ETV Bharat / state

ಸಂಭ್ರಮಾಚರಣೆ ವೇಳೆ ಶರತ್​ ಬಚ್ಚೇಗೌಡ-ಎಂಟಿಬಿ ಬೆಂಬಲಿಗರ ನಡುವೆ ಹೊಡೆದಾಟ

author img

By

Published : Dec 10, 2019, 9:28 AM IST

ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಹಾಗೂ ಎಂಟಿಬಿ ನಾಗರಾಜ್ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

bng
ಸಂಭ್ರಮಾಚರಣೆ ವೇಳೆ ಗಲಾಟೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿಯಲ್ಲಿ ಶರತ್ ಬಚ್ಚೇಗೌಡ ಹಾಗೂ ಎಂಟಿಬಿ ನಾಗರಾಜ್ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಸಂಭ್ರಮಾಚರಣೆ ವೇಳೆ ಗಲಾಟೆ

ಶರತ್ ಬಚ್ಚೇಗೌಡ ಉಪ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಶುರುವಾದ ಗಲಾಟೆಯಲ್ಲಿ ಗ್ರಾಪಂ ಸದಸ್ಯ ಮಂಜುನಾಥ್ ಎಂಬುವವರ ತಲೆಗೆ ಗಾಯವಾಗಿದೆ. ಗಾಯಾಳು ಮಂಜುನಾಥ್ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂದಗುಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿಯಲ್ಲಿ ಶರತ್ ಬಚ್ಚೇಗೌಡ ಹಾಗೂ ಎಂಟಿಬಿ ನಾಗರಾಜ್ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಸಂಭ್ರಮಾಚರಣೆ ವೇಳೆ ಗಲಾಟೆ

ಶರತ್ ಬಚ್ಚೇಗೌಡ ಉಪ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಶುರುವಾದ ಗಲಾಟೆಯಲ್ಲಿ ಗ್ರಾಪಂ ಸದಸ್ಯ ಮಂಜುನಾಥ್ ಎಂಬುವವರ ತಲೆಗೆ ಗಾಯವಾಗಿದೆ. ಗಾಯಾಳು ಮಂಜುನಾಥ್ ಅವರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂದಗುಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:Hoskote Breaking :-

ಸಂಭ್ರಮಾಚರಣೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ.

ಹೊಸಕೋಟೆ ತಾಲೂಕಿನ
ಬಾಣಮಾಕನಹಳ್ಳಿಯಲ್ಲಿ ಘಟನೆ.

ಪರಸ್ಪರ ಹೊಡೆದಾಡಿಕೊಂಡ ಹಾಲಿ ಶಾಸಕ ಶರತ್ ಬೆಂಬಲಿಗರು ಮತ್ತು ಎಂಟಿಬಿ ಬೆಂಬಲಿಗರು.

Body:ಶರತ್ ಗೆದ್ದ ಹಿನ್ನೆಲೆ ಪಟಾಕಿ ಸಿಡಿಸುವ ವಿಚಾರದಲ್ಲಿ ಶುರುವಾದ ಗಲಾಟೆ.

ಗಲಾಟೆಯಲ್ಲಿ ಗ್ರಾ ಪಂ ಸದಸ್ಯ ಮಂಜುನಾಥ್ ಎಂಬುವರ ತಲೆಗೆ ಗಾಯ.

ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಚಿಕಿತ್ಸೆ.
Conclusion:
ನಂದಗುಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.