ ನಾಯಕಿ ತಾರಾ ಅನುರಾಧ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ವೀಕ್ಷಿಸಿದರು. ಕರ್ನಾಟಕ ರಾಜ್ಯ ಫೋಟೋ ಜರ್ನಲಿಸ್ಟ್ ಅಸೋಸಿಯೇಶನ್ ವತಿಯಿಂದ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಈ ಚಿತ್ರ ಪ್ರದರ್ಶನ ಜರುಗಿತು.

ಈ ಛಾಯಾಚಿತ್ರ ಪ್ರದರ್ಶನದಲ್ಲಿ ಬಾಗಲಕೋಟೆ ಪತ್ರಿಕಾ ಛಾಯಾಗ್ರಾಹಕರಾದ ಚಂದ್ರು ಅಂಬಿಗೇರ, ಸಿಂದೂರ ಜಮಖಂಡಿ, ವಿಠ್ಠಲ್ ಮೂಲಿಮನಿ, ಸಂಗಮೇಶ ಬಡಿಗೇರ, ಮಂಜು ಗೊಡೆಪ್ಪನವರ, ಭೀಮು ಜಮಖಂಡಿ, ಅನಿರುದ್ಧ ಅವರ ಛಾಯಾಚಿತ್ರಗಳನ್ನು ಆಯ್ಕೆ ಮಾಡಿ ಪ್ರದರ್ಶನಕ್ಕಿಡಲಾಗಿತ್ತು.

ಬಾಗಲಕೋಟೆ: ಬೆಂಗಳೂರಿನಲ್ಲಿ ನಡೆದ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನದಲ್ಲಿ ಬಾಗಲಕೋಟೆ ನಗರದ ವಿವಿಧ ಪತ್ರಿಕೆ ಛಾಯಾಚಿತ್ರಕಾರರು ತೆಗೆದಿರುವ ಛಾಯಾಚಿತ್ರಗಳು ಪ್ರದರ್ಶನಗೊಂಡವು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನ

ಚಿತ್ರ ನಟಿ, ಬಿಜೆಪಿ ನಾಯಕಿ ತಾರಾ ಅನುರಾಧ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ವೀಕ್ಷಿಸಿದರು. ಕರ್ನಾಟಕ ರಾಜ್ಯ ಫೋಟೋ ಜರ್ನಲಿಸ್ಟ್ ಅಸೋಸಿಯೇಶನ್ ವತಿಯಿಂದ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಈ ಚಿತ್ರ ಪ್ರದರ್ಶನ ಜರುಗಿತು.

ಈ ಛಾಯಾಚಿತ್ರ ಪ್ರದರ್ಶನದಲ್ಲಿ ಬಾಗಲಕೋಟೆ ಪತ್ರಿಕಾ ಛಾಯಾಗ್ರಾಹಕರಾದ ಚಂದ್ರು ಅಂಬಿಗೇರ, ಸಿಂದೂರ ಜಮಖಂಡಿ, ವಿಠ್ಠಲ್ ಮೂಲಿಮನಿ, ಸಂಗಮೇಶ ಬಡಿಗೇರ, ಮಂಜು ಗೊಡೆಪ್ಪನವರ, ಭೀಮು ಜಮಖಂಡಿ, ಅನಿರುದ್ಧ ಅವರ ಛಾಯಾಚಿತ್ರಗಳನ್ನು ಆಯ್ಕೆ ಮಾಡಿ ಪ್ರದರ್ಶನಕ್ಕಿಡಲಾಗಿತ್ತು.

Intro:AnchorBody:ಬಾಗಲಕೋಟೆ : ಬೆಂಗಳೂರಿನಲ್ಲಿ ನಡೆದ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಛಾಯಾಚಿತ್ರ ಪ್ರದರ್ಶನದಲ್ಲಿ ಬಾಗಲಕೋಟೆ ನಗರದ ವಿವಿಧ ಪತ್ರಿಕೆ ಪೋಟೋಗ್ರಾಫರ್ ತೆಗೆದಿರುವ ಛಾಯಾಚಿತ್ರಗಳು ಪ್ರದರ್ಶನ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೆಚ್ಚುಗೆ ಪಾತ್ರರಾಗಿದ್ದಾರೆ.
ಚಿತ್ರ ನಟಿ ತಾರಾ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ನವರು, ಈ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ವೀಕ್ಷಣೆ ಮಾಡಿದರು.ಈ ಸಮಯದಲ್ಲಿ ನಟಿ ಹಾಗೂ ವಿಧಾನ ಪರಿಷತ್ ಸದಸ್ಯ ತಾರಾ ಸಹ ಪ್ರವಾಹ ಪೀಡಿತ ಸಮಯ ದಲ್ಲಿ ಹಾಗೂ ಇತರ ಆಕರ್ಷಕ ಛಾಯಾಚಿತ್ರ ನೋಡಿ ಮನ ಸೋತಿದ್ದಾರೆ.
ಕರ್ನಾಟಕ ರಾಜ್ಯ ಪೋಟೋ ಜರ್ನಾಲಿಸ್ಟ್ ಅಸೋಸಿಯೇಶನ ವತಿಯಿಂದ ಬೆಂಗಳೂರನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸಂಘದ ಉಧ್ಘಾಟನೆ ಹಾಗೂ ಇತ್ತಿಚಿಗೆ ರಾಜ್ಯದಲ್ಲಿ ಸಂಭವಿಸಿ ಪ್ರವಾಹ ಪರಿಸ್ಥಿತಿ ಕುರಿತು ಸೆರೆಹಿಡಿದ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಛಾಯಾಚಿತ್ರ ಪ್ರದರ್ಶನ ದಲ್ಲಿ ಬಾಗಲಕೋಟೆಯ ಪತ್ರಿಕಾ ಛಾಯಾಗ್ರಾಹಕರಾದ ಚಂದ್ರು ಅಂಬಿಗೇರ.ಸಿಂದೂರ ಜಮಖಂಡಿ. ವಿಠ್ಠಲ್ ಮೂಲಿಮನಿ.ಸಂಗಮೇಶ ಬಡಿಗೇರ,
ಮಂಜು ಗೊಡೆಪ್ಪನವರ.ಭೀಮು ಜಮಖಂಡಿ. ಅನಿರುದ್ದ. ಅವರ ಛಾಯಾಚಿತ್ರಗಳು ಆಯ್ಕೆ ಮಾಡಿ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಈ ಛಾಯಾಚಿತ್ರ ಪ್ರದರ್ಶನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಉಧ್ಘಾಟಿಸಿ,ಮೆಚ್ಚುಗೆ ವಕ್ತ ಪಡಿಸಿದರು. ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರ ಸೇರಿದಂತೆ ಇತರರು ಉಪಸ್ಥಿತರಿದ್ದರು..Conclusion:ಈ ಟಿವಿ,ಭಾರತ,ಬಾಗಲಕೋಟೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.