ETV Bharat / state

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು.. ನಾಲ್ವರು ದುರ್ಮರಣ! - ಬೆಂಗಳೂರು ಬಳಿ ಕೆರೆಗೆ ಉರುಳಿದ ಕಾರು

ವೇಗವಾಗಿ ಚಲಿಸುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.

car fell into lake latets news,ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು
author img

By

Published : Jan 12, 2020, 11:14 PM IST

ನೆಲಮಂಗಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಪರಿಣಾಮ ನಾಲ್ವರು ಸಾವಿಗೀಡಾಗಿದ್ದಾರೆ.

car fell into lake latets news,ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಸಮೀಪದ ದೇವಮಾಚೋಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆರೆಯ ಏರಿ ಮೇಲೆ ಕಾರು ವೇಗವಾಗಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆರೆಗೆ ಉರುಳಿದೆ. ಕೆರೆಯಲ್ಲಿ ನೀರಿದ್ದರಿಂದ ಕಾರಿನಲ್ಲಿದ್ದ ನಾಲ್ವರು ಹೊರ ಬರಲು ಸಾಧ್ಯವಾಗದೆ ಸಾವಿಗೀಡಾಗಿದ್ದಾರೆ. ಬೆಂಗಳೂರು ಮೂಲದ ಸುನೀಲ್, ಸಂತೋಷ್, ಮಂಜುನಾಥ್, ರಾಘವೇಂದ್ರ ಮೃತ ದುರ್ದೈವಿಗಳಾಗಿದ್ದು, ಬೆಂಗಳೂರಿನಿಂದ ಹುಲಿಯೂರುದುರ್ಗಕ್ಕೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನ ನೆಲಮಂಗಲ ಮತ್ತು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಪರಿಣಾಮ ನಾಲ್ವರು ಸಾವಿಗೀಡಾಗಿದ್ದಾರೆ.

car fell into lake latets news,ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಸಮೀಪದ ದೇವಮಾಚೋಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆರೆಯ ಏರಿ ಮೇಲೆ ಕಾರು ವೇಗವಾಗಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆರೆಗೆ ಉರುಳಿದೆ. ಕೆರೆಯಲ್ಲಿ ನೀರಿದ್ದರಿಂದ ಕಾರಿನಲ್ಲಿದ್ದ ನಾಲ್ವರು ಹೊರ ಬರಲು ಸಾಧ್ಯವಾಗದೆ ಸಾವಿಗೀಡಾಗಿದ್ದಾರೆ. ಬೆಂಗಳೂರು ಮೂಲದ ಸುನೀಲ್, ಸಂತೋಷ್, ಮಂಜುನಾಥ್, ರಾಘವೇಂದ್ರ ಮೃತ ದುರ್ದೈವಿಗಳಾಗಿದ್ದು, ಬೆಂಗಳೂರಿನಿಂದ ಹುಲಿಯೂರುದುರ್ಗಕ್ಕೆ ಹೋಗುವ ವೇಳೆ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನ ನೆಲಮಂಗಲ ಮತ್ತು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು, 


ಕಾರಿನಲ್ಲಿದ್ದ ನಾಲ್ವರು ಜಲಸಮಾಧಿ

Body:ನೆಲಮಂಗಲ :  ಚಾಲಕನ ನಿಯಂತ್ರಣ  ತಪ್ಪಿ ಕೆರೆಗೆ ಉರಿಳಿ ಬಿದ್ದಿದ್ದು. ಕಾರಿನಲ್ಲಿದ್ದ ನಾಲ್ವರು ಜಲಸಮಾಧಿಯಾಗಿದ್ದಾರೆ. 


ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಸಮೀಪ ದೇವಮಾಚೋಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು .  ಅತಿ ವೇಗವಾಗಿ ಕೆರೆಯ ಏರಿ ಮೇಲೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಕೆರೆಗೆ ಉರುಳಿದೆ. ಕೆರೆಯಲ್ಲಿ ನೀರಿದ್ದರಿಂದ ಕಾರಿನಲ್ಲಿದ್ದ ನಾಲ್ವರು ನೀರಿನಿಂದ ಹೊರ  ಬರಲು ಸಾಧ್ಯವಾಗದೆ ಕೆರೆಯಲ್ಲಿಯೇ ಜಲಸಮಾಧಿಯಾಗಿದ್ದಾರೆ. ಸುನೀಲ್, ಸಂತೋಷ್, ಮಂಜುನಾಥ್, ರಾಘವೇಂದ್ರ ಮೃತ ದುರ್ದೈವಿಗಳಾಗಿದ್ದು ಮೃತ ವ್ಯಕ್ತಿಗಳು ಬೆಂಗಳೂರಿನ ಮೂಲದವರಾಗಿದ್ದು

ಬೆಂಗಳೂರಿನಿಂದ ಹುಲಿಯೂರುದುರ್ಗಕ್ಕೆ ಹೋಗುವ ವೇಳೆ ದುರ್ಘಟನೆ ನಡೆದಿದೆ. 

ಸ್ಥಳಕ್ಕೆ ತಾವರೆಕೆರೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು ಮೃತದೇಹಗಳನ್ನ  ನೆಲಮಂಗಲ ಮತ್ತು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.