ETV Bharat / state

ನೆರೆ ಪರಿಹಾರಕ್ಕಾಗಿ ಮೋದಿಗೆ ಪತ್ರ ಬರೆದಿರುವೆ.. ಪೇಜಾವರ ಶ್ರೀಗಳ ಲೆಟರ್‌ಗಾದ್ರೂ ಕರಗುವರೇ ನಮೋ!

author img

By

Published : Oct 4, 2019, 11:04 AM IST

Updated : Oct 4, 2019, 12:20 PM IST

ಪತ್ರದಲ್ಲಿ ನನ್ನ ಭಾವನೆಗಳನ್ನು ಹೊರಹಾಕಿದ್ದೇನೆ. ಪ್ರಧಾನಮಂತ್ರಿಗಳಿಂದ ಸ್ಪಂದನೆ ಹೇಗೆ ಸಿಗುತ್ತೆ ನೋಡೋಣ. ಮೋದಿ ಅವರು ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ದೇಶದಲ್ಲಿ ಅಭಿವೃದ್ದಿ ಕೆಲಸಗಳಾಗಿವೆ. ನೆರೆ ಪರಿಹಾರ ಮಾತ್ರ ವಿಳಂಬ ಆಗುತ್ತಿದೆ. ಪರಿಹಾರ ಬರಬಹುದು ಅನ್ನೋ ವಿಶ್ವಾಸ ಇದೆ.

ಉಡುಪಿಯ ಪೇಜಾವರ ಶ್ರೀಗಳು

ಬಾಗಲಕೋಟೆ : ಕೇಂದ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇದೆ. ಹೀಗಾಗಿ ರಾಜ್ಯದ ನೆರೆ ಪರಿಹಾರ ವಿಳಂಬಕ್ಕೆ ಆರ್ಥಿಕ ಕುಸಿತ ಕಾರಣ ಇರಬಹುದು ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ.

ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರ ಗ್ರಾಮಕ್ಕೆ ಭೇಟಿ ನೀಡಿ, ಪರಿಹಾರ ಸಾಮಗ್ರಿಗಳ ವಿತರಣೆ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ, ಗುಜರಾತ್‌ಗೂ ನೆರೆ ಪರಿಹಾರ ಕೊಟ್ಟಿಲ್ಲ. ಬೇಗ ಪರಿಹಾರ ಕೊಡಿ ಅಂತಾ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ಉಡುಪಿಯ ಪೇಜಾವರ ಶ್ರೀಗಳು..

ಪತ್ರದಲ್ಲಿ ನನ್ನ ಭಾವನೆಗಳನ್ನು ಹೊರಹಾಕಿದ್ದೇನೆ, ಪ್ರಧಾನಿಳಿಂದ ಸ್ಪಂದನೆ ಹೇಗೆ ಸಿಗುತ್ತೆ ನೋಡೋಣ. ಮೋದಿ ಅವರು ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ದೇಶದಲ್ಲಿ ಅಭಿವೃದ್ದಿ ಕೆಲಸಗಳಾಗಿವೆ. ನೆರೆ ಪರಿಹಾರ ಮಾತ್ರ ವಿಳಂಬ ಆಗುತ್ತಿದೆ. ಪರಿಹಾರ ಬರಬಹುದು ಅನ್ನೋ ವಿಶ್ವಾಸ ಇದೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ ಸಿಎಂ ಯಡಿಯೂರಪ್ಪ ಕೈಕಟ್ಟಿ ಹಾಕ್ತಿದ್ದಾರಾ ಅನ್ನೋ ವಿಚಾರವಾಗಿ ಮಾತನಾಡಿ, ನನಗೆ ಹಾಗೆ ಅನ್ನಿಸಿಲ್ಲ. ಯಡಿಯೂರಪ್ಪ ಮತ್ತು ಸಂಘ ಪರಿವಾರದ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದನ್ನು ಸಂಘ ಪರಿವಾರದವರೆ ಹೇಳಿದ್ದಾರೆ. ಅಲ್ಲಿಂದ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿಸಿದರು.

ಬಾಗಲಕೋಟೆ : ಕೇಂದ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇದೆ. ಹೀಗಾಗಿ ರಾಜ್ಯದ ನೆರೆ ಪರಿಹಾರ ವಿಳಂಬಕ್ಕೆ ಆರ್ಥಿಕ ಕುಸಿತ ಕಾರಣ ಇರಬಹುದು ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ.

ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರ ಗ್ರಾಮಕ್ಕೆ ಭೇಟಿ ನೀಡಿ, ಪರಿಹಾರ ಸಾಮಗ್ರಿಗಳ ವಿತರಣೆ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ, ಗುಜರಾತ್‌ಗೂ ನೆರೆ ಪರಿಹಾರ ಕೊಟ್ಟಿಲ್ಲ. ಬೇಗ ಪರಿಹಾರ ಕೊಡಿ ಅಂತಾ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ಉಡುಪಿಯ ಪೇಜಾವರ ಶ್ರೀಗಳು..

