ETV Bharat / state

ಹಳೇ ವೈಷಮ್ಯ : ವ್ಯಕ್ತಿ ಮೇಲೆ ಬಿಯರ್ ಬಾಟಲ್​ನಿಂದ ಹಲ್ಲೆ

author img

By

Published : Nov 8, 2019, 10:17 PM IST

ನಾಗರಾಜ್ ಮತ್ತು ಚಿಕ್ಕಬಸವರಾಜು ಎಂಬಾತನ ನಡುವೆ ಹಳೇ ವೈಷಮ್ಯ ಇದ್ದು. ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ನಡುವೆ ನಾಗರಾಜ್​ಗೆ ಬಸವರಾಜ್​​ ಕೊಲೆ ಬೆದರಿಕೆಯನ್ನು ಹಾಕಿದ್ದ. ಆದರೆ ಇಂದು ನಾಗರಾಜ್ ದನ ಮೇಯಿಸುವ ವೇಳೆ ಅಲ್ಲಿಗೆ ಬಂದ ಚಿಕ್ಕಬಸವರಾಜ್​, ಬಿಯರ್ ಬಾಟಲ್ ನಿಂದ ನಾಗರಾಜ್ ತಲೆ ಕಾಲು ಬೆನ್ನಿನ ಮೇಲೆ ಹಲ್ಲೆ ಮಾಡಿದ್ದಾನೆ.

ಹಳೇ ವೈಷಮ್ಯ ಹಿನ್ನಲೆ ವ್ಯಕ್ತಿ ಮೇಲೆ ಬಿಯರ್ ಬಾಟಲ್​ನಿಂದ ಹಲ್ಲೆ

ದೊಡ್ಡಬಳ್ಳಾಪುರ : ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬನ ಮೇಲೆ ಬಿಯರ್ ಬಾಟಲ್​ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಮಧುರೆ ಹೋಬಳಿ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ.

ನಾಗರಾಜು ಹಲ್ಲೆಗೆ ಒಳಗಾದ ವ್ಯಕ್ತಿ. ನಾಗರಾಜ್ ಮತ್ತು ಚಿಕ್ಕಬಸವರಾಜು ಎಂಬಾತನ ನಡುವೆ ಹಳೇ ವೈಷಮ್ಯ ಇದ್ದು, ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ನಡುವೆ ನಾಗರಾಜ್​ಗೆ ಬಸವರಾಜ್​​ ಕೊಲೆ ಬೆದರಿಕೆಯನ್ನು ಹಾಕಿದ್ದ. ಆದರೆ ಇಂದು ನಾಗರಾಜ್ ದನ ಮೇಯಿಸುವ ವೇಳೆ ಅಲ್ಲಿಗೆ ಬಂದ ಚಿಕ್ಕಬಸವರಾಜ್​, ಬಿಯರ್ ಬಾಟಲ್​ನಿಂದ ನಾಗರಾಜ್ ತಲೆ ಕಾಲು ಬೆನ್ನಿನ ಮೇಲೆ ಹಲ್ಲೆ ಮಾಡಿದ್ದಾನೆ. ಮಾರಣಾಂತಿಕ ಹಲ್ಲೆಗೆ ತುತ್ತಾಗಿರುವ ನಾಗರಾಜುವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ : ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬನ ಮೇಲೆ ಬಿಯರ್ ಬಾಟಲ್​ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಮಧುರೆ ಹೋಬಳಿ ಕನ್ನಮಂಗಲ ಗ್ರಾಮದಲ್ಲಿ ನಡೆದಿದೆ.

ನಾಗರಾಜು ಹಲ್ಲೆಗೆ ಒಳಗಾದ ವ್ಯಕ್ತಿ. ನಾಗರಾಜ್ ಮತ್ತು ಚಿಕ್ಕಬಸವರಾಜು ಎಂಬಾತನ ನಡುವೆ ಹಳೇ ವೈಷಮ್ಯ ಇದ್ದು, ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ನಡುವೆ ನಾಗರಾಜ್​ಗೆ ಬಸವರಾಜ್​​ ಕೊಲೆ ಬೆದರಿಕೆಯನ್ನು ಹಾಕಿದ್ದ. ಆದರೆ ಇಂದು ನಾಗರಾಜ್ ದನ ಮೇಯಿಸುವ ವೇಳೆ ಅಲ್ಲಿಗೆ ಬಂದ ಚಿಕ್ಕಬಸವರಾಜ್​, ಬಿಯರ್ ಬಾಟಲ್​ನಿಂದ ನಾಗರಾಜ್ ತಲೆ ಕಾಲು ಬೆನ್ನಿನ ಮೇಲೆ ಹಲ್ಲೆ ಮಾಡಿದ್ದಾನೆ. ಮಾರಣಾಂತಿಕ ಹಲ್ಲೆಗೆ ತುತ್ತಾಗಿರುವ ನಾಗರಾಜುವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಳೇ ವೈಷಮ್ಯ ಹಿನ್ನಲೆ ಬಿಯರ್ ಬಾಟಲ್ ನಿಂದ ಹಲ್ಲೆ
Body:ದೊಡ್ಡಬಳ್ಳಾಪುರ : ಹಳೇ ವೈಷಮ್ಯದ ಮೇಲೆ ದನ ಮೇಸುತ್ತಿದ್ದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮರಣಾಂತಿಕ ಹಲ್ಲೆ ನಡೆಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದಲ್ಲಿ ಘಟನೆ ನಡೆದಿದ್ದು. ನಾಗರಾಜು ಮರಣಾಂತಿಕ ಹಲ್ಲೆಗೆ ತುತ್ತಾಗಿದ್ದಾರೆ.

ನಾಗರಾಜ್ ಮತ್ತು ಚಿಕ್ಕಬಸವರಾಜು ನಡುವೆ ಹಳೇ ವೈಷಮ್ಯ ಇದ್ದು. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗುತ್ತಿತ್ತು. ನಾಗರಾಜ್ ವಿಗೆ ಕೊಲೆ ಮಾಡುವ ಬೆದರಿಕೆಯನ್ನು ಸದಾ ಹಾಕುತ್ತಿದ್ದರು. ಇಂದು ನಾಗರಾಜ್ ದನ ಮೇಸುವ ವೇಳೆ ಅಲ್ಲಿಗೆ ಬಂದ ಚಿಕ್ಕಬಸವರಾಜು ಬಿಯರ್ ಬಾಟಲ್ ನಿಂದ ನಾಗರಾಜ್ ತಲೆ ಕಾಲು ಬೆನ್ನಿನ ಮೇಲೆ ಹಲ್ಲೆ ಮಾಡಿದ್ದಾನೆ. ಮರಣಾಂತಿಕ ಹಲ್ಲೆಗೆ ತುತ್ತಾಗಿರುವ ನಾಗರಾಜುವನ್ನ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಟ್ : ಲಾವಣ್ಯ, ಗಾಯಾಳು ನಾಗರಾಜು ಪುತ್ರಿ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.