ETV Bharat / state

ಓವರ್​​ ಟೇಕ್​​ ಮಾಡಲು ಹೋಗಿ ಕೂಲಿ ಕಾರ್ಮಿಕ ಸಾವು - undefined

ಕೂಲಿ ಕಾರ್ಮಿಕನೋರ್ವ ಬೈಕ್​ನಲ್ಲಿ ವಾಹನವನ್ನು ಓವರ್​ ಟೇಕ್​ ಮಾಡಲು ಹೋಗಿ ಎದುರು ಬಂದ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಾಹನವನ್ನು ಓವರ್​ ಟೇಕ್​
author img

By

Published : May 15, 2019, 8:12 PM IST

ಬೆಂಗಳೂರು: ಕೂಲಿ ಕಾರ್ಮಿಕನೋರ್ವ ವಾಹನವನ್ನು ಓವರ್​ ಟೇಕ್​ ಮಾಡಲು ಹೋಗಿ ಎದರು ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಉಪ್ಪಾರ ಹಳ್ಳಿಯಲ್ಲಿ ನಡೆದಿದೆ.

ಓವರ್ ಟೇಕ್ ಮಾಡಲು ಹೋಗಿ ಕೂಲಿ ಕಾರ್ಮಿಕ ಸಾವು

ತಿಮ್ಮಸಂದ್ರ ಗ್ರಾಮದ ವಿಜಯಕುಮಾರ್ ( 35 ) ಮೃತ ಕೂಲಿ ಕಾರ್ಮಿಕ ಎನ್ನಲಾಗಿದೆ. ಈತ ಕೆಲಸ ಮುಗಿಸಿಕೊಂಡು ಬೈಕಿನಲ್ಲಿ ಹೊಸಕೋಟೆಯಿಂದ ತನ್ನ ಗ್ರಾಮಕ್ಕೆ ಹೊರಟಿದ್ದಾಗ ಮುಂದೆ ಹೋಗುತ್ತಿದ್ದ ವಾಹನವನ್ನು ಒವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಟ್ಯಾಂಕರ್​​ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕೂಲಿ ಕಾರ್ಮಿಕನೋರ್ವ ವಾಹನವನ್ನು ಓವರ್​ ಟೇಕ್​ ಮಾಡಲು ಹೋಗಿ ಎದರು ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಉಪ್ಪಾರ ಹಳ್ಳಿಯಲ್ಲಿ ನಡೆದಿದೆ.

ಓವರ್ ಟೇಕ್ ಮಾಡಲು ಹೋಗಿ ಕೂಲಿ ಕಾರ್ಮಿಕ ಸಾವು

ತಿಮ್ಮಸಂದ್ರ ಗ್ರಾಮದ ವಿಜಯಕುಮಾರ್ ( 35 ) ಮೃತ ಕೂಲಿ ಕಾರ್ಮಿಕ ಎನ್ನಲಾಗಿದೆ. ಈತ ಕೆಲಸ ಮುಗಿಸಿಕೊಂಡು ಬೈಕಿನಲ್ಲಿ ಹೊಸಕೋಟೆಯಿಂದ ತನ್ನ ಗ್ರಾಮಕ್ಕೆ ಹೊರಟಿದ್ದಾಗ ಮುಂದೆ ಹೋಗುತ್ತಿದ್ದ ವಾಹನವನ್ನು ಒವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಟ್ಯಾಂಕರ್​​ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಓವರ್ ಟೇಕ್ ಮಾಡಲು ಹೋಗಿ
ಕಾರ್ಮಿಕ ಸಾವು.


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಉಪ್ಪಾರಹಳ್ಳಿ ಕೆರೆ ಸೇತುವೆ ತಿರುವಿನಲ್ಲಿ
ಸಂಭವಿಸಿದ ಅಪಘಾತದಲ್ಲಿ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ . ತಾಲೂಕಿನ ತಿಮ್ಮಸಂದ್ರ ಗ್ರಾಮದ ವಿಜಯಕುಮಾರ್ ( 35 ) ಮೃತನು . ಕೂಲಿ ಕಾರ್ಮಿಕನಾದ ಮೃತನು ಕೆಲಸ ಮುಗಿಸಿಕೊಂಡು ಬೈಕಿನಲ್ಲಿ ಹೊಸಕೋಟೆಯಿಂದ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ದಲ್ಲಿ ಮುಂದೆ ಹೋಗುತ್ತಿದ್ದ ವಾಹನವನ್ನು ಒವರ್ ಟೆಕ್ ಮಾಡಲು ಹೋಗಿ ಱ್ಎದುರಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ . Body:ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ .Conclusion:ಧರ್ಮರಾಜು ಎಂ ಕೆಆರ್ ಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.