ಪತ್ರದಲ್ಲಿ ನನ್ನ ಭಾವನೆಗಳನ್ನು ಹೊರಹಾಕಿದ್ದೇನೆ, ಪ್ರಧಾನಿಳಿಂದ ಸ್ಪಂದನೆ ಹೇಗೆ ಸಿಗುತ್ತೆ ನೋಡೋಣ. ಮೋದಿ ಅವರು ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ದೇಶದಲ್ಲಿ ಅಭಿವೃದ್ದಿ ಕೆಲಸಗಳಾಗಿವೆ. ನೆರೆ ಪರಿಹಾರ ಮಾತ್ರ ವಿಳಂಬ ಆಗುತ್ತಿದೆ. ಪರಿಹಾರ ಬರಬಹುದು ಅನ್ನೋ ವಿಶ್ವಾಸ ಇದೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ ಸಿಎಂ ಯಡಿಯೂರಪ್ಪ ಕೈಕಟ್ಟಿ ಹಾಕ್ತಿದ್ದಾರಾ ಅನ್ನೋ ವಿಚಾರವಾಗಿ ಮಾತನಾಡಿ, ನನಗೆ ಹಾಗೆ ಅನ್ನಿಸಿಲ್ಲ. ಯಡಿಯೂರಪ್ಪ ಮತ್ತು ಸಂಘ ಪರಿವಾರದ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದನ್ನು ಸಂಘ ಪರಿವಾರದವರೆ ಹೇಳಿದ್ದಾರೆ. ಅಲ್ಲಿಂದ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿಸಿದರು.

Intro:AnchorBody:ಬಾಗಲಕೋಟೆ--ಕೇಂದ್ರಕ್ಕೆ ಸರ್ಕಾರಕ್ಕರ ಆರ್ಥಿಕ ಸಂಕಷ್ಟ ಇದೆ.ಹೀಗಾಗಿ ರಾಜ್ಯದ ನೆರೆ ಪರಿಹಾರ ವಿಳಂಬಕ್ಕೆ ಆರ್ಥಿಕ ಕುಸಿತ ಕಾರಣ ಇರಬಹುದು ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ.
ಅವರು ಬಾಗಲಕೋಟೆ ‌ಜಿಲ್ಲೆಯ
ಜಮಖಂಡಿ ತಾಲೂಕಿನ ಮುತ್ತೂರ ಗ್ರಾಮಕ್ಕೆ ಭೇಟಿ ನೀಡಿ,ಪರಿಹಾರ ಸಾಮಗ್ರಿಗಳ ವಿತರಣೆ ಮಾಡಿದ ನಂತರ ಜಮಖಂಡಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ,ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ, ಗುಜರಾತ್ ಗೂ ನೆರೆ ಪರಿಹಾರ ಕೊಟ್ಟಿಲ್ಲ.ಬೇಗ ಪರಿಹಾರ ಕೊಡಿ ಅಂತ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.
ಪತ್ರದಲ್ಲಿ ನನ್ನ ಭಾವನೆಗಳನ್ನು ಹೊರಹಾಕಿದ್ದೇನೆ ಎಂದ ಶ್ರೀಗಳು,ಪತ್ರಕ್ಕೆ ಸ್ಪಂದನೆ ಹೇಗೆಲ್ಲ ಸಿಗುತ್ತೆ ನೋಡೋಣ.ಮೋದಿ ಅವರು ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ.ಅಭಿವೃದ್ದಿ ಕೆಲಸಗಳು ಆಗಿವೆ.ನೆರೆ ಪರಿಹಾರ ಮಾತ್ರ ವಿಳಂಬ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪರಿಹಾರ ಬರಬಹುದು ಅನ್ನೋ ವಿಶ್ವಾಸ ಇದೆ ಎಂದು ತಿಳಿಸಿದ ಅವರು,ಬಿಜೆಪಿಯಲ್ಲಿ ಯಡಿಯೂರಪ್ಪ ಕೈ ಕಟ್ಟಿ ಹಾಕ್ತಿದ್ದಾರಾ ಅನ್ನೋ ವಿಚಾರವಾಗಿ ಮಾತನಾಡಿ,ನನಗೆ ಹಾಗೆ ಅನ್ನಿಸಿಲ್ಲ.ಯಡಿಯೂರಪ್ಪ ಮತ್ತು ಸಂಘ ಪರಿವಾರದ ನಡುವೆ ಒಳ್ಳೆಯ ಬಾಂಧವ್ಯ ಇದೆ.ಇದನ್ನು ಸಂಘ ಪರಿವಾರದವರೆ ಹೇಳಿದ್ದಾರೆ.ಅಲ್ಲಿಂದ ಯಾವುದೆ ತೊಂದರೆ ಆಗಿಲ್ಲ ಎಂದು ತಿಳಿಸಿದರು.Conclusion:ಈ ಟಿವಿ,ಭಾರತ,ಬಾಗಲಕೋಟೆ
Last Updated : Oct 4, 2019, 12:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.