ETV Bharat / state

ಕಲ್ಲು ಕ್ವಾರಿಯಲ್ಲಿ ಸ್ನಾನ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

author img

By

Published : Sep 13, 2020, 3:33 AM IST

ಸ್ನಾನ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಸಾವಿಗೀಡಾದ ಘಟನೆ ನೆಲಮಂಗಲದಲ್ಲಿ ನಡೆದಿದೆ.

A man dies while bathing in Quarry
ಕಲ್ಲು ಕ್ವಾರಿಯಲ್ಲಿ ಸ್ನಾನ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ನೆಲಮಂಗಲ : ಕಲ್ಲಿನ ಕ್ವಾರಿಯಲ್ಲಿ ಸ್ನಾನ ಮಾಡಲು ಹೋದ ಕಂಪನಿ ಕಾರ್ಮಿಕ ಆಯತಪ್ಪಿ ಬಿದ್ದು ಸಾವಿಗೀಡಾದ ಘಟನೆ ನೆಲಮಂಗಲ ತಾಲೂಕಿನ ಹ್ಯಾಡಾಳು ಗ್ರಾಮದ ಬಳಿ ನಡೆದಿದೆ.

ಒರಿಸ್ಸಾ ಮೂಲದ ಸಮೀರ್ (24) ಮೃತ ವ್ಯಕ್ತಿ. ಈತ ಹ್ಯಾಡಾಳು ಗ್ರಾಮದ ಅಕ್ರಾನ್ ಕಂಪನಿಯಲ್ಲಿ ಕಾಂಕ್ರಿಟ್ ಪ್ಲಾಂಟ್​ನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ. ಕಲ್ಲು ಕ್ವಾರಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಸಾವಿಗೀಡಾಗಿದ್ದಾನೆ ಎಂದು ಶಂಕಿಸಲಾಗಿದೆ.

ನೆಲಮಂಗಲ ಗ್ರಾಮಂತರ ಪೊಲೀಸ್ ಠಾಣಾ​ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.

ನೆಲಮಂಗಲ : ಕಲ್ಲಿನ ಕ್ವಾರಿಯಲ್ಲಿ ಸ್ನಾನ ಮಾಡಲು ಹೋದ ಕಂಪನಿ ಕಾರ್ಮಿಕ ಆಯತಪ್ಪಿ ಬಿದ್ದು ಸಾವಿಗೀಡಾದ ಘಟನೆ ನೆಲಮಂಗಲ ತಾಲೂಕಿನ ಹ್ಯಾಡಾಳು ಗ್ರಾಮದ ಬಳಿ ನಡೆದಿದೆ.

ಒರಿಸ್ಸಾ ಮೂಲದ ಸಮೀರ್ (24) ಮೃತ ವ್ಯಕ್ತಿ. ಈತ ಹ್ಯಾಡಾಳು ಗ್ರಾಮದ ಅಕ್ರಾನ್ ಕಂಪನಿಯಲ್ಲಿ ಕಾಂಕ್ರಿಟ್ ಪ್ಲಾಂಟ್​ನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ. ಕಲ್ಲು ಕ್ವಾರಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಸಾವಿಗೀಡಾಗಿದ್ದಾನೆ ಎಂದು ಶಂಕಿಸಲಾಗಿದೆ.

ನೆಲಮಂಗಲ ಗ್ರಾಮಂತರ ಪೊಲೀಸ್ ಠಾಣಾ​ ವ್ಯಾಪ್ತಿಯಲ್ಲಿ ಈ ಪ್ರಕರಣ ಜರುಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.