ETV Bharat / state

ಹೊಸಕೋಟೆ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

author img

By

Published : Dec 8, 2019, 8:19 PM IST

ಹೊಸಕೋಟೆಯ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಸುಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

By election  counting
ಹೊಸಕೋಟೆ: ಮತ ಎಣಿಕೆ ಕಾರ್ಯಕ್ಕೆ ಅಧಿಕಾರಿಗಳಿಂದ ಸಕಲ ಸಿದ್ದತೆ

ಹೊಸಕೋಟೆ: ಹೊಸಕೋಟೆ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪಟ್ಟಣದ ಹೊರವಲಯದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್​ನಲ್ಲಿ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹಾಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಸುಜಿತ್ ಭೇಟಿ ನೀಡಿ ಪೂರ್ವಸಿದ್ದತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಹೊಸಕೋಟೆ: ಮತ ಎಣಿಕೆ ಕಾರ್ಯಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿ, ಮತದಾನ ನಡೆದ 286 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಎಣಿಕೆ ಕೇಂದ್ರದ 3 ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಇರಿಸಲಾಗಿದೆ. ಕೌಂಟಿಂಗ್ ಬೆಳಿಗ್ಗೆ 8.00 ಗಂಟೆಗೆ ಅಂಚೆ ಮತ ಎಣಿಕೆಯೊಂದಿಗೆ ಪ್ರಾರಂಭವಾಗಲಿದೆ. ಒಟ್ಟು 21 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲ್ಲಿದ್ದು, 14 ಟೇಬಲ್‌ಗಳನ್ನು ಒದಗಿಸಲಾಗಿದೆ ಎಂದರು.

ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹೊಸಕೋಟೆ ತಾಲ್ಲೂಕು ಮತ್ತು ದೇವನಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಬೆಳಿಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿಯವರೆಗೆ ಮೆರವಣಿಗೆ, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಸುಜಿತ್ ತಿಳಿಸಿದ್ದಾರೆ.

ಹೊಸಕೋಟೆ: ಹೊಸಕೋಟೆ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪಟ್ಟಣದ ಹೊರವಲಯದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್​ನಲ್ಲಿ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹಾಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಸುಜಿತ್ ಭೇಟಿ ನೀಡಿ ಪೂರ್ವಸಿದ್ದತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಹೊಸಕೋಟೆ: ಮತ ಎಣಿಕೆ ಕಾರ್ಯಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿ, ಮತದಾನ ನಡೆದ 286 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಎಣಿಕೆ ಕೇಂದ್ರದ 3 ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಇರಿಸಲಾಗಿದೆ. ಕೌಂಟಿಂಗ್ ಬೆಳಿಗ್ಗೆ 8.00 ಗಂಟೆಗೆ ಅಂಚೆ ಮತ ಎಣಿಕೆಯೊಂದಿಗೆ ಪ್ರಾರಂಭವಾಗಲಿದೆ. ಒಟ್ಟು 21 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲ್ಲಿದ್ದು, 14 ಟೇಬಲ್‌ಗಳನ್ನು ಒದಗಿಸಲಾಗಿದೆ ಎಂದರು.

ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹೊಸಕೋಟೆ ತಾಲ್ಲೂಕು ಮತ್ತು ದೇವನಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಬೆಳಿಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿಯವರೆಗೆ ಮೆರವಣಿಗೆ, ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ.ಸುಜಿತ್ ತಿಳಿಸಿದ್ದಾರೆ.

Intro:ಹೊಸಕೋಟೆ ಕ್ಷೇತ್ರದ ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಮತದಾರರಲ್ಲಿ ಕುತೂಹಲ..ಮತ ಎಣಿಕೆ ಕಾರ್ಯಕ್ಕೆ ಅಧಿಕಾರಿಗಳಿಂದ ಸಕಲ ಸಿದ್ದತೆ.
Body:ದೇವನಹಳ್ಳಿ : ಹೊಸಕೋಟೆ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪಟ್ಟಣದ ಹೊರವಲಯದ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಾಳೆ ನಡೆಯಲ್ಲಿದ್ದು ಇಂದು ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪರಿಶೀಲನೆ ನಡೆಸಿದರು. ಶಾಂತಿಯುತ ಮತ್ತು ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದ ರೀತಿಯಲ್ಲಿ ಮತ ಎಣಿಕೆಗೆ ಸಿದ್ಧತೆ ಮಾಡಲಾಗಿದೆ ಎಂದರು

ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಮತ್ತು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಸುಜಿತ್ ಮತ ಎಣಿಕೆ ಕೇಂದ್ರದಲ್ಲಿನ ಸ್ಟ್ರಾಂಗ್ ರೂಮ್ , ಮತ ಎಣಿಕೆ ಟೇಬಲ್ ಮತ್ತು ಪೊಲೀಸ್ ಬಂದೋಬಸ್ತ್ ಬಗ್ಗೆ ಪರಿಶೀಲನೆ ನಡೆಸಿದರು. ಮತ ಎಣಿಕೆ ಸಿದ್ಧತೆ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮತದಾನ ನಡೆದ 286 ಮತಗಟ್ಟೆಗಳ ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಮತ ಎಣಿಕೆ ಕೇಂದ್ರದ 3 ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಲ್ಲಿ ಇರಿಸಲಾಗಿದೆ. ಮತ ಎಣಿಕೆ ಕಾರ್ಯ
ಬೆಳಿಗ್ಗೆ 8.00 ಗಂಟೆಗೆ ಅಂಚೆ ಮತ ಎಣಿಕೆಯೊಂದಿಗೆ ಪ್ರಾರಂಭವಾಗಲಿದೆ. ಒಟ್ಟು 21 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲ್ಲಿದ್ದು ಇದಕ್ಕಾಗಿ 14 ಟೇಬಲ್ ಗಳನ್ನು ನಿಗದಿಪಡಿಸಲಾಗಿದ್ದು, ಪ್ರತಿ ಟೇಬಲ್ ಗೆ ಒಬ್ಬ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು ಮತ್ತು ಮೈಕ್ರೋ ಅಬ್ಸರ್ವರ್ ನ್ನು ನೇಮಕ ಮಾಡಲಾಗಿದೆ. ಇದಕ್ಕಾಗಿ 150 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಅಂಚೆ ಮತ ಎಣಿಕೆ ಕಾರ್ಯಕ್ಕಾಗಿ 1 ಪ್ರತ್ಯೇಕ ಟೇಬಲ್ ನ್ನು ನಿಗದಿಪಡಿಸಲಾಗಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 17 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮತ ಎಣಿಕೆ ಕಾರ್ಯಕ್ಕಾಗಿ ಪ್ರತಿ ಅಭ್ಯರ್ಥಿಗೆ 15 ಮತ ಎಣಿಕೆ ಏಜೆಂಟರನ್ನು ನೇಮಕ ಮಾಡಲು ಅವಕಾಶ ನೀಡಲಾಗಿದೆ ಎಂದರು.

01a-ಬೈಟ್ : ಪಿ.ಎನ್. ರವೀಂದ್ರ, ಜಿಲ್ಲಾಧಿಕಾರಿ.

ಮತ ಎಣಿಕೆ ದಿನದಂದು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹೊಸಕೋಟೆ ತಾಲ್ಲೂಕು ಮತ್ತು ದೇವನಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಬೆಳಿಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ ಯವರೆಗೆ ಮೆರವಣಿಗೆ ,ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು, ಸಿಡಿಮದ್ದು, ಪಟಾಕಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಿಲಾಖಿದೆ. ಮತ ಎಣಿಕೆ ಕಾರ್ಯ ಶಾಂತಿಯುತವಾಗಿ ನಡೆಯಲು ಇಬ್ಬರು ಡಿವೈಎಸ್ಪಿ, ಇಬ್ಬರು ಇನ್ಸ್ ಪೇಕ್ಟರ್ , 5 ಸಬ್ ಇನ್ಸ್ ಪೇಕ್ಟರ್ ಸೇರಿದಂತೆ ಒಟ್ಟು 180 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

01b-ಬೈಟ್ : ವಿ.ಜೆ.ಸುಜಿತ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ

ನಾಳೆ ಹೊಸಕೋಟೆಯ ನೂತನ ಶಾಸಕನ ಆಯ್ಕೆಯಾಗಲಿದ್ದು, ಈಗಾಗಲೇ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ, ಮತದಾರ ಯಾರಿಗೆ ಅರ್ಶಿವಾದ ಮಾಡಿದ್ದಾನೊ ನಾಳೆ ಮಧ್ಯಾಹ್ನದ ಹೊತ್ತಿಗೆ ಬಯಲಾಗಲಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.