ETV Bharat / state

ದೇವನಹಳ್ಳಿ ಪೊಲೀಸರ ವಿರುದ್ಧ ನಿರ್ಲಕ್ಷ್ಯ ಆರೋಪ, ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ - devanahalli betting

ದೇವನಹಳ್ಳಿ ಪೊಲೀಸರ ಅಸಡ್ಡೆಯಿಂದ ನಡೆಯುತ್ತಿದೆ ಎನ್ನಲಾದ ಬೆಟ್ಟಿಂಗ್ ದಂಧೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು
author img

By

Published : Oct 16, 2019, 9:42 AM IST

Updated : Oct 16, 2019, 2:29 PM IST

ಬೆಂಗಳೂರು: ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ರುದ್ರೇಶ್, ನಿಖಿಲ್, ರವಿಚಂದ್ರ ಬಂಧಿತರು.

ಈ ಆರೋಪಿಗಳಿಂದ 2 ಲಕ್ಷದ 22 ಸಾವಿರ ರೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೆಟ್ಟಿಂಗ್ ದಂಧೆ ಬಗ್ಗೆ ಮಾಹಿತಿ ಇದ್ದರೂ ಸ್ಥಳೀಯ ದೇವನಹಳ್ಳಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು: ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ರುದ್ರೇಶ್, ನಿಖಿಲ್, ರವಿಚಂದ್ರ ಬಂಧಿತರು.

ಈ ಆರೋಪಿಗಳಿಂದ 2 ಲಕ್ಷದ 22 ಸಾವಿರ ರೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೆಟ್ಟಿಂಗ್ ದಂಧೆ ಬಗ್ಗೆ ಮಾಹಿತಿ ಇದ್ದರೂ ಸ್ಥಳೀಯ ದೇವನಹಳ್ಳಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೀಗಾಗಿ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Intro:KN_BNG_01_16_CCB_attack_Ambarish_7203301
Slug: ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: ಮೂವರ ಬಂಧನ

ಬೆಂಗಳೂರು: ದೇವನಹಳ್ಳಿ ಯಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ಅಡ್ಡೆ ಮೇಲೇ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ಬಂದಿಸಿದ್ದಾರೆ..

ರುದ್ರೇಶ್, ನಿಖಿಲ್, ರವಿಚಂದ್ರ ಬಂಧಿತ ಆರೋಪಿಗಳು. ಬಂಧಿತರಿಂದ ೨ ಲಕ್ಷದ ೨೨ ಸಾವಿರ ನಗದನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ..

ಬೆಟ್ಟಿಂಗ್ ದಂಧೆ ಬಗ್ಗೆ ತಿಳಿದಿದ್ರು ಕಣ್ಮುಚ್ಚಿ ಕುಳಿತಿದ್ದ ದೇವನಹಳ್ಳಿ ಪೊಲೀಸರು ನಿರ್ಲಕ್ಷ್ಯದಿಂ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬೆಟ್ಟಿಂಗ್ ದಂದೆ ನಡೆಸುತ್ತಿದ್ದವರನ್ನು ಬಂಧಿಸಿದ್ದಾರೆ..



Body:NoConclusion:No
Last Updated : Oct 16, 2019, 2:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.