ETV Bharat / state

ಮಲಪ್ರಭಾ ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆ: ಪರಿಹಾರ ಕೇಂದ್ರಕ್ಕೆ ಸ್ಥಳಾಂತರ

ಮಲಪ್ರಭಾ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರಿಗೆ ಸ್ಥಳೀಯ ಶಾಲೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಔಷಧೋಪಚಾರ ವ್ಯವಸ್ಥೆ ಸೇರಿದಂತೆ ಊಟ ಮತ್ತಿತರೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಬಾಣಂತಿಯರಿಗೂ ಸಹ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

author img

By

Published : Aug 10, 2019, 11:29 PM IST

ಮಲಪ್ರಭಾ ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆ

ಬಾಗಲಕೋಟೆ : ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳ ಪ್ರವಾಹದಿಂದ ಸಂತ್ರಸ್ತರಾಗಿರುವ ಜನತೆಗೆ ಜಿಲ್ಲಾಡಳಿತ ಶಾಲೆಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದಿದೆ.

ಹುನಗುಂದ ತಾಲೂಕಿನ ಕಮತಗಿ ಗ್ರಾಮದಲ್ಲಿ ಮಲಪ್ರಭಾ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರಿಗೆ ಸ್ಥಳೀಯ ಶಾಲೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಔಷಧೋಪಚಾರ ವ್ಯವಸ್ಥೆ ಸೇರಿದಂತೆ ಊಟ ಮತ್ತಿತರೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಬಾಣಂತಿಯರಿಗೂ ಸಹ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ 42 ಪರಿಹಾರ ಕೇಂದ್ರ ತೆರೆಯಲಾಗಿದೆ. ಸಂಘ-ಸಂಸ್ಥೆಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಆಹಾರ ಸಾಮಗ್ರಿ, ಬಟ್ಟೆ, ಸಾಬೂನು ಸೇರಿದಂತೆ ಇತರ ವಸ್ತುಗಳ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿವೆ.

ಮಲಪ್ರಭಾ ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆ

ಬಾಗಲಕೋಟೆ : ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳ ಪ್ರವಾಹದಿಂದ ಸಂತ್ರಸ್ತರಾಗಿರುವ ಜನತೆಗೆ ಜಿಲ್ಲಾಡಳಿತ ಶಾಲೆಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದಿದೆ.

ಹುನಗುಂದ ತಾಲೂಕಿನ ಕಮತಗಿ ಗ್ರಾಮದಲ್ಲಿ ಮಲಪ್ರಭಾ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ತರಿಗೆ ಸ್ಥಳೀಯ ಶಾಲೆಯಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಔಷಧೋಪಚಾರ ವ್ಯವಸ್ಥೆ ಸೇರಿದಂತೆ ಊಟ ಮತ್ತಿತರೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಬಾಣಂತಿಯರಿಗೂ ಸಹ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ 42 ಪರಿಹಾರ ಕೇಂದ್ರ ತೆರೆಯಲಾಗಿದೆ. ಸಂಘ-ಸಂಸ್ಥೆಗಳು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಆಹಾರ ಸಾಮಗ್ರಿ, ಬಟ್ಟೆ, ಸಾಬೂನು ಸೇರಿದಂತೆ ಇತರ ವಸ್ತುಗಳ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿವೆ.

ಮಲಪ್ರಭಾ ಪ್ರವಾಹಕ್ಕೆ ಸಿಲುಕಿದ್ದ ಜನರ ರಕ್ಷಣೆ
Intro:AnchorBody:-ಬಾಗಲಕೋಟೆ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳ ಪ್ರವಾಹದಿಂದ ಸಂತ್ರಸ್ಥರಾಗಿರುವ ಜನತೆಗೆ ಜಿಲ್ಲಾಡಳಿತವು ಶಾಲೆಗಳಲ್ಲಿ ತಾತ್ಕಾಲಿಕ ನಿರಾಶ್ರಿತರ ಕೇಂದ್ರವನ್ನು ತೆರೆಯಲಾಗಿದೆ.ಹುನಗುಂದ ತಾಲೂಕಿನ ಕಮತಗಿ ಗ್ರಾಮದಲ್ಲಿ ಮಲ್ಲಪ್ರಭಾ ನದಿಯ ಪ್ರವಾಹ ದಿಂದ ಸಂತ್ರಸ್ತರಿಗೆ ಸ್ಥಳೀಯ ಶಾಲೆಯಲ್ಲಿ ನಿರಾಶ್ರಿತರ ಕೇಂದ್ರ ತೆರೆಲು ಎಲ್ಲ ವ್ಯವಸ್ಥೆ ಮಾಡಲಾಗಿದೆ.ಆರೋಗ್ಯ ಕರವಾಗಿರಲು ಔಷಧೋಪಚಾರ ವ್ಯವಸ್ಥೆ ಸೇರಿದಂತೆ, ಊಟ,ಉಪಚಾರ ಮಾಡಲಾಗಿದೆ.ಕೇಂದ್ರ ಬಾಣಂತಿಯ ರಿಗೆ ಸಹ ವ್ಯವಸ್ಥೆ ಮಾಡಿ,ಮಗುವನ್ನು ಮಲಗಿಸುವ ವ್ಯವಸ್ಥೆ ಮಾಡಲಾಗಿದೆ.ಜಿಲ್ಲೆಯಲ್ಲಿ ಈಗಾಗಲೇ 42 ನಿರಾಶ್ರಿತರ ಕೇಂದ್ರ ತೆರೆಯಲಾಗಿದ್ದು,ಜಿಲ್ಲಾಡಳಿತ ವ್ಯವಸ್ಥೆ ಊಟ ,ಉಪಚಾರ ಹಾಗೂ ಔಷಧೋಪಚಾರ ವ್ಯವಸ್ಥೆ ಮಾಡಲಾಗಿದೆ.ಇದರ ಜೊತೆಗೆ ಇತರ ಸಂಘ ಸಂಸ್ಥೆಗಳು ಹಾಗೂ ಉದ್ದಿಮೆಗಳು ವಿವಿಧೆಡೆ ಸಂಚಾರ ಮಾಡಿ,ಸಂತ್ರಸ್ತರಿಗೆ ಆಹಾರ ಸಾಮಗ್ರಿಗಳನ್ನು, ಬಟ್ಟೆ,ಸಾಬೂನು ಸೇರಿದಂತೆ ಇತರ ವಸ್ತುಗಳ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.