ETV Bharat / state

ಐರಾವತ ಬಸ್​ ಹರಿದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು - ಐರಾವತ ಹರಿದು ಸವಾರರು ಸ್ಥಳದಲ್ಲೇ ಸಾವು

ಹೊಸಕೋಟೆಯಲ್ಲಿ ಬೈಕ್​ ಸವಾರರ ಮೇಲೆ ಬಸ್​​ ಹರಿದು ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಬೈಕ್​​ ಸ್ಕಿಡ್
author img

By

Published : Oct 21, 2019, 3:04 AM IST

ಹೊಸಕೋಟೆ : ಐರಾವತ ಬಸ್ ಹರಿದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಾಣಮಾಕನಹಳ್ಳಿ ಗೇಟ್ ಬಳಿ ನಡೆದಿದೆ.

ಬೆಂಗಳೂರು ಮೂಲದ ನಾಗೇಶ್(23), ತೇಜಸ್(22) ಮೃತ ದುರ್ದೈವಿಗಳು. ಬೈಕ್ ನಿಯಂತ್ರಣ ತಪ್ಪಿ ಬೈಕ್​ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ಬಂದ ಐರಾವತ ಬಸ್ ನಿಯಂತ್ರಿಸಲಾಗದೆ ಸವಾರರ ಮೇಲೆ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಸ್ಥಳಕ್ಕೆ ನಂದಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸಕೋಟೆ : ಐರಾವತ ಬಸ್ ಹರಿದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಾಣಮಾಕನಹಳ್ಳಿ ಗೇಟ್ ಬಳಿ ನಡೆದಿದೆ.

ಬೆಂಗಳೂರು ಮೂಲದ ನಾಗೇಶ್(23), ತೇಜಸ್(22) ಮೃತ ದುರ್ದೈವಿಗಳು. ಬೈಕ್ ನಿಯಂತ್ರಣ ತಪ್ಪಿ ಬೈಕ್​ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ಬಂದ ಐರಾವತ ಬಸ್ ನಿಯಂತ್ರಿಸಲಾಗದೆ ಸವಾರರ ಮೇಲೆ ಹರಿದಿದ್ದು, ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಸ್ಥಳಕ್ಕೆ ನಂದಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಸ್ಕಿಡ್ ಆಗಿ ಬಿದ್ದ ಬೈಕ್, ಐರಾವತ ಬಸ್ ಹರಿದು ಸವಾರರು ಸ್ಥಳದಲ್ಲೇ ಸಾವು

ಐರಾವತ ಬಸ್ ಸರಿದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಣಮಾಕನಹಳ್ಳಿ ಗೇಟ್ ಬಳಿ ನಡೆದಿದೆ.



Body:ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಬೆಂಗಳೂರು ಮೂಲದ ನಾಗೇಶ್(23), ತೇಜಸ್(22) ಮೃತಪಟ್ಟಿದ್ದಾರೆ ಎನ್ನಲಾಗಿದೆ.Conclusion:ನಿಯಂತ್ರಣ ತಪ್ಪಿದ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಐರಾವತ ಬಸ್ ಹಿಂದಿನ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನಂದಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.